Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಮಂಟೇದರನೊಕ್ಕಲು ಲೋಕರೂಢಿಗೊಳಗಾದುದು: ಮಂಜುನಾಥ್ ಲತಾ ಬರೆದ ಕತೆ

“‘ಸ್ವಾಮಿ ಮಾದೇಸ್ವಾಮಿಯವರೇ, ನಿಮ್ಮ ಹಾಡುಗಾರಿಕೆಯನ್ನು ಮೆಚ್ಚಿ ಘನ ಸರ್ಕಾರವು ತಮಗೆ ಸೈಟು, ಪ್ರಶಸ್ತಿಗಳನ್ನೆಲ್ಲ ದಯಪಾಲಿಸಿರುವುದು ಸರಿಯಷ್ಟೆ. ಆದರೆ ಅದು ನಿಮ್ಮ ಹಳೆಯ ಮೂಲ ಹಾಡುಗಾರಿಕೆಗೆ ಸಂದ ಬೆಲೆಯಲ್ಲದೆ ಈಗ ನೀವು ಹಾಡಲು ಹೊರಡುತ್ತಿರುವ ಕ್ಯಾಸೆಟ್ ಹಾಡುಗಳಿಗೆ ಸಿಕ್ಕಿದ್ದಲ್ಲ… ನೀವು ನಿಮ್ಮ ಮೂಲವನ್ನು ಮರೆತಂತೆ ಮಾತಾಡುತ್ತಿರುವುದು ಸರಿಯಲ್ಲ… ಇಂಥ ನಿಮ್ಮ ಧೋರಣೆಗೆ ನನ್ನ ಧಿಕ್ಕಾರವಿದೆ…”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ