Advertisement

ಶ್ರೀಧರ್‌ ಎಸ್.‌ ಸಿದ್ದಾಪುರ

ಎಲ್ಲ ಆಯಾಮಗಳಲ್ಲೂ ಸಮೃದ್ಧವಾದ “ಎತ್ತರ”

ಇವರೆಲ್ಲರೂ ಹಳೆಕಾಲದ ಟ್ರಂಕಿನೊಳಗೆ ಘಾತುಕ ರಹಸ್ಯವನ್ನು ತಣ್ಣಗೆ ಮಡಚಿಡಬಲ್ಲರು. ಹಾಗೆಯೇ ಮಡಿಲಿನಲ್ಲಿ ಮಲಗಿರುವ ಬೆಕ್ಕಿನ ಮರಿಯನ್ನು ಅತಿ ಅನೌಪಚಾರಿಕವಾಗಿ ಕೆಳಗಿಳಿಸುವಂತೆ ಗುಟ್ಟು ಬಿಟ್ಟುಕೊಡಬಲ್ಲವರು. ರಾಜಕಿಶೋರ, ಸರಳ, ಸುಗುಣೇಶ, ಮಾಧವ ಎಂಬ ಚುಕ್ಕಿಪಾತ್ರಗಳೆಲ್ಲ ಇವನನ್ನು ಸುಳಿಯ ಇನ್ನಷ್ಟು ಒಳಗೆ ಸೆಳೆಯಬಲ್ಲವರು. ಇವರೆಲ್ಲರಿಂದ ಸುತ್ತುವರೆದಿರುವ ಕಥಾನಾಯಕನಿಗೆ ಸಾವಯವ ಸಂಬಂಧದ ತಾದ್ಯಾತ್ಮ ಸಾಧ್ಯವಾಗುವುದು ‘ಒಂದು ಸುತ್ತು ಕಡಿಮೆ’ ಇರುವ ವಿಮಲಾಳೊಂದಿಗೆ. ನಾಣ್ಯ ಅವರ ನಡುವಿನ ಸಂವಾದದ ಭಾಷೆ.
ಇಂದ್ರಕುಮಾರ್ ಎಚ್.ಬಿ. ಯವರ “ಎತ್ತರ” ಕಾದಂಬರಿಯ ಕುರಿತು ಮಮತಾ ಆರ್. ಬರಹ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ