Advertisement

ಡಾ. ಎಲ್.ಜಿ. ಮೀರಾ

ಲಕ್ಷ್ಮೀಶ ತೋಳ್ಪಾಡಿ ವಿರಚಿತ ಸಂಪಿಗೆ ಭಾಗವತ – ೩

ಕೃಷ್ಣ ಹೇಳಿದ: ನಮ್ಮ ಒಳಗಿನ ನಿಜ ನಮ್ಮನ್ನು ಹೇಗೆ ಸಹಿಸಿಕೊಂಡಿದೆ ಗೊತ್ತೇನು? ಆ ಒಳಗಿನ ನಿಜವನ್ನು ಬೇಕಾದರೆ ದೇವರೆನ್ನಿ. ಅದು ಈ ಲೋಕಕ್ಕೆ ನಮ್ಮನ್ನು ಒಪ್ಪಿಸಿ ತಾನು ಸದಾ ವಿದಾಯದ ಭಾವದಲ್ಲಿ ಇರುವಂತಿದೆ. ಸತ್ಯ ಅಡಗಿದೆ ಎನ್ನುತ್ತಾರಲ್ಲ- ತಿಳಿದಮಂದಿ. ಅಡಗಿದೆ ಎಂದರೆ ಸತ್ಯ ನಮ್ಮ ವಿರಹವನ್ನು ಅನುಭವಿಸುತ್ತಿದೆ. ನಮ್ಮನ್ನು ಅದಕ್ಕೆ ಒಪ್ಪಿಸದೆ ನಾವದನ್ನು ಪಡೆಯಲಾರೆವು. ಮತ್ತು ಒಪ್ಪಿಸುವುದೆಂದರೆ ನಮಗೆ ನಾವೇ ವಿದಾಯವನ್ನು ಕೋರಿದಂತೆ. ಅದಿರಲಿ; ನಿಮ್ಮ ವಿರಹ ನನ್ನನ್ನು ಎಂದೂ ಬಿಟ್ಟಗಲುವುದಿಲ್ಲ’

Read More

ಲಕ್ಷ್ಮೀಶ ತೋಳ್ಪಾಡಿ ವಿರಚಿತ ಸಂಪಿಗೆ ಭಾಗವತ – ೨

ಅಮೃತ ಕುಡಿದ ಸೊಕ್ಕಿನಿಂದ ದೇವತೆಗಳು ಗೆದ್ದರೇನೋ ನಿಜ. ಆಗ ದೈತ್ಯರ ದೊರೆಯಾಗಿದ್ದ ಬಲಿಚಕ್ರವರ್ತಿ ವಜ್ರಾಘಾತದಿಂದ ಸಾಯಬಿದ್ದ. ದೈತ್ಯಗುರುಗಳಾಗಿದ್ದ ಶುಕ್ರಾಚಾರ್ಯರು ತಮ್ಮ ಮಂತ್ರಬಲದಿಂದ ಬಲಿ ಚೇತರಿಸುವಂತೆ ಮಾಡಿದರು.

Read More

ಲಕ್ಷ್ಮೀಶ ತೋಳ್ಪಾಡಿ ವಿರಚಿತ ಸಂಪಿಗೆ ಭಾಗವತ ಮೊದಲ ಭಾಗ.

ವೇದ, ಉಪನಿಷತ್, ಮಹಾಕಾವ್ಯ,ಪರಿಸರ, ಸೌಂದರ್ಯ ಹಾಗೂ ಮಾನವ ಜೀವನದ ಕುರಿತು ಆಳವಾಗಿ, ಸ್ಪಷ್ಟವಾಗಿ ಮಾತನಾಡಬಲ್ಲ, ಬರೆಯಬಲ್ಲ ಲಕ್ಷ್ಮೀಶ ತೋಳ್ಪಾಡಿ ಕನ್ನಡದ ಈ ತಲೆಮಾರಿನ ಬಹಳ ಒಳ್ಳೆಯ ವಿದ್ವಾಂಸರಲ್ಲಿ ಒಬ್ಬರು. ತೋಳ್ಪಾಡಿಯವರು ಬರೆಯುವ ಭಾಗವತ ಕಥಾ ಸರಣಿ ಇನ್ನು ಮುಂದೆ ಪ್ರತೀ ಬುಧವಾರ ಕೆಂಡಸಂಪಿಗೆಯಲ್ಲಿ ಮೂಡಿಬರಲಿದೆ.ವರ್ತಮಾನದ ಕಥೆಗಳನ್ನೂ ಪುರಾಣಗಳ ಅಲೌಕಿಕ ಲೋಕವನ್ನೂ ಒಂದೇ ಕಡೆ ಹಿಡಿದಿಡುವ ಕೆಂಡಸಂಪಿಗೆಯ ಪ್ರಯತ್ನಗಳು ನಿಮಗೆಲ್ಲಾ ಇಷ್ಟವಾಗಬಹುದು ಎಂಬ ಆಶೆ ನಮ್ಮದು…

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ