Advertisement
ಡಾ. ವಿಶ್ವನಾಥ ಎನ್ ನೇರಳಕಟ್ಟೆ

ವಿಶ್ವನಾಥ ನೇರಳಕಟ್ಟೆ ಮೂಲತಃ ದಕ್ಷಿಣ ಕನ್ನಡದ ಬಂಟ್ವಾಳದವರು. ಬಂಟ್ವಾಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೊದಲ ತೊದಲು (ಕವನ ಸಂಕಲನ), ಕಪ್ಪು-ಬಿಳುಪು (ಕಥಾ ಸಂಕಲನ), ಹರೆಯದ ಕೆರೆತಗಳು (ಚುಟುಕು ಸಂಕಲನ),  ಸಾವಿರದ ಮೇಲೆ (ನಾಟಕ) ಇವರ ಪ್ರಕಟಿತ ಕೃತಿಗಳು. "ಡಾ. ನಾ ಮೊಗಸಾಲೆಯವರ ಸಾಹಿತ್ಯದಲ್ಲಿ ಪ್ರಾದೇಶಿಕತೆ" ವಿಷಯದಲ್ಲಿ ಪಿಎಚ್.ಡಿ. ಸಂಶೋಧನೆ ಮಾಡಿದ್ದಾರೆ.

ವೈದ್ಯರ ಬದುಕಿನ ಪಡಿಪಾಟಲ ಕನ್ನಡಿ: ಕೊಟ್ರೇಶ್ ಅರಸೀಕೆರೆ ಬರಹ

ಇಡೀ ಕಾದಂಬರಿ, ಒಬ್ಬ ಪ್ರಾಮಾಣಿಕ ವೈದ್ಯ ದೇಶ ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿದ್ದಾಗಲೂ ಹೇಗೆ ಭ್ರಷ್ಟ ವ್ಯವಸ್ಥೆಗೆ ಬಲಿಯಾಗುತ್ತಾನೆ ಎನ್ನುವ ಕರಾಳ ಕಥನ. ಕೋವಿಡ್ ಕಾಲದಲ್ಲಿ ಸರ್ಕಾರದ ವ್ಯವಸ್ಥೆ ಮೇಲೆ ಆ ಸಮಯದಲ್ಲಿ ಚಾಲ್ತಿಯಲ್ಲಿದ್ದ ಶ್ರೀ ಸಾಮಾನ್ಯನ ಎಲ್ಲ ಆರೋಪಗಳೂ ಸತ್ಯವೆಂದು ಬಿಂಬಿಸುತ್ತದೆ. ವೈದ್ಯಕೀಯ ವ್ಯವಸ್ಥೆಯ ಭ್ರಷ್ಟತೆ ಹೇಗೆ ಲಕ್ಷಾಂತರ ಜನರ ಜೀವನ, ಜೀವದ ಜತೆ ಆಟವಾಡಿದ ಕರಾಳ ಕಥೆಯೇ ಈ ಕಾದಂಬರಿ.
ಡಾ. ಲಕ್ಷ್ಮಣ ವಿ.ಎ. ಕಾದಂಬರಿ ‘ಪಿ. ಎಚ್. ಸಿ ಕವಲುಗುಡ್ಡ’ ಕುರಿತು ಕೊಟ್ರೇಶ್ ಅರಸೀಕೆರೆ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ