Advertisement

ಶ್ರೀಧರ್‌ ಎಸ್.‌ ಸಿದ್ದಾಪುರ

ಯಕ್ಷಗಾನವೂ ಜಾನಪದವೂ ಶಾಸ್ತ್ರೀಯವೂ

ಮೀಮಾಂಸೆಯ ಕ್ಷೇತ್ರ ‘ಶಾಸ್ತ್ರೀಯ’ ಕಲೆಗಳ ಸಾಮಾಜಿಕತೆಯನ್ನೂ ತೋರಿಸಿದೆ. ವೈಯಕ್ತಿಕತೆಯ ಹುಸಿಕಲ್ಪನೆಯನ್ನು ಬಲಪಡಿಸುವುದು, ರಾಷ್ಟ್ರವನ್ನು ಪ್ರತಿನಿಧಿಸುವುದು ಮತ್ತು ಇತರೆ ಕಲೆಗಳಿಂದ ಬೇರ್ಪಡಿಸಿಕೊಂಡು ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವುದು ಇವೆಲ್ಲವೂ ಅದರ ಕೆಲಸವೇ. ‘ಜಾನಪದ’ ಕಲೆಯನ್ನು ಅದರ ಸಾಮಾಜಿಕ ಉಪಯುಕ್ತತೆಗಾಗಿ ನೋಡುವುದು, ‘ಶಾಸ್ತ್ರೀಯ’ವನ್ನು ‘ಶುದ್ಧ ಸೌಂದರ್ಯದ’ ಪರಿಕಲ್ಪನೆಯಲ್ಲಿ ಮಾತ್ರ ನೋಡುವುದು ಕಲಾ ಅಧ್ಯಯನದ ಒಂದು ಮಿತಿಯೇ ಹೌದು. -ಕೃತಿ ಆರ್ ಪುರಪ್ಪೇಮನೆ ಬರಹ

Read More

ಪ್ರದರ್ಶನ ಕಲೆಗಳಲ್ಲಿ ಸ್ತ್ರೀಯರ ಸ್ಥಾನ

ಯುಗಧರ್ಮದ ಮನಸ್ಥಿತಿಯು ಆ ಸಮಾಜ ಸೃಷ್ಟಿಸಿದ ಘಟಕಗಳಲ್ಲಿ ಅಂತರ್ಗತವಾಗಿಯೆ ಇರುತ್ತದೆ. ಉದಾಹರಣೆಯಾಗಿ ಯಕ್ಷಗಾನವನ್ನೆ ತೆಗೆದುಕೊಂಡರೆ, ಅದರ ಎಲ್ಲ ಅಂಗಗಳಲ್ಲಿ, ರೂಪ-ಸ್ವರೂಪ, ಹಿಮ್ಮೇಳ-ಮುಮ್ಮೇಳ, ಮೌಲ್ಯ-ಔಚಿತ್ಯ, ರಸ-ರುಚಿ, ಪಠ್ಯ-ಸಂಕಲನ, ಅಥವಾ ತಾಳಮದ್ದಲೆಯಲ್ಲಿ ಬೆಳೆದು ಬಂದ ವಾಗ್ವಾದದ, ತರ್ಕದ ಪರಂಪರೆ ಇವೆಲ್ಲದರಲ್ಲೂ ನಾವು ಈ ಆಲೋಚನೆಯ ಒಂದು ಎಳೆಯು ನಿರಂತರವಾಗಿರುವುದನ್ನು ಕಾಣಬಹುದು.
ಯಕ್ಷಗಾನ ಕ್ಷೇತ್ರದಲ್ಲಿ ಮಹಿಳೆಯ ಸ್ಥಾನದ ಕುರಿತು ‘ಯಕ್ಷಾರ್ಥ ಚಿಂತಾಮಣಿ’ಯಲ್ಲಿ ಕೃತಿ ಪುರಪ್ಪೇಮನೆ ಲೇಖನ

Read More

ಯಾವುದೇ ರಂಗಪಠ್ಯ ಸಂಪ್ರದಾಯವಾಗುವುದು ಹೇಗೆ?

ಇತರ ಹಲವು ಪ್ರದರ್ಶನ ಕಲೆಗಳಂತೆ, ನಡೆ ಅಂದರೆ ನಿರ್ದಿಷ್ಟ ದಿನದ ‘ರಂಗಪಠ್ಯ’ ಸೃಷ್ಟಿಯಾಗುವುದು ಅದನ್ನು ಅಭ್ಯಸಿಸುವವರಿಂದ, ಅದರಲ್ಲಿ ತೊಡಗಿಸಿಕೊಂಡವರಿಂದ ಮತ್ತು ಅದರ ನಿರಂತರ ಅನುಕರಣೆಯಿಂದ ಸಂಪ್ರದಾಯವಾಗುತ್ತದೆ ಎಂದು ಇದು ಸೂಚಿಸುತ್ತದೆ. ತೊಡಗಿಕೊಂಡವರಲ್ಲಿ ಪ್ರೇಕ್ಷಕರೂ ಮುಖ್ಯವಾಗಿ ಸೇರುತ್ತಾರೆ. ಒಂದು ಕ್ರಿಯೆ ಕಲೆಯಾಗುವುದಕ್ಕೆ…”

Read More

ಕೃತಿ ಆರ್ ಪುರಪ್ಪೇಮನೆ ಅಂಕಣ “ಯಕ್ಷಾರ್ಥ ಚಿಂತಾಮಣಿ” ಇಂದಿನಿಂದ…

‘ಮಧ್ಯಮವರ್ಗದ ವಿದ್ಯಾವಂತ ಮತ್ತು ನಗರಕ್ಕೆ ಮುಖ ಮಾಡಿ ನಿಂತ ಸಮುದಾಯ ಯಕ್ಷಗಾನಕ್ಕೆ ತೊಡಗಿಸಿಕೊಂಡಂತೆಲ್ಲಾ ಯಕ್ಷಗಾನದ ರಂಜನೆಯ ಸ್ವರೂಪ ಬೇರೆಯಾಗುತ್ತಾ ಬಂದಿದೆ. ಆಟವು ಕಲೆಯಾಗಿದ್ದು ಹೀಗೆಯೇ. ಅತಿಯಾದ ಹಾಸ್ಯವನ್ನು ಇಷ್ಟಪಡದ, ಪುರಾಣಕತೆಯಿಂದ ಒಂದೂ ಚೂರೂ ಆಚೆ ಈಚೆ ಹೋಗದಂತೆ ‘ಹಿತಮಿತ’ವಾದ ಮಾತು, ಪಾತ್ರದ ‘ಔಚಿತ್ಯ ಮೀರದ’ ಕುಣಿತ.’ ಮತ್ತು ಪಾತ್ರಗಳ ‘ಸರಿಯಾದ ಭಾವ’ವನ್ನು ಹೊರತರುವಂತಹ ಭಾಗವತಿಕೆ..

Read More

ಯಾಣಕ್ಕೆ ಯಾನ – ಒಂದು ಚಿಂತನೆ

ಅಲ್ಲೇ ಎಸೆದ ಡೈಯಾಪರ್ ನೋಡುವ ತನಕ ನಮಗೆ ಮನೆಯಲ್ಲಿ ಬಿದ್ದಿರುವ ಕೆಲಸದ ನೆನೆಪೇ ಆಗುವುದಿಲ್ಲ. ಎಸೆದ ಡೈಯಾಪರ್ ನಮ್ಮನ್ನು ಜರ್ರಂತ ವಾಪಸ್ ಯಥಾಸ್ಥಿತಿಗೆ ತರುತ್ತದೆ. ಮತ್ತೆ ಪ್ರವಾಸೊದ್ಯಮದ ಬಗ್ಗೆ ಪ್ರಶ್ನೆಗಳೇಳುತ್ತವೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ