Advertisement

ಡಾ. ಎಲ್.ಜಿ. ಮೀರಾ

ಗಾಂಧೀ ಎಂಬ ಶಾಶ್ವತ ಸತ್ಯ

ಗಾಂಧೀಜಿಗೆ ಅಹಿಂಸೆ ಕೇವಲ ಒಂದು ಪರಿಕಲ್ಪನೆಯಲ್ಲ. ಅದು ಯಾರಿಗೂ ಯಾವುದೇ ನೋವನ್ನುಂಟು ಮಾಡಬಾರದೆಂಬುದನ್ನು ಮನಗಾಣಿಸಬೇಕು; ಕಾರಣ ದುರಾಲೋಚನೆಯೂ ಹಿಂಸೆ, ಅಸಹನೆಯೂ ಹಿಂಸೆ. ಅನ್ಯರಿಗೆ ಕಡೆಗಣಿಸುವುದೂ ಹಿಂಸೆ. ಅಷ್ಟೇ ಏಕೆ ಲೋಕಕ್ಕೆ ಅವಶ್ಯಕವಾದುದನ್ನು ತಾನೊಬ್ಬನೇ ಇಟ್ಟುಕೊಳ್ಳುವದೂ ಹಿಂಸೆಯೆ. ಇದರಿಂದ ಅಹಿಂಸೆಯೆಂದರೆ ಒಂದು ರೀತಿಯ ನಕಾರಾತ್ಮಕ ಧೋರಣೆಯೆಂದು ತಿಳಿಯಬೇಕಿಲ್ಲ. ಹೇಡಿತನವಂತೂ ಖಂಡಿತ ಅಲ್ಲ. ಮನುಬಳಿಗಾರ್‌ ಅವರು ಮಹಾತ್ಮಾ ಗಾಂಧೀಜಿಯ ಕುರಿತು ಬರೆದ ಲೇಖನವೊಂದು ನಿಮಗಾಗಿ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ