Advertisement

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

ನಾರಿಯೊಡಲಿನ ಬೇವು-ಬೆಲ್ಲ: ಎಂ.ಡಿ.ಚಿತ್ತರಗಿ ಬರಹ

ಒಂದೇ ಮಾದರಿಯ ಕವಿತೆಗಳ ಕಟ್ಟನ್ನು ಇಡೀ ಸಂಕಲನದುದ್ದಕ್ಕೂ ಪೋಣಿಸಿದ ಕವಯಿತ್ರಿ ಅವಸರದ ಗಾಡಿಯನೇರದೆ ನಿಧಾನಕ್ಕೆ ಚಕ್ಕಡಿ ಹತ್ತಿದವರು. ಕಾಲುಹಾದಿಯಲ್ಲಿ ಕಡಲ ಕಂಡವರು. ಅವರೇ ಹೇಳಿಕೊಂಡಂತೆ ಮೂವತ್ತು ವರ್ಷದ ಬದುಕಿನ ಅನುಸಂಧಾನದ ಪ್ರತಿಫಲವಾಗಿ, ಕಂಡುಂಡ ಅನುಭವದ ಕಡಲನ್ನೇ ಕಡೆಕಡೆದು ನಿಲ್ಲಿಸಿದ ಐವತ್ತೇಳು ಕವಿತೆಗಳ ಗುಚ್ಛವಿದು. ಸರಳವಾದ ಭಾಷೆಯಲ್ಲಿ ತೆರೆದುಕೊಳ್ಳುವ ಕವಿತೆಗಳು ಸಹಜವಾಗಿ ಓದುಗರ ಎದೆಗಿಳಿಯುತ್ತವೆ.
ಸಾವಿತ್ರಿ ಮಜುಮದಾರ ಕವನ ಸಂಕಲನ “ನಾರಿಪದ್ಯ”ದ ಕುರಿತು ಎಂ.ಡಿ. ಚಿತ್ತರಗಿ ಬರಹ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ