ಬಿಸಿಲ ನಾಡಿನಲ್ಲಿ ಹೆಕ್ಕಿದ ಕಾವ್ಯಸಾಲುಗಳು

“ವೈಶಾಖ ಮಾಸದ ಬೇಸಿಗೆಯ ಬಿರುಬಿಸಿಲಿನ ತಾಪಕ್ಕೆ ನೆಲ ಕಾದು ಕೆಂಪಾಗಿ, ಉತ್ತು ಬಿಟ್ಟಿದ್ದ ಹೊಲ ಗದ್ದೆಗಳ ಮಣ್ಣು ಧೂಳು ಧೂಳಾಗಿರುವಾಗ ಆಕಾಶದಲ್ಲಿ ಮೋಡ ಮಂದಯಿಸಿ ಕಪ್ಪು ಕಪ್ಪಾಗಿದೆ…. ಆಗ ತಂಗಾಳಿಯ ತೆರೆಯೊಂದು ದೂರದಿಂದ ಬಂದು ಬಡಿದಾಗ ನೆಲದೊಡಲಿಂದ ಕಂಪೊಂದು ಹೊಮ್ಮಿ ಬರುವುದರ ಜೊತೆಗೆ ಕವಿಯ ಮನಸೂ ಅರಳುತ್ತದೆ. ಈ ಕಾರಣವನ್ನು ಕೆಲವರು `ಕಾವ್ಯ ಎನ್ನುವುದು ಕವಿಯ ಕರ್ಮ’…”

Read More