Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ದೂರದ ಬೆಟ್ಟ “ಪ್ಯಾರಿಸ್”…: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಊಟ ಮುಗಿದ ಮೇಲೆ ಬೆಳಿಗ್ಗೆ ನಿಂತು ವಾಪಸ್ ಬಂದಿದ್ದ ಸಫಾರಿ ಟ್ರೈನಿಗೆ ಹೋಗಲು ಸುಶೀಲ ನಾನು ಎದ್ದೋಗಿ ಸಾಲಿನಲ್ಲಿ ನಿಂತುಕೊಂಡೆವು. ಅದು ಒಂದು ರೀತಿಯಲ್ಲಿ ಹೈದರಾಬಾದ್‌ನ ರಾಮೋಜಿ ಸಿಟಿಯ ಟಾಯ್ ಟ್ರೇನ್‌ನಂತೆ ಕಾಣಿಸಿ ಅದರ ವಿವರಗಳನ್ನು ಹಾಕಿದ್ದರು. ಸಾಲಿನಲ್ಲಿ ಸುತ್ತಿಸುತ್ತಿ ಒಳಕ್ಕೆ ಹೋದಂತೆ ಅದೊಂದು ಹಾರರ್ ಟ್ರೇನ್‌ ಸುಳಿವು ನೀಡತೊಡಗಿತು. ಏನೋ ಎಡವಟ್ಟು ನಡೆಯಲಿದೆ ಎಂಬುದಾಗಿ ನನ್ನ ಆರನೇ ಇಂದ್ರಿಯ ಹೇಳತೊಡಗಿತು.
ಪ್ಯಾರಿಸ್‌ನಲ್ಲಿ ಓಡಾಡಿದ ಅನುಭವಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ ನಿಮ್ಮ ಓದಿಗೆ

Read More

ಅಸ್ಥಿಪಂಜರಗಳ ಭಯಾನಕ ಸ್ಮಾರಕ!: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಇದೇ ರೀತಿಯ ತಲೆಬುರುಡೆ ಮಾಲೆಗಳು ಚರ್ಚ್‌ನ ಬಲಿಪೀಠದ ಸುತ್ತಲು ಮತ್ತು ದೈತ್ಯಾಕಾರದ ಹೌಸ್ ಆಫ್ ಶ್ವಾರ್ಜೆನ್‌ಬರ್ಗ್‌ನ ರಾಜವಂಶದ ಲಾಂಛನವನ್ನು (ಜರ್ಮನ್ ಮತ್ತು ಜೆಕ್-ಬೊಹೆಮಿಯಾ) ಫ್ರಾಂಟಿಸೆಕ್‌ರಿಂಟ್ ಎಂಬ ಬಡಗಿ ಪ್ರವೇಶದ್ವಾರದ ಗೋಡೆಯ ಮೇಲೆ ಮೂಳೆಗಳಲ್ಲಿ ಬಿಡಿಸಿದ್ದಾನೆ.
ಡಾ. ಎಂ. ವೆಂಕಟಸ್ವಾಮಿ ಬರೆಯುವ ಚೆಕಿಯಾ ದೇಶದ ಪ್ರವಾಸ ಕಥನದ ಮೂರನೆಯ ಭಾಗ ಇಲ್ಲಿದೆ

Read More

ಗೋಡೆಯ ಮೇಲೆ ಪ್ರತಿಭಟನೆಯ ಚಿತ್ತಾರ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಇದು 1980ರಲ್ಲಿ ಅಮೆರಿಕಾದಲ್ಲಿ ಜಾನ್ ಲೆನ್ನನ್ ಹತ್ಯೆಯಾದ ಮೇಲೆ ಪ್ರೇಗ್‌ನಲ್ಲಿ ಕಲಾವಿದರ ಗುಂಪೊಂದು ಈ ಗೋಡೆಯ ಮೇಲೆ ತಮ್ಮ ಸಹಿಗಳನ್ನು ಹಾಕಿ ವಿರೋಧ ವ್ಯಕ್ತಪಡಿಸಿದ್ದ ಕಲಾ ಗೋಡೆ. ಅದು ಇಂದಿನವರೆಗೂ ಮುಂದುವರಿದುಕೊಂಡು ಬಂದಿದೆ. ಅಲ್ಲಿಗೆ ತಲುಪಿದ ಯಾರಾದರೂ ಆ ಗೋಡೆಯ ಮೇಲೆ ಏನಾದರೂ ಗೀಚಬಹುದು.
ಡಾ. ಎಂ. ವೆಂಕಟಸ್ವಾಮಿ ಬರೆಯುವ ಚೆಕಿಯಾ ದೇಶದ ಪ್ರವಾಸ ಕಥನದ ಎರಡನೇ ಭಾಗ ಇಲ್ಲಿದೆ

Read More

ಚೆಕಿಯಾ ದೇಶದಲ್ಲಿ…(೧): ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ನಿಲ್ದಾಣದಲ್ಲಿ ಪೋರ್ಟರುಗಳು, ಬಾಡಿಗೆ ಕಾರುಗಳವರು ಹಿಂದೆ ಬೀಳಲಿಲ್ಲ. ಕ್ರಾಂತಿ `ಬೋಲ್ಟ್’ ಕಂಪನಿಯ ಕಾರು ಬುಕ್ ಮಾಡಿದ್ದೇ ಎರಡೇ ನಿಮಿಷಗಳಲ್ಲಿ ಕಾರು ಬಂದು ನಿಂತುಕೊಂಡಿತು. ಗಟ್ಟಿಮುಟ್ಟಾದ ಚೆಕ್ ಯುವಕ ಒಂದು ಸಣ್ಣ ನಗು ಬೀರಿ `ಹಲೋ’ ಎಂದು, ನಮ್ಮ ಲಗೇಜ್‌ಗಳನ್ನು ಡಿಕ್ಕಿಯಲ್ಲಿಟ್ಟು ನಾಲ್ವರು ಕುಳಿತುಕೊಂಡೆವು.
ಚೆಕಿಯಾ ದೇಶದಲ್ಲಿ ಸುತ್ತಾಡಿದ ಅನುಭವಗಳ ಕುರಿತ ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನದ ಮೊದಲ ಭಾಗ ಇಲ್ಲಿದೆ

Read More

`ಎಲ್ಲೆಲ್ಲಿ ಮಲಗಿ ಎದ್ದೆನೋ ಗೊತ್ತಿಲ್ಲ……..’

ನಾನು ಎಲ್ಲಿ ಮಲಗಿದ್ದೀನಿ? ನನ್ನ ಸುತ್ತಮುತ್ತಲೂ ಏನೇನಿದೆ? ಯಾರ್‍ಯಾರಿದ್ದಾರೆ? ಹಗಲೋ-ರಾತ್ರಿಯೋ, ಕತ್ತಲೋ-ಬೆಳಕೋ, ಆಕಾಶವೋ-ಭೂಮಿಯೋ, ಅತಿಥಿಗೃಹವೊ, ಬಯಲುಟೆಂಟೋ ಒಂದೂ ಗೊತ್ತಾಗುವುದಿಲ್ಲ. ಏಳಲು ಪ್ರಯತಿಸುತ್ತೇನೆ, ಎದ್ದು ಕುಳಿತುಕೊಳ್ಳಲು ಬಹಳ ಕಾಲವಾಗಬಹುದು. ಆದರೂ ಪ್ರಯತ್ನಿಸುತ್ತೇನೆ. ಯಾವತ್ತಾದರೂ ಒಂದು ದಿನ ಗ್ಯಾರಂಟಿಯಾಗಿ ಎದ್ದು ಕುಳಿತುಕೊಳ್ಳುತ್ತೇನೆ. ಅಕ್ಕಪಕ್ಕ ನಿಶಬ್ದವಾಗಿದ್ದರೆ ಚನ್ನಾಗಿರುತ್ತದೆ. ನನ್ನ ಕನಸುಗಳಲ್ಲಿ ಕಾಣಿಸಿಕೊಂಡ ಎಲ್ಲಾ ಕತೆ ಕವನ, ಕಾಲ ದೇಶ, ಕೆರೆ ಕುಂಟೆ, ಜನರು ಕೊನೆಗೆ ಪ್ರಾಣಿಗಳು ಎಲ್ಲದರ ಬಗ್ಗೆ ಬರೆದುಬಿಡಬೇಕು. ಹಾಸಿಗೆ ಪಕ್ಕದಲ್ಲಿಯೇ ಪೋಲ್ಡಿಂಗ್ ಟೇಬಲ್ ಇಟ್ಟಿದ್ದೀನಿ.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ