ಆಷಾಢ ಕಾವ್ಯೋತ್ಸವದಲ್ಲಿ ಮಂಡಲಗಿರಿ ಪ್ರಸನ್ನ ಕವಿತೆ: ‘ಬಿಸಿಲೂರಿನ ಬಿಡದ ಮಳೆ’
“ಕರೆಂಟಿನ ವೈರುಗಳು ತೊಟ್ಟಿಲಂತೆ ತೂಗಿವೆ
ಅದೆಂದೋ ಒಣಗಲು ಹಾಕಿದ ಬಟ್ಟೆಗಳು,
ಎಷ್ಟೋ ದಿನಗಳಿಂದ ಹಸಿಹಸಿಯಾಗೆ ಇವೆ”- ಆಷಾಢ ಕಾವ್ಯೋತ್ಸವದಲ್ಲಿ ಮಂಡಲಗಿರಿ ಪ್ರಸನ್ನ ಕವಿತೆ
ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು. ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ. “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್ ಕವಿತೆಗಳ ಕನ್ನಡಾನುವಾದಿತ ಸಂಕಲನ). ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ. ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದಿದ್ದಾರೆ. ಎಸ್ಟೋನಿಯಾ, ಲ್ಯಾಟ್ವಿಯಾ ಹಾಗೂಲಿಥುವೇನಿಯಾ ದೇಶದ ಕವಿತೆಗಳ ಸಂಕಲನ 'ಬಾಲ್ಟಿಕ್ ಕಡಲ ಗಾಳಿ' ಇತ್ತೀಚೆಗೆ ಪ್ರಕಟವಾಗಿದೆ.
Posted by ಮಂಡಲಗಿರಿ ಪ್ರಸನ್ನ | Jul 12, 2021 | ದಿನದ ಕವಿತೆ |
“ಕರೆಂಟಿನ ವೈರುಗಳು ತೊಟ್ಟಿಲಂತೆ ತೂಗಿವೆ
ಅದೆಂದೋ ಒಣಗಲು ಹಾಕಿದ ಬಟ್ಟೆಗಳು,
ಎಷ್ಟೋ ದಿನಗಳಿಂದ ಹಸಿಹಸಿಯಾಗೆ ಇವೆ”- ಆಷಾಢ ಕಾವ್ಯೋತ್ಸವದಲ್ಲಿ ಮಂಡಲಗಿರಿ ಪ್ರಸನ್ನ ಕವಿತೆ
Posted by ಮಂಡಲಗಿರಿ ಪ್ರಸನ್ನ | May 31, 2021 | ಸಂಪಿಗೆ ಸ್ಪೆಷಲ್ |
“ವೈಶಾಖ ಮಾಸದ ಬೇಸಿಗೆಯ ಬಿರುಬಿಸಿಲಿನ ತಾಪಕ್ಕೆ ನೆಲ ಕಾದು ಕೆಂಪಾಗಿ, ಉತ್ತು ಬಿಟ್ಟಿದ್ದ ಹೊಲ ಗದ್ದೆಗಳ ಮಣ್ಣು ಧೂಳು ಧೂಳಾಗಿರುವಾಗ ಆಕಾಶದಲ್ಲಿ ಮೋಡ ಮಂದಯಿಸಿ ಕಪ್ಪು ಕಪ್ಪಾಗಿದೆ…. ಆಗ ತಂಗಾಳಿಯ ತೆರೆಯೊಂದು ದೂರದಿಂದ ಬಂದು ಬಡಿದಾಗ ನೆಲದೊಡಲಿಂದ ಕಂಪೊಂದು ಹೊಮ್ಮಿ ಬರುವುದರ ಜೊತೆಗೆ ಕವಿಯ ಮನಸೂ ಅರಳುತ್ತದೆ. ಈ ಕಾರಣವನ್ನು ಕೆಲವರು `ಕಾವ್ಯ ಎನ್ನುವುದು ಕವಿಯ ಕರ್ಮ’…”
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
