Advertisement
ಲತಾ ಶ್ರೀನಿವಾಸ್

ಲತಾ ಶ್ರೀನಿವಾಸ್‌ ಮೂಲತಃ ತುಮಕೂರಿನವರು. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಚಿತ್ರಕಲೆ ಹಾಗೂ ಪ್ರವಾಸ ಇವರ ಹವ್ಯಾಸಗಳು. ಮುದ್ದುಮಗಳೇ ಇವರ ಪ್ರಕಟಿತ ಕೃತಿ.

ನೆನಪಿನ ಮಳೆ ಹನಿಗಳು…

ಬದುಕು ಎಲ್ಲವನ್ನು ಮರೆಸುತ್ತದೆ ನೆನಪಿಸುತ್ತದೆ ಕೂಡ. ಭೂಮಿ ಗುಂಡಾಗಿದೆ ಅಲ್ಲವೇ. ತಿರುಗುವ ಭೂಮಿಯಲ್ಲಿ ಒಬ್ಬರಿಗೊಬ್ಬರು ಸಂದಿಸಲೇಬೇಕು. ನಮ್ಮಿಬ್ಬರ ಬೇಟಿಯಾಗಿ ಎರಡು ವರ್ಷಗಳು ಕಳೆದಿರಬೇಕು ಆಕಸ್ಮಿಕವಾಗಿ ಬಸ್ಸಿನಲ್ಲಿ ಸಿಕ್ಕಾಗ ಇಬ್ಬರು ಒಬ್ಬರಿಗೊಬ್ಬರು ನೋಡಿದರೂ ನೋಡಿಲ್ಲವೆಂಬಂತೆ ದೃಷ್ಟಿ ಬದಲಿಸಿದ್ದು ಬದುಕಿನಲ್ಲಿ ಹೀಗೂ ನಡೆಯಬಹುದು ಅನ್ನಿಸಿದ್ದು ನಿಜ. ನನ್ನೊಳಗಿನ ಮನಸ್ಸು ಯೋಚನೆಯಲ್ಲಿ ಮುಳುಗಿತ್ತು ಇಬ್ಬರಲ್ಲೂ ಗುರುತು ಸಿಗಲಾರದಷ್ಟು ಬದಲಾವಣೆಗಳೇನು ಆಗಿರಲಿಲ್ಲ.
ಮಾರುತಿ ಗೋಪಿಕುಂಟೆ ಬರಹ

Read More

ಶರಣಪ್ಪ ಮೇಷ್ಟ್ರು ಸೈಕಲ್ ಮತ್ತು ನಾನು

ಸೈಕಲ್‌ನ ಯಾವ ಭಾಗವೂ ಹೊಳಪು ಕಾಣದ… ಬಿಸಿಲು ಮಳೆಗೆ ನೆಂದು ಕಪ್ಪಾದ ಕೃಷ್ಣಸುಂದರಿ ನನ್ನ ಸೈಕಲ್… ವಿಧಿಯಿಲ್ಲದೆ ಅದನ್ನೇ ಚೆನ್ನಾಗಿ ತೊಳೆದು ಸಿಂಗಾರ ಮಾಡಿದ್ದಾಯಿತು. ನನಗೋ ಅದನ್ನು ತುಳಿಯುವ ಕಾತರ. ಪೂಜೆ ಮಾಡಿ ಊರೆಲ್ಲಾ ಸುತ್ತಿಕೊಂಡು ಬರೋಣ ಎಂದು ಸವಾರಿ ಹೊರಟೇ ಬಿಟ್ಟೆ. ಊರ ಮಂದಿಯೆಲ್ಲಾ ನನ್ನನ್ನೆ ನೋಡುತ್ತಿದ್ದಾರೆ. ಶರಣಪ್ಪ ಮೇಷ್ಟ್ರು ಸೈಕಲ್ ಇವ ಹೇಗೆ ತುಳಿದಾನು ಎಂಬ ಕುತೂಹಲ ಅವರದು.
ಮಾರುತಿ ಗೋಪಿಕುಂಟೆ ಬರೆದ ಲಲಿತ ಪ್ರಬಂಧ ನಿಮ್ಮ ಈ ದಿನದ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ