Advertisement
ಶರಣಗೌಡ ಬಿ ಪಾಟೀಲ, ತಿಳಗೂಳ

ಶರಣಗೌಡ ಬಿ ಪಾಟೀಲ ಮೂಲತಃ  ಕಲಬುರಗಿ ಜಿಲ್ಲೆಯ ತಿಳಗೂಳದವರು. ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಥೆ ಕಾದಂಬರಿ ಲಲಿತ ಪ್ರಬಂಧ ಸೇರಿ ಇವರ ಎಂಟು ಕೃತಿಗಳು ಪ್ರಕಟವಾಗಿವೆ. ಕಸಾಪ ಬೆಂಗಳೂರಿನಿಂದ ಮಾಣಿಕರಾವ ದತ್ತಿ ಪುಸ್ತಕ ಪ್ರಶಸ್ತಿ, ಯಶೋದಮ್ಮ ಸಿದ್ದಬಟ್ಟೆ ಸ್ಮಾರಕ ಕಾದಂಬರಿ ಪ್ರಶಸ್ತಿ, ಗುರುಕುಲ ಪ್ರತಿಷ್ಠಾನದ ಸಾಹಿತ್ಯ ಶರಭ ಪ್ರಶಸ್ತಿ, ಉತ್ತಮ ಶಿಕ್ಷಕ ಪ್ರಶಸ್ತಿ ಇವರಿಗೆ ದೊರೆತಿವೆ.

ಮನು ಗುರುಸ್ವಾಮಿ ಬರೆದ ಈ ದಿನದ ಕವಿತೆ

“ಗೊತ್ತಿದ್ದೂ ಬೇಡಿದುದರ ಫಲ;
ದಿಕ್ಕು ತಪ್ಪಿಸಿದ ಕೈಗಳು..
ಮಡಿಲೊಳಗಿರೊ ಹಸುಕಂದನ ಬದಿಗೊತ್ತಿ
ಉರುಳಾಡ ಬಯಸಿದ ಮೈಗಳು.
ದೌರ್ಜನ್ಯಕ್ಕೆ ಮನ ಧಿಕ್ಕಾರವೆನ್ನುತ್ತಿರಲು,
ಅಪ್ಪನಿಲ್ಲದ ಹಸುಗೂಸ ಆರೈಕೆಗಾಗಿ,
ವಿಧಿಯಿರದೆ ಒಪ್ಪಿಕೊಂಡ,
ಇನ್ನೊಬ್ಬನ ಮೈ ಅಪ್ಪಿಕೊಂಡ ನಾನು
ವ್ಯಭಿಚಾರಿ ಹೂವಷ್ಟೇ..!!”- ಮನು ಗುರುಸ್ವಾಮಿ ಬರೆದ ಈ ದಿನದ ಕವಿತೆ

Read More

ಮನು ಗುರುಸ್ವಾಮಿ ಬರೆದ ಈ ದಿನದ ಕವಿತೆ

“ಮನೆಗೆ ಬಂದ ಹೊಸ ನಾಯಿಗೂ
‘ಕಿವಿ’ಯೆಂದೇ ಹೆಸರು!
ಮೂಡಿಗೆರೆಯ ಬೀದಿಯೊಕ್ಕರೆ
ಪೂರ್ಣಚಂದ್ರನದೇ ಉಸಿರು.
ಬೇಲಿಯ ಮೇಲಿನದು ಹೂವೇ ಇರಲಿ
ಹಾರುವ ಓತಿಯ ಕಲ್ಪನೆ ಅರಳುತ್ತದೆ!”- ಮನು ಗುರುಸ್ವಾಮಿ ಬರೆದ ಈ ದಿನದ ಕವಿತೆ

Read More

ಅವ್ವ ಸಾಮಾನ್ಯಳು, ಅಸಮಾನ್ಯಳು!: ಮನು ಗುರುಸ್ವಾಮಿ ಬರಹ

ಕರುಳಬಳ್ಳಿಯನ್ನು ಕಡಿಯುವ ತಾಯಿ ಜಗದಲ್ಲುಂಟೆ? ಡಿ ವಿ ಜಿ ಅವರು ಒಂದುಕಡೆ ಹೇಳುತ್ತಾರೆ “ಕೊಲೆಗಡುಕ ಹುಲಿ ಸಲುಹದೇನ್ ಮರಿಗಳನು”. ಕ್ರೂರಪ್ರಾಣಿ, ಇತರ ಪ್ರಾಣಿಗಳನ್ನು ಕೊಂದು ತಿನ್ನುವ ಹುಲಿ ತನ್ನ ಮರಿಗಳ ವಿಚಾರ ಬಂದಾಗ ಎಷ್ಟು ಮುತುವರ್ಜಿ ವಹಿಸಿ ಸಲುಹಿ ಬೆಳೆಸುತ್ತದೆಯಲ್ಲವೆ? ಪ್ರಾಣಿಗಳೇ ಹೀಗೆಂದ ಮೇಲೆ ಇನ್ನೂ ವಿವೇಚನಾ ಶಕ್ತಿಯುಳ್ಳ ಮನುಷ್ಯ ಹೇಗೆ? ಇಲ್ಲಿ ಮಗು ನೀನು ಕರುಳಬಳ್ಳಿಯನ್ನು ಕಡಿಯಲು ಇಷ್ಟಪಡುವುದಿಲ್ಲ; ಬದಲಿಗೆ ಒಲವೂಡುತ್ತಿರುವೆ ಎನ್ನುತ್ತಿದೆ.
ತಾಯಿಯ ಕುರಿತಾದ ಕವಿತೆಗಳ ಕುರಿತು ಮನು ಗುರುಸ್ವಾಮಿ ಬರಹ

Read More

ಮನು ಗುರುಸ್ವಾಮಿ ಬರೆದ ಈ ದಿನದ ಕವಿತೆ

“ಅರ್ಜುನ.. ಅಬ್ಬಾ! ಬಿಲ್ವಿದ್ಯೆ ಪ್ರವೀಣ!
ಶಿವನಿಂದ ಪಾಶುಪತಾಸ್ತ್ರ ಪಡೆದವನು.
ಸಕಾಲಕ್ಕೆ ಸಲ್ಲದ ಶಸ್ತ್ರಗಳ
ಒಡೆಯನಿಗೆ ಏನೆನ್ನಬೇಕೋ?”- ಮನು ಗುರುಸ್ವಾಮಿ ಬರೆದ ಈ ದಿನದ ಕವಿತೆ

Read More

ಮನು ಗುರುಸ್ವಾಮಿ ಬರೆದ ಈ ದಿನದ ಕವಿತೆ

“ಈಗ ನೀನು ಗೆದ್ದೆಯೆಂದು ಬೀಗಬಹುದು;
ಅಕ್ಷರ ಸಹ ಗೆಲುವಿನ ರುಚಿ ಕಂಡಿಲ್ಲ ನೀನು!
ಅನುರಾಗ, ಅನುಬಂಧದ ಅಲೆಗಳೆದುರು
ಹೀನಾಯವಾಗಿ ಸೋತು ಬಿಟ್ಟೆ!”- ಮನು ಗುರುಸ್ವಾಮಿ ಬರೆದ ಈ ದಿನದ ಕವಿತೆ

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

“ಚದುರಂಗ”ದ ಕುರಿತು ತೇಜಸ್ವಿನಿ ಹೆಗಡೆ ಬರಹ

ಹೀಗೇ ಎಲ್ಲವನ್ನೂ ಓದುತ್ತಾ, ಮಥಿಸುತ್ತಾ ಹೋದರೆ, ಆ ಕಾಲಕ್ಕೆ ಹುಟ್ಟಿದ್ದ ಉತ್ತಮ ಗುರಿಯುಳ್ಳ ಸಿದ್ಧಾಂತಗಳು ಕ್ರಮೇಣ ಅಧಿಕಾರದ ಲಾಲಸೆ ಹೇಗೆ ಬದಲಾದವು, ಹೋರಾಟವೇ ಬದುಕಾಗಿದ್ದ ಒಂದು ಪರ್ವ…

Read More

ಬರಹ ಭಂಡಾರ