Advertisement

ವಿನಾಯಕ ಅರಳಸುರಳಿ

ಪೊಟ್ಟಣದ ಮೆಲುಕಿನಲ್ಲಿ..

ಅಶ್ವತ್ಥ ಕಟ್ಟೆಯ ದೊಡ್ಡ ಮರದ ಕೊಂಬೆಗಳಲ್ಲಿ, ಬೀದಿಯ ಸುತ್ತಮುತ್ತಲ ಮನೆಗಳು, ಕಾಂಪೌಂಡ್ ಗೋಡೆಗಳ ಮೇಲೆ, ರಾಮಮಂದಿರದೊಳಗೆ ಹಾಗೂ ದಾರಿಯುದ್ದಕ್ಕೂ ಇರುತ್ತಿದ್ದ ಕೋತಿಗಳ ಗುಂಪಿನ ದಾಳಿಯ ಭೀತಿಯಲ್ಲೇ ದಿನಸಿ ಬ್ಯಾಗನ್ನು ಉದ್ದನೆಯ ಲಂಗದ ನೆರಿಗೆಗಳಲ್ಲಿ ಮುಚ್ಚಿಟ್ಟುಕೊಂಡು ಅವುಗಳಿಂದ ತಪ್ಪಿಸಿಕೊಂಡು ಮನೆಗೆ ಹೋಗುವಷ್ಟರಲ್ಲಿ ಹೈರಾಣಾಗುತ್ತಿದ್ದೆ.
ಎಂ.ಜಿ. ಶುಭಮಂಗಳ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಎಂ.ಜಿ. ಶುಭಮಂಗಳ ಅನುವಾದಿಸಿದ ನಕ್ಷತ್ರಂ ವೇಣುಗೋಪಾಲ್ ತೆಲುಗು ಕತೆ

ನಿಜ ಹೇಳಬೇಕೆಂದರೆ ಎಲ್ಲಿಕಾಟ್ ಸಿಟಿಯಲ್ಲಿ ಮನೆ ತೆಗೆದುಕೊಳ್ಳೋಣವೆಂದು ಪ್ರಸಾದ್ ಹೇಳಿದಾಗ ರಾಧಿಕಳೇ ಬೇಡ ಅದು ಮಿನಿ ಭಾರತ, ಎಲ್ಲಿ ನೋಡಿದರೂ ಮುಖ್ಯವಾಗಿ ತೆಲುಗಿನವರೇ. ಪ್ರತಿಯೊಂದಕ್ಕೂ ಮಕ್ಕಳು, ಮಹಿಳೆಯರು, ಗಂಡಸರ ನಡುವೆ ಅನಗತ್ಯ ಸ್ಪರ್ಧೆ. ಅದಕ್ಕೇ ಭಾರತೀಯರು ಕಡಿಮೆ ಇರುವ ಪ್ರದೇಶದಲ್ಲಿ ಮನೆ ತೆಗೆದುಕೊಳ್ಳೋಣ ಎಂದು ಪಟ್ಟುಹಿಡಿದು ಇಲ್ಲಿಗೆ ಬಂದಿದ್ದಾರೆ.

Read More

ಎಂ.ಜಿ. ಶುಭಮಂಗಳ ಬರೆದ ಕವಿತೆ: ಅಲೆ

“ಹುಚ್ಚರೇ
ನೀವು ಬರೀ ಚಾಪೆಗಳು
ನಾನು ರಂಗೋಲಿಯೆಂಬುದನು ಮರೆತಿರೆಂದು
ಎರಗಿತು ಎರಡನೆಯಲೆ
ಥಟ್ಟನೆ ಮೈಕೈ ಹಿಂಡಿಹಿಪ್ಪೆಯಾದನುಭವ
ಅರೆ ಲಸಿಕೆಯ ನೋವಿರಬಹುದೆಂದೂಹೆ”- ಎಂ.ಜಿ. ಶುಭಮಂಗಳ ಬರೆದ ಕವಿತೆ

Read More

ಎಂ.ಜಿ. ಶುಭಮಂಗಳ ಅನುವಾದಿಸಿದ ನಕ್ಷತ್ರಂ ವೇಣುಗೋಪಾಲ್ ಬರೆದ ತೆಲುಗು ಕಥೆ ʼವಾತ್ಸಲ್ಯʼ

““ಈ ಪ್ಲ್ಯಾನ್ ಚೆನ್ನಾಗಿಯೇ ಇದೆ, ಮೊನ್ನೆ ಪ್ಲೇ ಗ್ರೌಂಡಿನಲ್ಲಿ ಪದ್ಮ ಸಿಕ್ಕಿದ್ದಳು, ಅವರ ಮಗಳನ್ನು ಕೂಡ ಇಂಡಿಯಾದಲ್ಲೇ ಬಿಟ್ಟು ಬಂದಿದ್ದಾರಂತೆ. ಅವಳು ಯಾವುದೋ ಕೋರ್ಸ್ ಕೂಡ ಮಾಡಿಕೊಂಡು, ಈಗ ಕೆಲಸಕ್ಕೆ ಟ್ರೈ ಮಾಡುತ್ತಿದ್ದಾಳಂತೆ”, ವೆಂಕಟ್ ಕೊಟ್ಟ ಹಾಲಿನ ಲೋಟ ತೆಗೆದುಕೊಳ್ಳುತ್ತ ಮುಂದುವರಿಸಿ “ಮುಂದಿನ ತಿಂಗಳು ನನಗೆ ಪ್ರಮೋಷನ್ ಬರುವುದಿದೆ, ಈಗ ನಾನು ಕೆಲಸ ಬಿಟ್ಟರೆ ಹೇಗೆ ಎಂದು ಯೋಚಿಸುತ್ತ ನಾನೇ ನಾನೇ ನಿಮಗೆ ಈ ಐಡಿಯಾ ಹೇಳೋಣವೆಂದುಕೊಂಡೆ.”

Read More

ಎಂ.ಜಿ. ಶುಭಮಂಗಳ ಅನುವಾದಿಸಿದ ಪೆದ್ದಿಂಟಿ ಅಶೋಕ್ ಕುಮಾರ್ ಬರೆದ ಕತೆ

“ಇಬ್ಬರೂ ಮಾತನಾಡಿಕೊಳ್ಳುತ್ತಿರುವಂತೆಯೇ ಟ್ರ್ಯಾಕ್ಟರ್ ತುಂಬಾ ಕೂಲಿಗಳ ಮಂದೆ ದಬದಬನೆ ಇಳಿಯಿತು. ನಾಲ್ಕು ಬೆರಳಿಗೆ ನಾಲ್ಕು ಉಂಗುರಗಳು, ಡೊಳ್ಳು ಹೊಟ್ಟೆಯ ವ್ಯಕ್ತಿ ಸ್ಕೂಟರಿನಲ್ಲಿ ಬಂದು ಕೂಲಿಗಳಿಗೆ ತಲಾ ಹತ್ತು ರುಪಾಯಿ ಹಿಡಿದುಕೊಂಡು ತೊಂಭತ್ತು ರುಪಾಯಿ ಮಾತ್ರ ಕೊಡುತ್ತಿದ್ದಾನೆ. ಏಕೆಂದು ಅವರು ಕೇಳಲಿಲ್ಲ,. ಇವನು ಹೇಳಲೂ ಇಲ್ಲ. ‘ಇವನು ಗುತ್ತಿಗೆದಾರ. ಸ್ಕೂಟರಿನಲ್ಲಿ ಬೆಳಗ್ಗೆ ಮತ್ತು ಸಂಜೆ ಎರಡು ರೌಂಡ್ ಹಾಕುತ್ತಾನೆ. ಸದ್ಯ ಇವತ್ತು ಪರವಾಗಿಲ್ಲ. ..”

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ