Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಕಾವು ನೆರಳಿನ ಹುಡುಕಾಟದಲ್ಲಿ: ಮೇಘಾ ಯಲಿಗಾರ್ ಬರಹ

“ತಾನು ಕಂಡಿದ್ದ ಕನಸುಗಳನ್ನೇ ಬದುಕುತ್ತಿರುವುದಾದರೂ ಏನೋ ಕಳೆದುಕೊಂಡ ಭಾವ ಆಕೆಯನ್ನು ಕಾಡುತ್ತಿದೆ. ತಾನು ಕಳೆದುಕೊಂಡಿದ್ದು ಕತ್ತಲನ್ನೋ, ಕನಸುಗಳನ್ನೋ ಎಂಬ ಗೊಂದಲದಲ್ಲಿದ್ದವಳಿಗೆ ಯಾಕೋ ಗಾಢ ಬೆಳಕಿನಲ್ಲಿ ಕನಸುಗಳು ಹುಟ್ಟಲ್ಲವೇನೋ ಎಂಬ ಗುಮಾನಿ ಶುರುವಾಗಿದೆ. ಈಗ ಆಕೆ ಏಕಾಏಕಿ ಮಹಾನಗರದಲ್ಲಿ ಕನಸನ್ನು ಹುಟ್ಟಿಸುವ ಕತ್ತಲನ್ನು ಹುಡುಕಲು ಶುರು ಮಾಡಿ ಬಿಟ್ಟಿದ್ದಾಳೆ. ವೈಟ್ ಫೀಲ್ಡಿನ ಟೆಕ್ ಪಾರ್ಕುಗಳು, ರಿಂಗ್ ರೋಡಿನ ಸಾಲುದೀಪಗಳು, ಕೋರಮಂಗಲದ ಪಬ್ಬುಗಳು…”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ