Advertisement

ಬಸವನಗೌಡ ಹೆಬ್ಬಳಗೆರೆ

ನಾರಿಯೊಡಲಿನ ಬೇವು-ಬೆಲ್ಲ: ಎಂ.ಡಿ.ಚಿತ್ತರಗಿ ಬರಹ

ಒಂದೇ ಮಾದರಿಯ ಕವಿತೆಗಳ ಕಟ್ಟನ್ನು ಇಡೀ ಸಂಕಲನದುದ್ದಕ್ಕೂ ಪೋಣಿಸಿದ ಕವಯಿತ್ರಿ ಅವಸರದ ಗಾಡಿಯನೇರದೆ ನಿಧಾನಕ್ಕೆ ಚಕ್ಕಡಿ ಹತ್ತಿದವರು. ಕಾಲುಹಾದಿಯಲ್ಲಿ ಕಡಲ ಕಂಡವರು. ಅವರೇ ಹೇಳಿಕೊಂಡಂತೆ ಮೂವತ್ತು ವರ್ಷದ ಬದುಕಿನ ಅನುಸಂಧಾನದ ಪ್ರತಿಫಲವಾಗಿ, ಕಂಡುಂಡ ಅನುಭವದ ಕಡಲನ್ನೇ ಕಡೆಕಡೆದು ನಿಲ್ಲಿಸಿದ ಐವತ್ತೇಳು ಕವಿತೆಗಳ ಗುಚ್ಛವಿದು. ಸರಳವಾದ ಭಾಷೆಯಲ್ಲಿ ತೆರೆದುಕೊಳ್ಳುವ ಕವಿತೆಗಳು ಸಹಜವಾಗಿ ಓದುಗರ ಎದೆಗಿಳಿಯುತ್ತವೆ.
ಸಾವಿತ್ರಿ ಮಜುಮದಾರ ಕವನ ಸಂಕಲನ “ನಾರಿಪದ್ಯ”ದ ಕುರಿತು ಎಂ.ಡಿ. ಚಿತ್ತರಗಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ