Advertisement

ಶ್ರೀಧರ್‌ ಎಸ್.‌ ಸಿದ್ದಾಪುರ

ಮೋಹನ್‌ ಮಂಜಪ್ಪ ಬರೆದ ಈ ಭಾನುವಾರದ ಕಥೆ

ದೂರದ ಕಲ್ಲುಬೆಂಚಿನ ಮೇಲೆ ಕೂತಿದ್ದ ಅಪ್ಪನ ದೃಷ್ಠಿ ಶೂನ್ಯದಿಂದ ಮರಳಿರಲಿಲ್ಲ. ಮನಸ್ಸು ಗತಕಾಲದ ಕಡೆಗೆ ಹೊರಳಿತು. ಇವಳನ್ನು ತುಂಬಾ ಇಷ್ಟಪಟ್ಟು ಕಟ್ಟಿಕೊಂಡಿದ್ದೆ. ಹೊಸದರಲ್ಲೆಲ್ಲಾ ಚೆನ್ನಾಗಿಯೇ ಇತ್ತು, ಅಥವಾ ಬಿಸಿಯಲ್ಲಿ ಗೊತ್ತಾಗಲಿಲ್ಲವೆನೋ!? ಮದುವೆ ಆದ ಆರು ತಿಂಗಳಿಗೆ, ಮಲ್ಲಿಗೆ ಹೂವು ತರಲು ಮರೆತೆನೆಂದು ಮಾಡಿದ ಹಗರಣ ಮನಸ್ಸನ್ನು ತುಂಬಾ ಕದಡಿಬಿಟ್ಟಿತು. ಅಂದಿನಿಂದ ಅವಳೇ ಬೇಡ ಸಾಕು ಎನ್ನುವ ವರೆಗೆ ಫ್ರಿಡ್ಜ್‌ನಲ್ಲಿ ತರಕಾರಿ ಇಲ್ಲದಿದ್ದರೂ, ಮಲ್ಲಿಗೆ ಹೂವು ಮಿಸ್‌ ಆಗದಂತೆ ನೋಡಿಕೊಂಡಿದ್ದು ನನಗಿನ್ನೂ ನೆನಪಿದೆ.
ಮೋಹನ್‌ ಮಂಜಪ್ಪ ಬರೆದ ಕಥೆ “ಹಣೆಬರಹ”

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ