Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಅಸಂಗತ ಸಂಭಾಷಣೆಯ ಕತೆಗಾರ

ವಿಶಿಷ್ಟ ಶೈಲಿಯ ಕಥೆಗಳನ್ನು ಬರೆಯುತ್ತಿದ್ದ ಸಾಹಿತಿ ಎಂ. ವ್ಯಾಸ ಅವರು ಕಾಸರಗೋಡು ಜಿಲ್ಲೆಯವರು. ತಮ್ಮ ಸಾಹಿತ್ಯ ಕೃತಿಗಳ ಕುರಿತು ಪ್ರಚಾರ ಮಾಡುವುದು, ಅವಕಾಶಗಳ ಬೆನ್ನುಬಿದ್ದು ‘ಕೀರ್ತಿಶನಿ’ಯ ಸ್ನೇಹ ಮಾಡುವುದನ್ನು ಅವರು ಇಷ್ಟಪಡುತ್ತಿರಲಿಲ್ಲ.  ಆದರೆ ಸಾರಸ್ವತ ಲೋಕದಲ್ಲಿ ಅವರು ಸೃಷ್ಟಿಸಿದ ಕಥಾಲೋಕವನ್ನು ಓದುಗರು ಮೆಚ್ಚಿದ್ದಾರೆ. 2008ರ ಜುಲೈ 23ರಂದು ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಅವರನ್ನು ನೆನಪಿಸಿಕೊಳ್ಳುತ್ತ, -ಕ್ಷಿತಿಜ್‌ ಬೀದರ್‌ ಬರೆದ ಬರಹ ಇಲ್ಲಿದೆ.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ