Advertisement

ಎಸ್. ಗಂಗಾಧರಯ್ಯ

ನಿಂತ ನೆಲವು ಯಾರದು?: ಮಧುಸೂದನ್ ವೈ.ಎನ್ ಅಂಕಣ

“ಸುತ್ತಮುತ್ತಲ ಕಾರ್ಮಿಕ ಮಕ್ಕಳ ಬಗ್ಗೆ ನಮ್ಮ ಧೋರಣೆ ಹೀಗಿರಲು ಬೀದಿ ಬದಿಯಲ್ಲಿ ಅನಾಥ ಬಿದ್ದಿರುವ ಮಕ್ಕಳನ್ನಂತೂ ಕಂಡೂ ಕಾಣದಂತೆ ಒಂದು ಬಗೆಯಲ್ಲಿ ತಪ್ಪಿಸಿಕೊಂಡು ಓಡಿಬಿಡುತ್ತೇವೆ. ಅಲ್ಲಿ ಕನಿಕರವೂ ಇರುವುದಿಲ್ಲ, ಬದಲಾಗಿ ಎಷ್ಟೋ ಜನಕ್ಕೆ ಅವರು ಕಿರಿಕಿರಿ ಅನಿಸುತ್ತಾರೆ. ಮಕ್ಕಳ ಸಮಸ್ಯೆಗೆ ನಮಗೆ ತಕ್ಷಣಕ್ಕೆ ದೂರಲು ಸಿಗುವುದು ಹೆತ್ತವರು. ಸರ್ಕಾರಗಳೂ ಮೈಕೊಡವಿಕೊಳ್ಳುವುದರಿಂದ ಈ ಕಾರಣವನ್ನು ಎದುರಿಗಿಟ್ಟಿದ್ದೇನೆ.”

Read More

2020- ಕನಸು ನನಸುಗಳ ತಂತಿ ಮೀಟುತ್ತಾ…: ಮಧುಸೂದನ್ ವೈ ಎನ್ ಅಂಕಣ

“ಇನ್ನು ಭವಿಷ್ಯತ್ತಿನ ಕಾಲಕ್ಕೆ ಹೊರಳೋಣ. ಇಂದಿನಿಂದ ಇಪ್ಪತ್ತು ವರುಷಗಳ ನಂತರ ಅಂದರೆ 2040ರ ಹೊತ್ತಿಗೆ ನಿಮ್ಮ ಕತೆಯೇನು? “ಕ್ರಿಸ್ತಪೂರ್ವ” ದಂತೆ ಹಿಂದಿನಿಂದ ಲೆಕ್ಕ ಹಾಕಿದರೆ ನಮ್ಮಲ್ಲಿ ಎಷ್ಟೋ ಜನರ ಎಕ್ಸ್ಪೈರಿ ಡೇಟು ಮುಗಿದಿರುತ್ತದೆ! ಶತಾಯುಷಿಯಾಗುವ ಇಚ್ಛೆಯಿರದಿದ್ದಲ್ಲಿ. ಎಲ್ಲ ಚನ್ನಾಗಿದ್ದರೆ ನಾನು 53 ವರ್ಷ ಆಯಸ್ಸು ಸವೆಸಿರುತ್ತೇನೆ. ಇತ್ತಲಾಗೆ ಪೂರ್ತಿ ಮುದುಕನೂ ಅಲ್ಲ ಅತ್ತಲಾಗೆ ದುಡಿವ ವಯಸ್ಕನೂ ಅಲ್ಲ.”

Read More

ಗಣಿತದ ಕಾವ್ಯಾತ್ಮಕ ಗುಣಗಳು: ಮಧುಸೂದನ್ ವೈ.ಎನ್ ಅಂಕಣ

“ಇಂದು ನಾವೆಲ್ಲ ಮೊಬೈಲ್ ಕಂಪ್ಯೂಟರ್ ಇಂಟರ್ನೆಟ್ ಬಳಸುತ್ತಿದ್ದೇವೆ. ಇವೆಲ್ಲ ಇಷ್ಟು ಸಮರ್ಪಕವಾಗಿ ಕೆಲಸ ಮಾಡುವುದರ ಹಿಂದೆ ಯಾವುದೋ ಒಂದು ಯೂಲರ್ ಐಡೆಂಟಿಟಿ ಎಂಬ ಗಣಿತದ ಅತ್ಯದ್ಭುತ ಅತಿ ಸುಂದರ ಕಾವ್ಯಾತ್ಮಕ ಈಕ್ವೇಶನ್ ಕಾಣಿಕೆಯಿದೆ ಎಂಬುದು ಬಹುತೇಕರಿಗೆ ಗೊತ್ತಿರುವುದಿಲ್ಲ, ಗೊತ್ತಿರಲೂ ಬೇಕಿಲ್ಲ. ಅಂತೆಯೆ ನಮ್ಮ ದೇಶ ಇತರ ಮುಂದುವರೆದ ದೇಶಗಳ ಹಾದಿಯಲ್ಲಿ ಸುಸ್ಥಿತಿಯ ಪಥದಲ್ಲಿ ಸಾಗುತ್ತಿದೆಯೆಂದರೆ….”

Read More

ಶಿಕ್ಷಣ ಮತ್ತು ಮೀಸಲಾತಿಗಳು: ಮಧುಸೂದನ್ ವೈ.ಎನ್ ಅಂಕಣ

“ಮ್ಯಾನೇಜ್ಮೆಂಟ್ ಕೋಟಾದಿಂದ ಬಂದವರು ಕೆಲಸ ಮಾಡುವಾಗ ಒದ್ದಾಡುವುದನ್ನು ಕಣ್ಣಾರೆ ಕಂಡಿದ್ದೇನೆ. ಸಂಬಂಧಿಕರ ಸ್ನೇಹಿತರ ಸಂಪರ್ಕ ಬಳಸಿ ಕಂಪನಿ ಸೇರಿಕೊಂಡುಬಿಡುತ್ತಾರೆ. ಹಂಗೂ ಹಿಂಗೂ ಕಾಲ ತಳ್ಳಿ ಒಂದು ಮ್ಯಾನೇಜ್ಮೆಂಟು ಕೋರ್ಸು ಮುಗಿಸಿ ಮ್ಯಾನೇಜ್ಮೆಂಟ್ ವಲಯಕ್ಕೆ ಹಾರುತ್ತಾರೆ. ಇಂಗ್ಲೀಷು ಮತ್ತು ಎಲೈಟಿಸ್ಟ್ ಅಪ್ಪಿಯರೆನ್ಸು – ಅಲ್ಲಿ ಬೇಕಾದ ಬಹುಮುಖ್ಯವಾದ ಅಸ್ತ್ರಗಳು. ಕೋಟಿಯಷ್ಟು ಹಣ ಸುರಿದು ಡಿಗ್ರಿ ಪಡೆದ ಇವರ ಪ್ರಾಥಮಿಕ ಶಿಕ್ಷಣವು ಇಂಟರ್ ನ್ಯಾಶನಲ್ ಕಾನ್ವೆಂಟುಗಳಲ್ಲಾಗಿದ್ದು ಸಹಜವಾಗಿಯೆ ಅವುಗಳನ್ನು ಒಲಿಸಿಕೊಂಡು ಬಂದಿರುತ್ತಾರೆ.”

Read More

ಎನ್ಸೈಕ್ಲೋಪಿಡಿಯಾದಿಂದ ವಿಕಿಪೀಡಿಯಾವರೆಗೂ….: ಮಧುಸೂದನ್ ವೈ.ಎನ್ ಅಂಕಣ

“ಗೊತ್ತಿರಲಿ ಇದು ಲಾಭರಹಿತ ಸಾಮುದಾಯಿಕ ಸಂಸ್ಥೆ. ಯಾರೂ ಸಂಬಳಕ್ಕಾಗಿ ಇದನ್ನು ಮಾಡುತ್ತಿಲ್ಲ. ಜಗತ್ತೆ ಕೈಜೋಡಿಸಿ ತನಗೆ ಬೇಕಾದ ಉತ್ತಮ ವಿಶ್ವಕೋಶವನ್ನು ಸೃಷ್ಟಿಸುವುದು ಇದರ ಮೂಲ ಉದ್ದೇಶ. ಪ್ರಪಂಚದ ಯಾವ ಮೂಲೆಯಿಂದಲಾದರೂ ಯಾರು ಬೇಕಾದರೂ ಇಲ್ಲಿ ಅಂಕಣ ಬರೆಯಬಹುದು, ಅಥವಾ ಇನ್ನೊಬ್ಬರು ಬರೆದದ್ದನ್ನು ತಿದ್ದಬಹುದು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ