Advertisement
ದೀಪಾ ಗೋನಾಳ

ದೀಪಾ ಗೋನಾಳ ಪೋಸ್ಟ್‌ ಆಫೀಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಓದು, ತಿರುಗಾಟ, ಇಷ್ಟ. ಕವಿತೆ ಅಂದ್ರೆ ಹುಚ್ಚು, ಕತೆ ಅಂದ್ರೆ ಪ್ರಾಣ. “ತಂತಿ ತಂತಿಗೆ ತಾಗಿ” ಪ್ರಕಟಿತ ಕವನ ಸಂಕಲನ

ತಳಮಳಗಳ `ಮೌನದೊಡಲ ಮಾತು’

ಗಜಲ್ ಮೂಲತಃ ಮನುಷ್ಯ ಸಹಜ ಪ್ರೀತಿ, ಪ್ರೇಮ, ಪ್ರಣಯ, ವಿರಹ, ವೇದನೆ, ಏಕಾಂಗಿತನ, ನೋವು, ಹತಾಶೆ, ವಿಪ್ರಲಂಭನ, ಬೇಗುದಿ, ತಳಮಳಗಳನ್ನು ಅಭಿವ್ಯಕ್ತಿಗೊಳಿಸುವ ಕಾವ್ಯವಾದರೂ, ಅದರಾಚೆಯ ವರ್ತಮಾನದ ಸಂಗತಿಗಳನ್ನೂ ಅದು ಪ್ರತಿಧ್ವನಿಸುತ್ತದೆ. ಇಂತಹ ಹಲವು ದೃಷ್ಟಿಕೋನಗಳನ್ನಿಟ್ಟುಕೊಂಡು ಇಲ್ಲಿ ಕೆಲ ಗಜಲ್‌ಗಳು ಮೈದಾಳಿವೆ. ಅಂಬಮ್ಮ ಅವರ ಗಜಲ್‌ಗಳಲ್ಲಿ ಪ್ರೇಮ ನಿವೇದನೆ ಇದೆ, ನೋವುಂಡ ಹೃದಯಾಂತರಾಳದ ಯಾತನೆ ಇದೆ. ಜೊತೆಗೆ ಕೆಲವೆಡೆ ಚಡಪಡಿಕೆ, ಕಾತರತೆ, ಆರ್ದ್ರತೆ, ಮನದ ತಾಕಲಾಟಗಳ ತಳಮಳವೂ ಇದೆ.
ಅಂಬಮ್ಮ ಪ್ರತಾಪ್‌ ಸಿಂಗ್‌ ಗಜಲ್‌ ಸಂಕಲನ “ಮೌನದೊಡಲ ಮಾತು” ಕುರಿತು ಮಂಡಲಗಿರಿ ಪ್ರಸನ್ನ ಬರಹ

Read More

ಪ್ರೇಮದ ಕುರಿತು ಮಂಡಲಗಿರಿ ಪ್ರಸನ್ನ ಬರೆದ ಗಜಲ್

“ಯಾವ ಸಿರಿಯಿದೆ ನೆಮ್ಮದಿಯಿಲ್ಲದ ಈ ಬದುಕಿನಲಿ
ಕ್ಷಣಕ್ಷಣವು ಸಾಯುವ ಯಾತನೆಗಳ ಕೊಂಡುಕೊಂಡೆ

ಏಕಾಂತವೊಂದೆ ನನಗೀಗ ಆಪ್ತವಾದ ಸಂಗಾತಿ ಸಾಕಿ
ಸುಮ್ಮನಿರದ ಮನಸು ತಳಮಳಗಳ ಕೊಂಡುಕೊಂಡೆ”- ಪ್ರೇಮಿಗಳ ದಿನಕ್ಕೆ ಮಂಡಲಗಿರಿ ಪ್ರಸನ್ನ ಬರೆದ ಗಜಲ್

Read More

ಹೊಸತನದ ಹಾಡಿಗೆ ಕಾದಿರುವ ಹೊಸ ಸಂವತ್ಸರ

ಶಿಶಿರ ಋತುವಿನ ಚಳಿಗಾಲದಲ್ಲಿ ಒಣಗಿದ ಮರ-ಗಿಡಗಳು ವಸಂತ ಋತುವಿನಲ್ಲಿ ಮತ್ತೆ ಚಿಗುರುವಂತೆ `ಯುಗಾದಿ’ ಯ ಹೊಸತನ ಮನುಷ್ಯನ ಬದುಕಲ್ಲಿಯೂ ಹೊಸ ಜೀವ ತುಂಬಬಲ್ಲ ಹಬ್ಬವಾಗಿದೆ. ಈ ಹಬ್ಬದ ಆಚರಣೆ ಇಡೀ ದೇಶದಲ್ಲಿಯೇ ವಿಭಿನ್ನವಾಗಿ ನಡೆಯುತ್ತದೆ. ಮುಖ್ಯವಾಗಿ ಕೃಷಿ ಆಧಾರಿತ ದೇಶದಲ್ಲಿ, ಬೇಸಿಗೆಯ  ಈ  ಹಬ್ಬದಲ್ಲಿ ಸಂಭ್ರಮವು ಒಂದು ತೂಕ ಹೆಚ್ಚೇ. ಬೈಸಾಕಿ, ಗುಡಿಪಾಡ್ವಾ, ಯುಗಾದಿ ಎಂಬೆಲ್ಲ ಹತ್ತಾರು ಹೆಸರುಗಳಲ್ಲಿ ಬರುವ  ಈ ಹಬ್ಬವನ್ನು ಕನ್ನಡದ ಕವಿಗಳು ತಮ್ಮದೇ ದೃಷ್ಟಿಕೋನದಲ್ಲಿ ಬಣ್ಣಿಸಿದ್ದಾರೆ. ಮಂಡಲಗಿರಿ ಪ್ರಸನ್ನ ಬರಹ 

Read More
  • 1
  • 2

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬೆರಳಿಗಂಟಿದ ರಕ್ತ ಹಾಗೇ ಇತ್ತು..: “ಕಲ್ಯಾಣ ಕೆಡುವ ಹಾದಿ”ಯ ಕೆಲವು ಪುಟಗಳು

ತಹಸಿಲ್ದಾರರು ಹೊರಟ ನಂತರ ದಲಿತರ ಮೇಲೆ ಹಲ್ಲೆ ಮಾಡಿದ ಮುನಿಪಾಪಣ್ಣನ ಕಡೆಯವರು, ಅವನಿಗೆದುರಾಗಿ ಯಾರ್ಯಾರು ಅರ್ಜಿಯಲ್ಲಿ ಎಡ ಹೆಬ್ಬೆಟ್ಟು ಒತ್ತಿದ್ದಾರೆ ಎಂದು ಖಾತ್ರಿ ಪಡಿಸಿಕೊಂಡಿದ್ದಾರೆ. ನಂತರ ಆತ…

Read More

ಬರಹ ಭಂಡಾರ