Advertisement

ಕ್ಷಮಾ ವಿ. ಭಾನುಪ್ರಕಾಶ್

ಅಪೂರ್ಣವಲ್ಲ… ಪೂರ್ಣತೆಯೆಡೆಗೆ ಸಾಗುವ ದಾರಿ

ಕೊನೆಗೌಡ ಮತ್ತು ಪ್ರೀತಿ ಎಂಬ ಕಥೆ ವಿಶಿಷ್ಟವಾದದ್ದು. ಪ್ರೀತಿ ಎನ್ನುವುದು ಕೇವಲ ಮೇಲ್ವರ್ಗದ ಸೊತ್ತಲ್ಲ, ಪ್ರೀತಿಯ ನಿಜವಾದ ರೂಪ ಕಾಣಿಸುವುದು ಸಂಸಾರ ಆರಂಭವಾದ ಮೇಲೆ ಎಂಬುದನ್ನು ಸುಂದರವಾಗಿ ತಿಳಿಸಿಕೊಡುವ ಕಥೆ. ಅನಾಥನಾಗಿದ್ದ ಕಥಾನಾಯಕ ಹೆಂಡತಿಯನ್ನೇ ಸರ್ವಸ್ವವೆಂದು ಬಗೆದು ಅವಳಿಗೆ ಪ್ರೀತಿಯನ್ನು ಧಾರೆಯೆರೆಯುವ ಪರಿ ಮನೋಜ್ಞವಾಗಿ ಚಿತ್ರಿತವಾಗಿದೆ. ವೃದ್ಧಾಪ್ಯದಲ್ಲೂ ಪ್ರೀತಿ ಬಾಡದೆ ಮಾಗುತ್ತದೆ ಎಂಬುದನ್ನು ಲೇಖಕಿ ಸಮರ್ಥವಾಗಿ ನಿರೂಪಿಸಿದ್ದಾರೆ. ಕಾಲವು ಬರುವುದು ಒಂದು ದಿನ ಎಂಬ ಕೊನೆಯ ಕಥೆ ಸಾಮಾಜಿಕ ಸುಧಾರಣೆಯನ್ನು ಮಾಡಹೋಗಿ ಬಹಿಷ್ಕಾರಕ್ಕೆ ಒಳಗಾದವನ ಕಥೆ.
ಸುಧಾ ಎಂ. ಚೊಚ್ಚಲ ಕಥಾ ಸಂಕಲನ “ಅಪೂರ್ಣವಲ್ಲ” ಕುರಿತು ಮಹಾಬಲ ಭಟ್‌ ಅವರ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ