Advertisement
ಡಾ. ಚಂದ್ರಮತಿ ಸೋಂದಾ

ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.

ಲಕ್ಷ್ಮೀಶ ತೋಳ್ಪಾಡಿ ವಿರಚಿತ ಸಂಪಿಗೆ ಭಾಗವತ – ೩

ಕೃಷ್ಣ ಹೇಳಿದ: ನಮ್ಮ ಒಳಗಿನ ನಿಜ ನಮ್ಮನ್ನು ಹೇಗೆ ಸಹಿಸಿಕೊಂಡಿದೆ ಗೊತ್ತೇನು? ಆ ಒಳಗಿನ ನಿಜವನ್ನು ಬೇಕಾದರೆ ದೇವರೆನ್ನಿ. ಅದು ಈ ಲೋಕಕ್ಕೆ ನಮ್ಮನ್ನು ಒಪ್ಪಿಸಿ ತಾನು ಸದಾ ವಿದಾಯದ ಭಾವದಲ್ಲಿ ಇರುವಂತಿದೆ. ಸತ್ಯ ಅಡಗಿದೆ ಎನ್ನುತ್ತಾರಲ್ಲ- ತಿಳಿದಮಂದಿ. ಅಡಗಿದೆ ಎಂದರೆ ಸತ್ಯ ನಮ್ಮ ವಿರಹವನ್ನು ಅನುಭವಿಸುತ್ತಿದೆ. ನಮ್ಮನ್ನು ಅದಕ್ಕೆ ಒಪ್ಪಿಸದೆ ನಾವದನ್ನು ಪಡೆಯಲಾರೆವು. ಮತ್ತು ಒಪ್ಪಿಸುವುದೆಂದರೆ ನಮಗೆ ನಾವೇ ವಿದಾಯವನ್ನು ಕೋರಿದಂತೆ. ಅದಿರಲಿ; ನಿಮ್ಮ ವಿರಹ ನನ್ನನ್ನು ಎಂದೂ ಬಿಟ್ಟಗಲುವುದಿಲ್ಲ’

Read More

ಲಕ್ಷ್ಮೀಶ ತೋಳ್ಪಾಡಿ ವಿರಚಿತ ಸಂಪಿಗೆ ಭಾಗವತ – ೨

ಅಮೃತ ಕುಡಿದ ಸೊಕ್ಕಿನಿಂದ ದೇವತೆಗಳು ಗೆದ್ದರೇನೋ ನಿಜ. ಆಗ ದೈತ್ಯರ ದೊರೆಯಾಗಿದ್ದ ಬಲಿಚಕ್ರವರ್ತಿ ವಜ್ರಾಘಾತದಿಂದ ಸಾಯಬಿದ್ದ. ದೈತ್ಯಗುರುಗಳಾಗಿದ್ದ ಶುಕ್ರಾಚಾರ್ಯರು ತಮ್ಮ ಮಂತ್ರಬಲದಿಂದ ಬಲಿ ಚೇತರಿಸುವಂತೆ ಮಾಡಿದರು.

Read More

ಲಕ್ಷ್ಮೀಶ ತೋಳ್ಪಾಡಿ ವಿರಚಿತ ಸಂಪಿಗೆ ಭಾಗವತ ಮೊದಲ ಭಾಗ.

ವೇದ, ಉಪನಿಷತ್, ಮಹಾಕಾವ್ಯ,ಪರಿಸರ, ಸೌಂದರ್ಯ ಹಾಗೂ ಮಾನವ ಜೀವನದ ಕುರಿತು ಆಳವಾಗಿ, ಸ್ಪಷ್ಟವಾಗಿ ಮಾತನಾಡಬಲ್ಲ, ಬರೆಯಬಲ್ಲ ಲಕ್ಷ್ಮೀಶ ತೋಳ್ಪಾಡಿ ಕನ್ನಡದ ಈ ತಲೆಮಾರಿನ ಬಹಳ ಒಳ್ಳೆಯ ವಿದ್ವಾಂಸರಲ್ಲಿ ಒಬ್ಬರು. ತೋಳ್ಪಾಡಿಯವರು ಬರೆಯುವ ಭಾಗವತ ಕಥಾ ಸರಣಿ ಇನ್ನು ಮುಂದೆ ಪ್ರತೀ ಬುಧವಾರ ಕೆಂಡಸಂಪಿಗೆಯಲ್ಲಿ ಮೂಡಿಬರಲಿದೆ.ವರ್ತಮಾನದ ಕಥೆಗಳನ್ನೂ ಪುರಾಣಗಳ ಅಲೌಕಿಕ ಲೋಕವನ್ನೂ ಒಂದೇ ಕಡೆ ಹಿಡಿದಿಡುವ ಕೆಂಡಸಂಪಿಗೆಯ ಪ್ರಯತ್ನಗಳು ನಿಮಗೆಲ್ಲಾ ಇಷ್ಟವಾಗಬಹುದು ಎಂಬ ಆಶೆ ನಮ್ಮದು…

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ