Advertisement

ಸುಕನ್ಯಾ ಕನಾರಳ್ಳಿ

ಮನು ಗುರುಸ್ವಾಮಿ ಬರೆದ ಈ ದಿನದ ಕವಿತೆ

“ಆಸ್ಪತ್ರೆಯಲ್ಲಿ ಜನಸ್ತೋಮ!
ಬೆಡ್, ಆಕ್ಸಿಜನಿನ ಕೊರತೆ,
ಅತ್ತು ಕರೆದು ಅದೆಷ್ಟೋ ಮಂದಿ
ಮಣ್ಣು ಸೇರಿದ್ದು!
ತನ್ನವರನ್ನೇ ಮುಟ್ಟಲು ಜನ
ಹಿಂದೇಟು ಹಾಕಿದ್ದು!”- ಮನು ಗುರುಸ್ವಾಮಿ

Read More

ಮನು ಗುರುಸ್ವಾಮಿ ಬರೆದ ಈ ದಿನದ ಕವಿತೆ

“ನನ್ನದೇ ಮನೆಯ ಕಥೆ ಕೇಳಿ
ಕವಡೆ ತೂರಿ ಭವಿಷ್ಯ ನುಡಿದವ
ಮತ್ತೊಂದು ಗೋಡೆಗೆ ಕಿವಿಯಾಗಿದ್ದ ಕದ್ದು,
ನಾಳೆ ಆ ಮನೆಯ ಭವಿಷ್ಯ
ಹೇಳಬಾರದೆ ಖುದ್ದು!”- ಮನು ಗುರುಸ್ವಾಮಿ ಬರೆದ ಈ ದಿನದ ಕವಿತೆ

Read More

ಮನು ಗುರುಸ್ವಾಮಿ ಬರೆದ ಈ ದಿನದ ಕವಿತೆ

“ಯೌವ್ವನದಲ್ಲಿ ಪ್ರೀತಿ ಹುಟ್ಟಿ
ಒಣಕಲ ಬಡಕಲು ದೇಹಕ್ಕೆ
ಹುಡುಗಿಯೊಬ್ಬಳು ಹೇಸಿ ಮಾನ ಕಳೆದಾಗ
ಜಗ ನಿರ್ಜೀವವೆನಿಸಿದರೂ
ಅವ್ವ ಕಿವಿಯಿಂಡುತ್ತಿದ್ದಳು;
ಗೈರುಹಾಜರಿಯಲ್ಲಿ ಆತ್ಮಸ್ಥೈರ್ಯ ತುಂಬುತ್ತಿದ್ದಳು!”-

Read More

ಸೂಕ್ಷ್ಮ ವಿಚಾರಗಳನು ಸರಳವಾಗಿ ದಾಟಿಸುವ ಬರಹಗಾರ…

ವಿದ್ಯೆ ಕಡಿಮೆಯಾದರೂ ನಡತೆ ಶುದ್ಧವಾಗಿರಬೇಕು ಎಂಬ ಮಾತಿದೆ. ಜೀವನದಲ್ಲಿ ನಿಜವಾದ ಬಡತನ ಯಾವುದೆಂದರೆ, ಅದು ತನ್ನ ನಡತೆಯನ್ನ ಶುದ್ಧವಾಗಿಟ್ಟುಕೊಳ್ಳದೇ ಇರುವುದು. ಇಲ್ಲಿ ನಡತೆಯೆಂದರೆ ವ್ಯಕ್ತಿಯ ಚಾರಿತ್ರ್ಯ, ವ್ಯಕ್ತಿತ್ವ; ಆ ವ್ಯಕ್ತಿ ಸಮಾಜದಲ್ಲಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಾಗಿರುವ ರೀತಿ. ಆ ನಡತೆಯೊಂದು ಸರಿಯಾಗಿದ್ದರೆ ಎಲ್ಲವೂ ಸರಿಯಾಗಿರಬಲ್ಲದೆನ್ನುವ ಕವಿ ಇರುವುದರಲ್ಲೇ ತೃಪ್ತಿಯನ್ನು ಹೊಂದಿ, ಜೀವನದಲ್ಲಿ ಎಷ್ಟೇ ಕಷ್ಟವಿದ್ದರೂ ನಗುಮುಖದಿಂದ ಬದುಕುವ ರೀತಿಯನ್ನು ರೂಢಿಸಿಕೊಳ್ಳಬೇಕು ಎಂದಿದ್ದಾರೆ.
ಜಿ.ಪಿ. ರಾಜರತ್ನಂ ಬರಹಗಳ ಕುರಿತು ಮನು ಗುರುಸ್ವಾಮಿ ಬರಹ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ