Advertisement

ನಾರಾಯಣ ಯಾಜಿ

ಲಕ್ಷ್ಮೀಶ ತೋಳ್ಪಾಡಿ ವಿರಚಿತ ಸಂಪಿಗೆ ಭಾಗವತ – ೩

ಕೃಷ್ಣ ಹೇಳಿದ: ನಮ್ಮ ಒಳಗಿನ ನಿಜ ನಮ್ಮನ್ನು ಹೇಗೆ ಸಹಿಸಿಕೊಂಡಿದೆ ಗೊತ್ತೇನು? ಆ ಒಳಗಿನ ನಿಜವನ್ನು ಬೇಕಾದರೆ ದೇವರೆನ್ನಿ. ಅದು ಈ ಲೋಕಕ್ಕೆ ನಮ್ಮನ್ನು ಒಪ್ಪಿಸಿ ತಾನು ಸದಾ ವಿದಾಯದ ಭಾವದಲ್ಲಿ ಇರುವಂತಿದೆ. ಸತ್ಯ ಅಡಗಿದೆ ಎನ್ನುತ್ತಾರಲ್ಲ- ತಿಳಿದಮಂದಿ. ಅಡಗಿದೆ ಎಂದರೆ ಸತ್ಯ ನಮ್ಮ ವಿರಹವನ್ನು ಅನುಭವಿಸುತ್ತಿದೆ. ನಮ್ಮನ್ನು ಅದಕ್ಕೆ ಒಪ್ಪಿಸದೆ ನಾವದನ್ನು ಪಡೆಯಲಾರೆವು. ಮತ್ತು ಒಪ್ಪಿಸುವುದೆಂದರೆ ನಮಗೆ ನಾವೇ ವಿದಾಯವನ್ನು ಕೋರಿದಂತೆ. ಅದಿರಲಿ; ನಿಮ್ಮ ವಿರಹ ನನ್ನನ್ನು ಎಂದೂ ಬಿಟ್ಟಗಲುವುದಿಲ್ಲ’

Read More

ಲಕ್ಷ್ಮೀಶ ತೋಳ್ಪಾಡಿ ವಿರಚಿತ ಸಂಪಿಗೆ ಭಾಗವತ – ೨

ಅಮೃತ ಕುಡಿದ ಸೊಕ್ಕಿನಿಂದ ದೇವತೆಗಳು ಗೆದ್ದರೇನೋ ನಿಜ. ಆಗ ದೈತ್ಯರ ದೊರೆಯಾಗಿದ್ದ ಬಲಿಚಕ್ರವರ್ತಿ ವಜ್ರಾಘಾತದಿಂದ ಸಾಯಬಿದ್ದ. ದೈತ್ಯಗುರುಗಳಾಗಿದ್ದ ಶುಕ್ರಾಚಾರ್ಯರು ತಮ್ಮ ಮಂತ್ರಬಲದಿಂದ ಬಲಿ ಚೇತರಿಸುವಂತೆ ಮಾಡಿದರು.

Read More

ಲಕ್ಷ್ಮೀಶ ತೋಳ್ಪಾಡಿ ವಿರಚಿತ ಸಂಪಿಗೆ ಭಾಗವತ ಮೊದಲ ಭಾಗ.

ವೇದ, ಉಪನಿಷತ್, ಮಹಾಕಾವ್ಯ,ಪರಿಸರ, ಸೌಂದರ್ಯ ಹಾಗೂ ಮಾನವ ಜೀವನದ ಕುರಿತು ಆಳವಾಗಿ, ಸ್ಪಷ್ಟವಾಗಿ ಮಾತನಾಡಬಲ್ಲ, ಬರೆಯಬಲ್ಲ ಲಕ್ಷ್ಮೀಶ ತೋಳ್ಪಾಡಿ ಕನ್ನಡದ ಈ ತಲೆಮಾರಿನ ಬಹಳ ಒಳ್ಳೆಯ ವಿದ್ವಾಂಸರಲ್ಲಿ ಒಬ್ಬರು. ತೋಳ್ಪಾಡಿಯವರು ಬರೆಯುವ ಭಾಗವತ ಕಥಾ ಸರಣಿ ಇನ್ನು ಮುಂದೆ ಪ್ರತೀ ಬುಧವಾರ ಕೆಂಡಸಂಪಿಗೆಯಲ್ಲಿ ಮೂಡಿಬರಲಿದೆ.ವರ್ತಮಾನದ ಕಥೆಗಳನ್ನೂ ಪುರಾಣಗಳ ಅಲೌಕಿಕ ಲೋಕವನ್ನೂ ಒಂದೇ ಕಡೆ ಹಿಡಿದಿಡುವ ಕೆಂಡಸಂಪಿಗೆಯ ಪ್ರಯತ್ನಗಳು ನಿಮಗೆಲ್ಲಾ ಇಷ್ಟವಾಗಬಹುದು ಎಂಬ ಆಶೆ ನಮ್ಮದು…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ