Advertisement
ಸುಮಾವೀಣಾ

ವೃತ್ತಿಯಿಂದ ಉಪನ್ಯಾಸಕಿ. ಹಲವಾರು ಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟವಾಗಿವೆ. ‘ನಲವಿನ ನಾಲಗೆ’ (ಪ್ರಬಂಧ ಸಂಕಲನ) ‘ಶೂರ್ಪನಖಿ ಅಲ್ಲ ಚಂದ್ರನಖಿ’(ನಾಟಕ) ‘ಮನಸ್ಸು ಕನ್ನಡಿ’ ಪ್ರಕಟಿತ ಕೃತಿಗಳು. ‘ಲೇಖ ಮಲ್ಲಿಕಾ’,’ವಿಚಾರ ಸಿಂಧು’  ಪುಸ್ತಕಗಳು ಅಚ್ಚಿನಲ್ಲಿವೆ.

ಮೊಗಳ್ಳಿ ಗಣೇಶ್ ಬರೆದ ಈ ಭಾನುವಾರದ ಕತೆ

ಏನೊ ಆತಂಕ. ಒಂಟಿತನ. ಈ ಓದು ಕೂಡ ಉಪಯೋಗ ಇಲ್ಲ. ಬುದ್ದಿಗೆ ಬೆಲೆ ಇಲ್ಲ. ದಡ್ಡರಿಗೇ ಎಲ್ಲೆಡೆ ದೊಡ್ಡ ದೊಡ್ಡ ಪದವಿ. ಮೂರ್ಖರು ಮೂರ್ಖರನ್ನೆ ಬೆಳೆಸುತ್ತಾರೆ. ಈ ಜಾತಿ ಕೂಪದಲ್ಲಿ ನಾನು ಏನೇ ಆಗಿದ್ದರೂ ಅದೇ ಆಗಿರುತ್ತೇನೆ. ಅದಕ್ಕಾಗಿ ಯಾಕೆ ಇಷ್ಟೆಲ್ಲ ಹೋರಾಟ? ವಿದ್ವತ್ತು? ಮನುಷ್ಯತ್ವ… ಕೊನೆಗೂ ನನಗೇನು ಉನ್ನತ ಕೆಲಸ ಸಿಗುವುದಿಲ್ಲವಲ್ಲಾ ಎಂದು ಮಂಕಾಗಿದ್ದೆ. ವಿಶ್ವಾಸ ಕುಗ್ಗುತ್ತಿತ್ತು. ಅವನು ನನ್ನ ಅಪ್ಪ ನಾಲ್ಕನೆ ಬಾರಿಗೆ ಯಾವುದೊ ಒಂದು ಹೆಂಗಸ ಒಪ್ಪಿಸಿ ಕರೆತಂದು ಮನೆಯಲ್ಲಿ ಇಟ್ಟುಕೊಂಡಿದ್ದನಂತೆ.
ಮೊಗಳ್ಳಿ ಗಣೇಶ್ ಬರೆದ ಕಥೆ “ಅವಳು ಚಿಲುಮೆ”

Read More

ಓದುಗರಿಗೊಂದು ಪತ್ರ…

ಈ ಆತ್ಮಕಥನ ಕಾದಂಬರಿಯಲ್ಲಿ ಬರುವ ಎಲ್ಲ ಪಾತ್ರಗಳ ನೆನೆದರೆ ತುಂಬ ಬೇಸರವಾಗುತ್ತದೆ. ಅನೇಕರು ಸತ್ತು ಹೋಗಿದ್ದಾರೆ… ಅವರು ಕೇವಲ ಪಾತ್ರವಾಗಿರಲಿಲ್ಲ… ನನ್ನ ವ್ಯಕ್ತಿತ್ವದ ಬೇರುಗಳಾಗಿದ್ದರು. ಆದರೆ ಆ ಕ್ಷಣಕ್ಕೆ ಪಾತ್ರಗಳಾಗಿಯೇ ಬರೆಹಕ್ಕೆ ಕರೆದುಕೊಂಡೆ. ಇವನು ಕೆಟ್ಟವನು… ಅವರು ಬಹಳ ಒಳ್ಳೆಯವರು ಎಂಬ ಭೇದ ಮಾಡಲಿಲ್ಲ. ಬಾಲ್ಯದಲ್ಲಿ ಇಡೀ ಊರಾದ ಊರೇ ನೆರೆದು ರಾಮಾಯಣ ಮಹಾಭಾರತಗಳ ನಾಟಕ ನೋಡುತ್ತಿದ್ದರು. ನಮಗೆ ರಾಮನೂ ರಾವಣನೂ ಇಬ್ಬರೂ ನಮ್ಮ ಸ್ವಂತ ಸಂಬಂಧಿಕರೇ ಆಗಿರುತ್ತಿದ್ದರು.
‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯಲ್ಲಿ ತಮ್ಮ ಆತ್ಮಕತೆಯನ್ನು ಬರೆದ ಮೊಗಳ್ಳಿ ಗಣೇಶ್ ಕೆಂಡಸಂಪಿಗೆಯ ಓದುಗರಿಗೆ ಪತ್ರವೊಂದನ್ನು ಬರೆದಿದ್ದಾರೆ

Read More

ಯಾರು ಹಚ್ಚಿದರು ಈ ಹಣತೆಯ..

ಹೀಗೆ ಯೋಚಿಸುತ್ತಿರುವ ಒಂದು ದಿನ ಒಂದು ಘನಘೋರ ವಿದ್ವತ್ ಸಭೆಯಲ್ಲಿ ಮೂಕನಾಗಿ ಕೂತಿದ್ದೆ. ಆ ವಿದ್ವಾಂಸರ ವೈಖರಿಗೆ ಮೈಕೇ ಕಿತ್ತುಹೋಗುತಿತ್ತು. ಯಾವ ಯಕ್ಷಗಾನದ ರುದ್ರ ರಾಕ್ಷಸ ಪಾತ್ರವೂ ಅವರ ಮುಂದೆ ನಾಚುವಂತಿತ್ತು. ಪೋಸ್ಟ್ ಮ್ಯಾನ್  ಅಲ್ಲಿಗೇ ಬಂದು ಹುಡುಕಿ ಪತ್ರ ಕೊಟ್ಟು ಸಹಿ ಪಡೆದು ಹೋದ. ತೆರೆದು ನೋಡಿದೆ. ನಿಜವೇ ಎನಿಸಿತು. ಇದು ಏಪ್ರಿಲ್ ತಿಂಗಳಲ್ಲ… ನನ್ನನ್ನು ಮೂರ್ಖನನ್ನಾಗಿಸಲು ಸಾಧ್ಯವಿಲ್ಲ ಎಂದು ಮತ್ತೆ ಓದಿದೆ. ಈ ಪತ್ರ ನಿಜವೇ ಎಂದು ಆ ಪತ್ರದಲ್ಲೇ ಇದ್ದ ನಂಬರಿಗೆ ಫೋನಾಯಿಸಿದೆ. ಕರೆ ಸ್ವೀಕರಿಸಿದವರು ‌ʻಕಂಗ್ರಾಜುಲೇಷನ್ʼ ಎಂದರು. ಮೊಗ‍ಳ್ಳಿ ಗಣೇಶ್‌ ಆತ್ಮಕತೆ  ಸರಣಿ

Read More

ಅವನಿಗೆ ಒಂದು ಹಿಡಿ ಮಣ್ಣನ್ನೂ ಕೊಡಲಿಲ್ಲ.

ಆ ಮನೆಯ ಅಂಗಳದಲ್ಲಿ ಎಷ್ಟೊಂದು ದೊರೆಯಂತೆ ಮೆರೆದಿದ್ದವನು… ಎಷ್ಟು ಬಡಿದಾಡಿ ರಕ್ತ ಹರಿಸಿದ್ದವನು. ಈಗ ಅದೇ ಅಂಗಳವ ಹಾದು ಹೋಗುವ ಹಾದಿ ಹೋಕರತ್ತ ಕ್ಷೀಣ ದನಿ ಹೊರಡಿಸಿ ಕೈ ಒಡ್ಡಿ ತಿನ್ನಲು ಏನಾದರೂ ಕೊಡಿ ಎಂದು ಬೇಡುತ್ತಿದ್ದ. ಕೊಡುವವರು ಕೊಡುತ್ತಿದ್ದರು. ಅವನ ಮೂರನೇ ಹೆಂಡತಿ ಮೈಸೂರು ಸೇರಿದ್ದವಳು ತನ್ನ ಮಗಳ ಸಮೇತ ನಾಪತ್ತೆ ಆದವಳು ಮತ್ತೆ ಎಲ್ಲೂ ಕಂಡಿರಲಿಲ್ಲ. ಶಾಂತಿ ಮಾತ್ರ ಬಚಾವಾಗಿ ಗಂಡನ ಮನೆಯಲ್ಲಿ ಅನುಕೂಲವಾಗಿ ಇದ್ದಳು.
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 39ನೇ ಕಂತು

Read More

ಚಿತೆಯ ಜೊತೆ ಚಿತೆಯಾಗಿದ್ದೆ

ಆ ಹೆಂಗಸು ನನ್ನತ್ತ ಎರಡು ಮೂರು ಬಾರಿ ನೋಡಿತು. ಅವಳ ಕಣ್ಣಲ್ಲಿದ್ದ ನೀರೆಲ್ಲ ತೀರಿ ಹೋಗಿದ್ದವೇನೊ! ಸ್ಮಶಾನದ ಮೂಲೆಯಲ್ಲಿ ಶವದತ್ತ ನೋಡುತ್ತಲೇ ಕೂತು ಕೂಸಿಗೆ ಎದೆ ಕಚ್ಚಿಸಿದ್ದಳು. ಆ ಕೂಸಿನ ಹೆಜ್ಜೆಗಳಿನ್ನೂ ಮೂಡಿಯೇ ಇಲ್ಲಾ… ಅವನು ನಡೆ ನಡತೆ ನುಡಿಗಳ ಮುಗಿಸಿದ್ದ. ಆ ಹೆಂಗಸಿನ ಹೆಜ್ಜೆಗಳು ಬಾಕಿ ಇದ್ದವು. ಸ್ಮಶಾನ ಬಿಟ್ಟು ಬೇಗ ಮನೆಗೆ ತೆರಳಲು ಮುಂದಾಗಿದ್ದರು. ಸ್ಮಶಾಸನದಲ್ಲಿ ಸಂಸಾರವೇ! ಆಕೆಯೂ ಆ ಜನರ ಜೊತೆ ಎದ್ದು ಹೊರಟಳು ಏನೂ ಆಗಿಯೇ ಇಲ್ಲ ಎಂಬಂತೆ.
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 38ನೇ ಕಂತು

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಕಲ್ಯಾಣಕ್ರಾಂತಿ: ಡಾ. ಲತಾ ಗುತ್ತಿ ಕಾದಂಬರಿಯ ಪುಟಗಳು

ಬೆಳಗಿನ ಜಾವ ಕಣ್ಣುಬಿಟ್ಟಾಗ ಎಲ್ಲೆಲ್ಲೂ ಜಾತ್ರೆಯದೇ ಆದ ಒಂದು ಬೆಡಗಿನ ಸೊಬಗು. ತಣ್ಣನೆಯ ಗಾಳಿ-ಪಕ್ಷಿಗಳ ಕಲರವ. ಸೂರ್ಯೋದಯ. ದೇವಸ್ಥಾನದ ಆವರಣದಿಂದ ಕೇಳಿಬರುವ ಶರಣರ ವಚನಗಳ ಹಾಡುಗಳು. ಸುತ್ತೆಲ್ಲ…

Read More

ಬರಹ ಭಂಡಾರ