Advertisement

ಕ್ಷಮಾ ವಿ. ಭಾನುಪ್ರಕಾಶ್

ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ಎನುಗಂಟಿ ವೇಣುಗೋಪಾಲ್ ತೆಲುಗು ಕತೆ

“ಬಹಳ ದೂರ ಬಂದ ಮೇಲೆ ನೀವು ಎದುರಾದಿರಿ” ಎಂದು ಹೇಳುವುದು ಮುಗಿದ ಮೇಲೆ ಉಳಿದ ಅರ್ಧ ಗ್ಲಾಸ್ ಮದ್ಯವನ್ನು ಖಾಲಿ ಮಾಡಿದ ರಂಜಿತ್. “ಇಗೋ ಪುರಾವೆ… ನನ್ನ ಕೈ ಮೇಲಿನ ಗಾಯ” ಎನ್ನುತ್ತಾ ಬಲಗೈಯನ್ನು ಸ್ವಲ್ಪ ಮೇಲಕ್ಕೆ ಎತ್ತಿ ತೋರಿಸಿದ ರಂಜಿತ್. “ಹೌದು, ಆಗ ನೀವು ಬಲಗೈಯಿಂದ ಲಿಫ್ಟ್ ಕೇಳಿದಾಗ ಬೀದಿ ದೀಪದ ಬೆಳಕಿನಲ್ಲಿ ಗಮನಿಸಿದೆ. ಆ ಗಾಯ ನೋಡಿಯೇ ಲಿಫ್ಟ್ ಕೊಟ್ಟೆ” ಎಂದ ವಾಸುದೇವ ರಾವ್. ರಂಜಿತ್ ಒಮ್ಮೆಲೇ ದಂಗಾದನು. “ಆತಂಕ ಪಡಬೇಡಿ.
ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಕತೆಗಾರ ಎನುಗಂಟಿ ವೇಣುಗೋಪಾಲ್ ಅವರ ಕತೆ “ಚೋರಿ”

Read More

ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಸೈಯದ್ ಸಲೀಂ ಕತೆ “ಬೂದು ಬಣ್ಣದ ಆಕಾಶ”

ನಾನು ಭಯಪಟ್ಟ ಸಮಯ ಕೊನೆಗೂ ಬಂತು… ಬ್ರೂನೊವನ್ನು ಮೆರ್ಸಿ ಕಿಲಿಂಗ್ ಮಾಡುವ ಸಮಯ… ನಾನು ಬ್ರೂನೋ ಕಡೆಗೆ ದಯೆಯಿಂದ ನೋಡಿದೆ. ಅದು ಹಿಂದಿನಂತೆ ನನ್ನನ್ನು ಗುರುತಿಸುತ್ತಿಲ್ಲ. ತನ್ನ ತುಟಿಗಳನ್ನು ಚಾಚಿ ನಗುವುದು ಮರೆತಿದೆ. ಚುರುಕಾಗಿ ಚಲಿಸುತ್ತಿದ್ದ ಹಿಂದಿನ ಬ್ರೂನೊ ಇಲ್ಲ ಈಗ. ಅದರ ಚಲನೆಗಳಲ್ಲಿಯೂ, ವ್ಯವಹಾರದಲ್ಲಿಯೂ ಬಹು ಬದಲಾವಣೆಗಳು. ಅದು ಈಗ ವೈದ್ಯಶಾಸ್ತ್ರ ಸಂಶೋಧನೆಗೆ ಕೆಲಸಕ್ಕೆ ಬರದ ಪ್ರಾಣಿ.
ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಸೈಯದ್ ಸಲೀಂ ಕತೆ “ಬೂದು ಬಣ್ಣದ ಆಕಾಶ”‌

Read More

ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಕತೆ

“ಏಕೆಂದರೆ.. ಒಂಟಿತನ! ಯಾರೂ ನನ್ನ ಜೊತೆ ಮಾತನಾಡುವುದಿಲ್ಲ. ಯಾರೂ ನನ್ನನ್ನು ನೋಡಲು ಸಹ ಬಯಸುವುದಿಲ್ಲ. ನಾನು ಒಂಟಿತನಕ್ಕೆ ರೂಢಿಯಾಗಿದ್ದೇನೆ. ಹೇಗೋ ‘ಏಕಾಂತತೆ’ಯಂತೆ ಭಾಸವಾಗುವ ಈ ಮನಸ್ಥಿತಿಗೆ ನಾನು ರೂಢಿಸಿಕೊಂಡಿದ್ದೇನೆ. ಈ ಸ್ಥಿತಿ.. ಈ ಒಂಟಿತನ.. ಈ ಏಕಾಂತತೆಯಲ್ಲಿ ಮಾತ್ರ ನಾವು ಶಾಂತಿಯಿಂದ ಇರಲು ಸಾಧ್ಯ. ಯಾರೂ ನಮ್ಮನ್ನು ನೋಡುವುದಿಲ್ಲ, ಯಾರೂ ನಮ್ಮ ಬಳಿಗೆ ಬರುವುದಿಲ್ಲ, ಯಾರೂ ನಮ್ಮನ್ನು ನೋಯಿಸುವುದಿಲ್ಲ, ಯಾರೂ ಕೋಪಗೊಳ್ಳುವುದಿಲ್ಲ..”
ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಬರೆದ ಕತೆ “ಅಂತರ್ ನೇತ್ರ” ನಿಮ್ಮ ಈ ಭಾನುವಾರದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ