Advertisement

ಸುವರ್ಣ ಚೆಳ್ಳೂರು

ವೈದ್ಯರ ಬದುಕಿನ ಪಡಿಪಾಟಲ ಕನ್ನಡಿ: ಕೊಟ್ರೇಶ್ ಅರಸೀಕೆರೆ ಬರಹ

ಇಡೀ ಕಾದಂಬರಿ, ಒಬ್ಬ ಪ್ರಾಮಾಣಿಕ ವೈದ್ಯ ದೇಶ ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿದ್ದಾಗಲೂ ಹೇಗೆ ಭ್ರಷ್ಟ ವ್ಯವಸ್ಥೆಗೆ ಬಲಿಯಾಗುತ್ತಾನೆ ಎನ್ನುವ ಕರಾಳ ಕಥನ. ಕೋವಿಡ್ ಕಾಲದಲ್ಲಿ ಸರ್ಕಾರದ ವ್ಯವಸ್ಥೆ ಮೇಲೆ ಆ ಸಮಯದಲ್ಲಿ ಚಾಲ್ತಿಯಲ್ಲಿದ್ದ ಶ್ರೀ ಸಾಮಾನ್ಯನ ಎಲ್ಲ ಆರೋಪಗಳೂ ಸತ್ಯವೆಂದು ಬಿಂಬಿಸುತ್ತದೆ. ವೈದ್ಯಕೀಯ ವ್ಯವಸ್ಥೆಯ ಭ್ರಷ್ಟತೆ ಹೇಗೆ ಲಕ್ಷಾಂತರ ಜನರ ಜೀವನ, ಜೀವದ ಜತೆ ಆಟವಾಡಿದ ಕರಾಳ ಕಥೆಯೇ ಈ ಕಾದಂಬರಿ.
ಡಾ. ಲಕ್ಷ್ಮಣ ವಿ.ಎ. ಕಾದಂಬರಿ ‘ಪಿ. ಎಚ್. ಸಿ ಕವಲುಗುಡ್ಡ’ ಕುರಿತು ಕೊಟ್ರೇಶ್ ಅರಸೀಕೆರೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ