Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಅಪೂರ್ಣವಲ್ಲ… ಪೂರ್ಣತೆಯೆಡೆಗೆ ಸಾಗುವ ದಾರಿ

ಕೊನೆಗೌಡ ಮತ್ತು ಪ್ರೀತಿ ಎಂಬ ಕಥೆ ವಿಶಿಷ್ಟವಾದದ್ದು. ಪ್ರೀತಿ ಎನ್ನುವುದು ಕೇವಲ ಮೇಲ್ವರ್ಗದ ಸೊತ್ತಲ್ಲ, ಪ್ರೀತಿಯ ನಿಜವಾದ ರೂಪ ಕಾಣಿಸುವುದು ಸಂಸಾರ ಆರಂಭವಾದ ಮೇಲೆ ಎಂಬುದನ್ನು ಸುಂದರವಾಗಿ ತಿಳಿಸಿಕೊಡುವ ಕಥೆ. ಅನಾಥನಾಗಿದ್ದ ಕಥಾನಾಯಕ ಹೆಂಡತಿಯನ್ನೇ ಸರ್ವಸ್ವವೆಂದು ಬಗೆದು ಅವಳಿಗೆ ಪ್ರೀತಿಯನ್ನು ಧಾರೆಯೆರೆಯುವ ಪರಿ ಮನೋಜ್ಞವಾಗಿ ಚಿತ್ರಿತವಾಗಿದೆ. ವೃದ್ಧಾಪ್ಯದಲ್ಲೂ ಪ್ರೀತಿ ಬಾಡದೆ ಮಾಗುತ್ತದೆ ಎಂಬುದನ್ನು ಲೇಖಕಿ ಸಮರ್ಥವಾಗಿ ನಿರೂಪಿಸಿದ್ದಾರೆ. ಕಾಲವು ಬರುವುದು ಒಂದು ದಿನ ಎಂಬ ಕೊನೆಯ ಕಥೆ ಸಾಮಾಜಿಕ ಸುಧಾರಣೆಯನ್ನು ಮಾಡಹೋಗಿ ಬಹಿಷ್ಕಾರಕ್ಕೆ ಒಳಗಾದವನ ಕಥೆ.
ಸುಧಾ ಎಂ. ಚೊಚ್ಚಲ ಕಥಾ ಸಂಕಲನ “ಅಪೂರ್ಣವಲ್ಲ” ಕುರಿತು ಮಹಾಬಲ ಭಟ್‌ ಅವರ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ