Advertisement

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಸೈಯದ್ ಸಲೀಂ ಕತೆ “ಬೂದು ಬಣ್ಣದ ಆಕಾಶ”

ನಾನು ಭಯಪಟ್ಟ ಸಮಯ ಕೊನೆಗೂ ಬಂತು… ಬ್ರೂನೊವನ್ನು ಮೆರ್ಸಿ ಕಿಲಿಂಗ್ ಮಾಡುವ ಸಮಯ… ನಾನು ಬ್ರೂನೋ ಕಡೆಗೆ ದಯೆಯಿಂದ ನೋಡಿದೆ. ಅದು ಹಿಂದಿನಂತೆ ನನ್ನನ್ನು ಗುರುತಿಸುತ್ತಿಲ್ಲ. ತನ್ನ ತುಟಿಗಳನ್ನು ಚಾಚಿ ನಗುವುದು ಮರೆತಿದೆ. ಚುರುಕಾಗಿ ಚಲಿಸುತ್ತಿದ್ದ ಹಿಂದಿನ ಬ್ರೂನೊ ಇಲ್ಲ ಈಗ. ಅದರ ಚಲನೆಗಳಲ್ಲಿಯೂ, ವ್ಯವಹಾರದಲ್ಲಿಯೂ ಬಹು ಬದಲಾವಣೆಗಳು. ಅದು ಈಗ ವೈದ್ಯಶಾಸ್ತ್ರ ಸಂಶೋಧನೆಗೆ ಕೆಲಸಕ್ಕೆ ಬರದ ಪ್ರಾಣಿ.
ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಸೈಯದ್ ಸಲೀಂ ಕತೆ “ಬೂದು ಬಣ್ಣದ ಆಕಾಶ”‌

Read More

ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಕತೆ

“ಏಕೆಂದರೆ.. ಒಂಟಿತನ! ಯಾರೂ ನನ್ನ ಜೊತೆ ಮಾತನಾಡುವುದಿಲ್ಲ. ಯಾರೂ ನನ್ನನ್ನು ನೋಡಲು ಸಹ ಬಯಸುವುದಿಲ್ಲ. ನಾನು ಒಂಟಿತನಕ್ಕೆ ರೂಢಿಯಾಗಿದ್ದೇನೆ. ಹೇಗೋ ‘ಏಕಾಂತತೆ’ಯಂತೆ ಭಾಸವಾಗುವ ಈ ಮನಸ್ಥಿತಿಗೆ ನಾನು ರೂಢಿಸಿಕೊಂಡಿದ್ದೇನೆ. ಈ ಸ್ಥಿತಿ.. ಈ ಒಂಟಿತನ.. ಈ ಏಕಾಂತತೆಯಲ್ಲಿ ಮಾತ್ರ ನಾವು ಶಾಂತಿಯಿಂದ ಇರಲು ಸಾಧ್ಯ. ಯಾರೂ ನಮ್ಮನ್ನು ನೋಡುವುದಿಲ್ಲ, ಯಾರೂ ನಮ್ಮ ಬಳಿಗೆ ಬರುವುದಿಲ್ಲ, ಯಾರೂ ನಮ್ಮನ್ನು ನೋಯಿಸುವುದಿಲ್ಲ, ಯಾರೂ ಕೋಪಗೊಳ್ಳುವುದಿಲ್ಲ..”
ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಬರೆದ ಕತೆ “ಅಂತರ್ ನೇತ್ರ” ನಿಮ್ಮ ಈ ಭಾನುವಾರದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ