Advertisement

ಸುಮಾವೀಣಾ

ಸ್ತ್ರೀ ವೇಷ: ಕೆಲವು ಬಿಡಿ ಆಲೋಚನೆಗಳು

ಶೈಲೀಕೃತ ಮಾಧ್ಯಮವಾದ ಯಕ್ಷಗಾನದಲ್ಲಿನ ಸ್ತ್ರಿ ಪಾತ್ರದ ಅತೀ ನಾಟಕೀಯತೆಯ ಶಕ್ತಿಯನ್ನು ಅರ್ಥಮಾಡಿಕೊಳ್ಳುವುದಕ್ಕೆ, ಅದು ನನಗೆ ಪ್ರತಿರೋಧದ ಮಾದರಿಯಾಗಿ ಕಾಣುವುದಕ್ಕೆ ಅಥವಾ ಹಲವು ಸಾಧ್ಯತೆಗಳಿವೆ ಎಂದು ಅನ್ನಿಸುವುದಕ್ಕೆ ಸ್ವಲ್ಪ ವಿವರಣೆ ಬೇಕಾಗಬಹುದು. ಪ್ರಸಂಗಗಳನ್ನು ನೋಡುವಾಗ ಸ್ತ್ರೀ ಪಾತ್ರಗಳ ಆಯಾಮ ಹೆಚ್ಚಾಗಿ ಹೇಗಿರುತ್ತದೆ ಎಂದರೆ ಮೇಲೆ ಹೇಳಿದ ಮೌಲ್ಯಗಳ ಪ್ರಸಾರ ಅಥವಾ ಬೋಧನೆ ರೂಪದಲ್ಲಿರುತ್ತದೆ. ಅಂದರೆ ಹೆಣ್ಣು ಹೇಗಿರಬೇಕೆಂದು ಉಪದೇಶ ಮುಗಿಸಿ, ಈಗ ಮುಂದಿನ ಕತೆಯೊ, ದೃಶ್ಯಕ್ಕೊ ಹೋಗುವುದು ಅನ್ನುವ ಹಾಗಿರುತ್ತದೆ.
ಕೃತಿ ಆರ್ ಪುರಪ್ಪೇಮನೆ ಬರೆಯುವ ಅಂಕಣ “ಯಕ್ಷಾರ್ಥ ಚಿಂತಾಮಣಿ”

Read More

ಇದು ಪ್ರೇಕ್ಷಕಾನುಸಂಧಾನ

ಒಂದು ಪ್ರಸಂಗದಲ್ಲಿ ಭೀಷ್ಮ, ಸತ್ಯವತಿಯನ್ನು ತುಂಬಾ ವರ್ಣನೆ ಮಾಡಿದ್ದನ್ನುಸರೋಜಕ್ಕ ನೋಡಿದರು. ತಂದೆ ಇಷ್ಟ ಪಟ್ಟ ಹೆಣ್ಣನ್ನು ತಾಯಿ ಅಂತನೇ ನೋಡಬೇಕಿತ್ತು. ಹಾಗೆಲ್ಲಾ ತುಂಬಾ ವರ್ಣನೆ ಮಾಡಿದ್ದು ಆಭಾಸವಾಯಿತು ಅಂದರು. ಕರ್ಣಪರ್ವದಲ್ಲಿ ಕರ್ಣ ಪಾಪ, ಪಾಂಡವರಾಗಿ ಹುಟ್ಟಿದರೂ ಏನು ಇಲ್ಲ. ತಾಯಿ ಇದಾರೆ, ತಮ್ಮಂದಿರಿದಾರೆ. ಆದರೂ ಯಾರೂ ಇಲ್ಲ. ಇಡೀ ಮಹಾಭಾರತದಲ್ಲಿ ಕರ್ಣ ಅಂದ್ರೆ ಬಹಳ ಪ್ರೀತಿ. ಕುಂತಿ ನೋಡಿದ್ರೆ ಸಿಟ್ಟು ಬರತ್ತೆ ಒಂದೊಂದ್ಸಲ. ಆದರೆ ಕೀಲಿ ಕೈ ಇರೋದು ಕೃಷ್ಣನ ಹತ್ರನೇ. ಕಪಟ ನಾಟಕ ಅಂತನೇ ಇದೆಯಲ್ಲ.
ಕೃತಿ. ಆರ್. ಪುರಪ್ಪೇಮನೆ ಅವರು ಯಕ್ಷಾರ್ಥ ಚಿಂತಾಮಣಿ ಸರಣಿಯ‌ ಬರಹ

Read More

ಔಚಿತ್ಯ ಅಂದ್ರೆ ಬೇಸಿಕ್ ರೂಲ್ಸ್ : ಎಮ್ ಎಲ್ ಭಟ್

ಯಕ್ಷಗಾನ ಪ್ರದರ್ಶನವೊಂದರಲ್ಲಿ ಪೂರ್ವರಂಗವು ಕಲಿಕೆಗಾಗಿ ಇರುವ ಅವಕಾಶ. ತೆಂಕು ತಿಟ್ಟಿನಲ್ಲಿ ಅದನ್ನು ಇನ್ನೂ ಉಳಿಸಿಕೊಳ್ಳಲಾಗಿದೆ. ಬಡಗು ತಿಟ್ಟಿನಲ್ಲಿಯೂ ತಕ್ಕಮಟ್ಟಿಗಾದರೂ ಪೂರ್ವರಂಗವನ್ನು ಉಳಿಸಿಕೊಳ್ಳಬೇಕು ಎಂದು ಹೇಳುವ ಎಂ.ಎಲ್. ಭಟ್ ಅವರು, ಯಕ್ಷಗಾನದ ಜೊತೆಗೆ ದೀರ್ಘವಾದ ನಂಟು ಹೊಂದಿದವರು. ಕೃತಿ. ಆರ್. ಪುರಪ್ಪೇಮನೆ ಅವರು ಯಕ್ಷಾರ್ಥ ಚಿಂತಾಮಣಿ ಸರಣಿಯಲ್ಲಿ ಅವರೊಡನೆ ನಡೆಸಿದ ಮಾತುಕತೆಯನ್ನು ಬರಹರೂಪಕ್ಕಿಳಿಸಿದ್ದಾರೆ.

Read More

‘ಯಕ್ಷಗಾನೀಯವಲ್ಲದ್ದು ಔಚಿತ್ಯವೂ ಅಲ್ಲ’

ಯಕ್ಷಗಾನದ ಆವರಣದಲ್ಲೇ ಹುಟ್ಟಿ ಬೆಳೆದ ಜಿ ಎಸ್ ಭಟ್ಟರು, ಗುಂಡುಬಾಳದ ಆಟ ನೋಡುತ್ತಲೇ ಬೆಳೆದವರು. ಅವರ ಯೌವನ ಕಾಲದಲ್ಲಿ ನಾಟಕದ ಬಗ್ಗೆಯು ಆಸಕ್ತಿ ವಹಿಸಿದ್ದರು. ಗುಂಡುಬಾಳದ ಹರಕೆ ಆಟವು ಯಕ್ಷಗಾನ ಕಲಾ ಪ್ರಕಾರದಲ್ಲೇ ವಿಶಿಷ್ಟವಾದ ಮಾದರಿ. ಅಲ್ಲಿ ದೇವರೇ ಪ್ರೇಕ್ಷಕರು. ಹಾಗಾದ್ದರಿಂದಲೇ ಅದು ಹೊಸ ನಡೆಯ ಪ್ರಯೋಗಗಳಿಗೆ…
“ಯಕ್ಷಾರ್ಥ ಚಿಂತಾಮಣಿ”ಯಲ್ಲಿ ಜಿ ಎಸ್ ಭಟ್ಟರ ಜೊತೆಗೆ ತಾವು ನಡೆಸಿದ ಸಂದರ್ಶನವನ್ನು ಬರೆದಿದ್ದಾರೆ ಕೃತಿ ಆರ್‌ ಪುರಪ್ಪೇಮನೆ

Read More

ಚರ್ಚೆಗಳಲ್ಲಿ ರಸಸಿದ್ಧಾಂತ ಪಠ್ಯಗಳ ಪ್ರಮಾಣ

ಯಾವುದಕ್ಕೆ ಉತ್ತರ ಸಿಗುತ್ತಿಲ್ಲವೊ ಅದನ್ನು ಶಾಸ್ತ್ರ ಹೇಳುತ್ತದೆ ಅಂದ ಮೇಲೆ ಉತ್ತರ ಸಿಗದೇ ನಮಗೆ ಸಮಾಧಾನವಾಗುವ ಹಾಗೆ ಅಥವಾ ಮುಂದಿನ ಚರ್ಚೆ ತಾತ್ಕಾಲಿಕಯಾಗಿಯಾದರೂ ಕೊನೆಗೊಳ್ಳುವಂತೆ ರಸ ಸಿದ್ಧಾಂತವು ‘ಶಾಸ್ತ್ರ’ವಾಗುತ್ತದೆ. ಸಮಾಜದ ಎಲ್ಲ ಘಟಕಗಳಲ್ಲೂ ಮನುಷ್ಯ ವ್ಯವಹರಿಸುವಾಗ ಈ ‘ಶಾಸ್ತ್ರ’ಕ್ಕೆ  ಸಂವಾದಿಯಾಗುವ ಹಲವು ಪರಿಕರಗಳನ್ನು ಬಳಸಿ ಆ ಸಂದರ್ಭಕ್ಕೆ ಅಂತ್ಯ ಹಾಡುವುದು ಸಾಮಾನ್ಯವೇ.  ಇದೇ ಹಿನ್ನೆಲೆಯಲ್ಲಿ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ