Advertisement

ಜಯಲಕ್ಷ್ಮಿ ಪಾಟೀಲ್

ನೆನಪಿನ ಮಳೆ ಹನಿಗಳು…

ಬದುಕು ಎಲ್ಲವನ್ನು ಮರೆಸುತ್ತದೆ ನೆನಪಿಸುತ್ತದೆ ಕೂಡ. ಭೂಮಿ ಗುಂಡಾಗಿದೆ ಅಲ್ಲವೇ. ತಿರುಗುವ ಭೂಮಿಯಲ್ಲಿ ಒಬ್ಬರಿಗೊಬ್ಬರು ಸಂದಿಸಲೇಬೇಕು. ನಮ್ಮಿಬ್ಬರ ಬೇಟಿಯಾಗಿ ಎರಡು ವರ್ಷಗಳು ಕಳೆದಿರಬೇಕು ಆಕಸ್ಮಿಕವಾಗಿ ಬಸ್ಸಿನಲ್ಲಿ ಸಿಕ್ಕಾಗ ಇಬ್ಬರು ಒಬ್ಬರಿಗೊಬ್ಬರು ನೋಡಿದರೂ ನೋಡಿಲ್ಲವೆಂಬಂತೆ ದೃಷ್ಟಿ ಬದಲಿಸಿದ್ದು ಬದುಕಿನಲ್ಲಿ ಹೀಗೂ ನಡೆಯಬಹುದು ಅನ್ನಿಸಿದ್ದು ನಿಜ. ನನ್ನೊಳಗಿನ ಮನಸ್ಸು ಯೋಚನೆಯಲ್ಲಿ ಮುಳುಗಿತ್ತು ಇಬ್ಬರಲ್ಲೂ ಗುರುತು ಸಿಗಲಾರದಷ್ಟು ಬದಲಾವಣೆಗಳೇನು ಆಗಿರಲಿಲ್ಲ.
ಮಾರುತಿ ಗೋಪಿಕುಂಟೆ ಬರಹ

Read More

ಶರಣಪ್ಪ ಮೇಷ್ಟ್ರು ಸೈಕಲ್ ಮತ್ತು ನಾನು

ಸೈಕಲ್‌ನ ಯಾವ ಭಾಗವೂ ಹೊಳಪು ಕಾಣದ… ಬಿಸಿಲು ಮಳೆಗೆ ನೆಂದು ಕಪ್ಪಾದ ಕೃಷ್ಣಸುಂದರಿ ನನ್ನ ಸೈಕಲ್… ವಿಧಿಯಿಲ್ಲದೆ ಅದನ್ನೇ ಚೆನ್ನಾಗಿ ತೊಳೆದು ಸಿಂಗಾರ ಮಾಡಿದ್ದಾಯಿತು. ನನಗೋ ಅದನ್ನು ತುಳಿಯುವ ಕಾತರ. ಪೂಜೆ ಮಾಡಿ ಊರೆಲ್ಲಾ ಸುತ್ತಿಕೊಂಡು ಬರೋಣ ಎಂದು ಸವಾರಿ ಹೊರಟೇ ಬಿಟ್ಟೆ. ಊರ ಮಂದಿಯೆಲ್ಲಾ ನನ್ನನ್ನೆ ನೋಡುತ್ತಿದ್ದಾರೆ. ಶರಣಪ್ಪ ಮೇಷ್ಟ್ರು ಸೈಕಲ್ ಇವ ಹೇಗೆ ತುಳಿದಾನು ಎಂಬ ಕುತೂಹಲ ಅವರದು.
ಮಾರುತಿ ಗೋಪಿಕುಂಟೆ ಬರೆದ ಲಲಿತ ಪ್ರಬಂಧ ನಿಮ್ಮ ಈ ದಿನದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ