Advertisement

ಕೀರ್ತಿ ಬೈಂದೂರ್

ಕೆಲವು ಗಂಟೆಗಳ ಬಂಧವೊಂದು ಬದುಕಾದ ಬಗೆ

‘ಆತ’ನೊಂದಿಗೆ ಮದುವೆ ಮಂಟಪಕ್ಕೆ ಬರುವ ಅವಳು ಕೆಲವೇ ಕ್ಷಣಗಳಲ್ಲಿ ದಾಂಡೇಕರ್ ನೊಂದಿಗೆ ಮದುವೆ ಮನೆಯಿಂದ ಓಡಿ ಹೋಗುತ್ತಾಳೆ. ಅವರಿಬ್ಬರು  ಮುಂಬೈ ಪೋಲೀಸ್ ಆಫೀಸ್ ತಲುಪಿ ಅಲ್ಲಿನ ಲೈಬ್ರರಿಯಲ್ಲಿ ಕೆಲವು ಗಂಟೆ ಕಳೆಯುತ್ತಾರೆ. ಆ ಕೆಲವು ಗಂಟೆಗಳ ಸಾಂಗತ್ಯದಲ್ಲಿ ಇಬ್ಬರ ಮಧ್ಯೆ ಪ್ರವಹಿಸುವ ಭಾವಗಳು ಸಾಗರವಾಗಿ ಹೊಮ್ಮುವ ರೀತಿ ಒಂದು ಚೈತನ್ಯ ಭಾವವಾಗಿ ಬಹುಕಾಲ ತಾಕುವಂತದ್ದು.
ಪ್ರೀತಿ ಮತ್ತು ಸಾವನ್ನು ದಟ್ಟ ಭಾವನೆಗಳ ಬಂಧದಲ್ಲಿ ಕಟ್ಟಿಕೊಡುವ ಹಾಡಿನ ಬಗ್ಗೆ ಮಂಜುಳ ಡಿ ಬರೆದ ಪುಟ್ಟ ಬರಹ ಇಲ್ಲಿದೆ. 

Read More

ಅಪ್ಪನೆಂಬ ಆಲದ ಮರದ ನೆರಳಿನಲ್ಲಿ ಆಶ್ರಯಿತ ಹಕ್ಕಿಗಳು….

“ಅಪ್ಪಾಜಿ ತನಗಿಂತ ಹತ್ತು ವರ್ಷ ಚಿಕ್ಕವರಿದ್ದ ಮಕ್ಕಳಂತಿದ್ದ ಚಿಕ್ಕಪ್ಪಂದಿರು ಹೊತ್ತಿನ ಊಟಕ್ಕಾಗಿ ಇತರರ ಹೊಲಗಳಲ್ಲಿ ಕೆಲಸ ಮಾಡಿ ಹೆಬ್ಬೆರಳು ಕಿತ್ತು ರಕ್ತ ಸೋರಿಕೊಳ್ಳುವುದನ್ನು ನೋಡಿ ಮಧ್ಯ ರಾತ್ರಿ ಎದ್ದು ತನ್ನ ಜವಾಬ್ದಾರಿ ನೆನೆಯುತ್ತಿದ್ದನಾ. ಮೊದಲ ಚಿಕ್ಕಪ್ಪ ಬೇಗ ಮದುವೆಯಾಗಿ ಮಕ್ಕಳಿಗೆ ಊಟಕ್ಕೆ ನೀಡಲಾರದೇ ಹೆಣಗುತ್ತಿದ್ದುದು ಬಾದಿಸಿತ್ತಾ. ನಮ್ಮಜ್ಜಿ ಅಪ್ಪನ ತಮ್ಮಂದಿರಿಗೆ ಬಡಿಸಲು ಇಲ್ಲದಾಗ ಒದ್ದಾಡಿದ್ದು ಅಪ್ಪನ ಕಣ್ರೆಪ್ಪೆ ನೋಯಿಸಿತ್ತಾ. ಅಪ್ಪನ ಅಕ್ಕ ತಂಗಿಯರ ಬಗ್ಗೆ ಯೋಚಿಸಿ ಅಜ್ಜಿ ದಂಗಾಗಿದ್ದು ಅಪ್ಪನ ಕರಳು ಕರೆದಿತ್ತಾ.”
ಮಂಜುಳ ಡಿ ಬರೆದ ಲಹರಿ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ