Advertisement

ವಿನಾಯಕ ಅರಳಸುರಳಿ

ಪ್ರೋಗ್ರೆಸ್: ಎಂ.ಜಿ. ಶುಭಮಂಗಳ ಅನುವಾದಿಸಿದ ಪೆದ್ದಿಂಟಿ ಅಶೋಕ್ ಕುಮಾರ್ ಬರೆದ ಕತೆ

“‘ಪ್ರಾಮಿಸ್ ಅಪ್ಪಾ.. ತಪ್ಪದೆ ಒಳ್ಳೆ ಮಾರ್ಕ್ಸ್ ತೆಗೆದುಕೊಳ್ಳುತ್ತೇನೆ. ಪ್ರತಿದಿನ ಹನ್ನೆರಡು ಗಂಟೆವರೆಗೂ ಓದುತ್ತೇನೆ. ಬೆಳಿಗ್ಗೆ ಎಬ್ಬಿಸಿದ ತಕ್ಷಣ ಏಳುತ್ತೇನೆ. ತಾತನ ಮನೆಗೆ ಹೋಗುವುದಿಲ್ಲ. ತಮ್ಮನೊಂದಿಗೆ ಆಟವಾಡುವುದಿಲ್ಲ..ʼ ಇನ್ನೂ ಏನೋ ಹೇಳುತ್ತಿದ್ದಾಳೆ.”

Read More

ಮೋಕ್ಷ ಸ್ನಾನ ಇಂಗ್ಲಿಷ್ ಮೂಲ: ಆರ್.ಪಿ. ಸಿಸೋಡಿಯಾ ಕನ್ನಡಕ್ಕೆ: ಎಂ.ಜಿ. ಶುಭಮಂಗಳ

“ಕಿಕ್ಕಿರಿದಿದ್ದ ಗುಡಾರದಲ್ಲಿ ಬೆವರಿನಿಂದ ತೊಪ್ಪೆಯಾಗಿದ್ದ ದೇಹಗಳಿಂದ ಬರುವ ವಾಸನೆಯಿಂದ ಹೊಟ್ಟೆಯಲ್ಲಿ ತೊಳೆಸಿದಂತಾಗಿ, ನನಗೆ ನಿದ್ದೆ ಹತ್ತಲಿಲ್ಲ. ಮರುದಿನ ಪವಿತ್ರ ಸಂಗಮಸ್ನಾನದ ನೆನಪಿನಲ್ಲಿ ಪುಳಕಿತಳಾದ ಅಮ್ಮ ಪ್ರಶಾಂತವಾಗಿ ನಿದ್ದೆ ಮಾಡಿದಳು; ಆ ಸ್ನಾನ ತನ್ನ ಪಾಪಗಳನ್ನು ತೊಳೆದು, ಮುಂದಿನ ಜೀವನದಲ್ಲಿ ಸುಖಜೀವನವನ್ನು ಪ್ರಸಾದಿಸುತ್ತದೆಯೆಂಬುದು…”

Read More

ತಬ್ಬಲಿಗಳು: ಎಂ.ಜಿ. ಶುಭಮಂಗಳ ಅನುವಾದಿಸಿದ ಪೆದ್ದಿಂಟಿ ಅಶೋಕ್ ಕುಮಾರ್ ಅವರ ತೆಲುಗು ಕತೆ

“ಧೂಳು ಎಬ್ಬಿಸಿ ದಾಟಿದ ಹತ್ತಿಯ ಲಾರಿಯನ್ನು ದಾಟಿ ಮುಂದೆ ಸರಿಯುತ್ತಿದ್ದಂತೆ ಮತ್ತೆ ಶುರುಮಾಡಿದಳು. “ಈ ಹತ್ತಿಯೇ ಅಣ್ಣಾ, ಅವಳ ಕೊಂಪೆ ಮುಳುಗಿಸಿದ್ದು. ನೀರಿಲ್ಲದೆ ಬರ ಬಂದುಬಿಟ್ಟಿತು. ಸುಮ್ಮನಿರಲಾರದೆ ಹತ್ತಿ ಇಟ್ಟಿದ್ದಳು. ಹತ್ತಿ ಮನೆ ಹಾಳಾಗ. ಕೇಳಕ್ಕೇ ಹೊರತು ಮೇಲೇರಲೇ ಇಲ್ಲ. ಬೆಳೆದಾಗ ಬೆಲೆಯಿಲ್ಲ. ಬೆಲೆಯಿದ್ದಾಗ ಬೆಳೆಯಿಲ್ಲ. ಹಾಕಿದ ಬಂಡವಾಳವೆಲ್ಲ ವ್ಯರ್ಥವೇ. ಇರುವ ಭೂಮಿ ಮಾರಿದಳು. ಮಾರಿದ ಭೂಮಿಯನ್ನೇ ಬಾಡಿಗೆಗೆ ತೆಗೆದುಕೊಂಡಳು.”

Read More

ದಾರಿ ತಪ್ಪಿದ ಕನಸು: ಎಂ.ಜಿ. ಶುಭಮಂಗಳ ಅನುವಾದಿಸಿದ ವೇಂಪಲ್ಲಿ ಷರೀಫ್ ಬರೆದ ತೆಲುಗು ಕತೆ

“ಈತನೇ ಹೀಗಿದ್ದರೆ ಇನ್ನು ಈತನ ಮಗ ಸುಭಾನ್ ಹೇಗೆ ಇರುತ್ತಾನೋ ಊಹಿಸಬಹುದು. ಅವನಿಗೆ ಕೊಟ್ಟು ಮಾಡಿದರೆ ಆತ ತನ್ನನ್ನು ಗೋಷಾ ಇಡುತ್ತಾನೆಂಬ ನಂಬಿಕೆಯಿಲ್ಲ ಚಾಂದಿನಿಗೆ. ಇನ್ನು ತಾನು ಜೀವನಪರ್ಯಂತ ಕ್ರಿಸ್ತ ಶಿಲುಬೆ ಹೊತ್ತಂತೆ ನೀರು ಹೊರುತ್ತಿರಬೇಕು. ಅದಕ್ಕೆ ಚಾಂದಿನಿ ಬೆದರಿಹೋದಳು. ಅವಕಾಶ ಸಿಕ್ಕಾಗಲೆಲ್ಲ ತಾಯಿಗೆ ಮತ್ತೆ ಮತ್ತೆ ‘ಗೋಷಾ’ ಮಾತು ನೆನಪಿಗೆ ಮಾಡಲಾರಂಭಿಸಿದಳು.”

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ