Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಮುದಿರಾಜ್‌ ಬಾಣದ್ ಬರೆದ ಈ ಭಾನುವಾರದ ಕತೆ

ಬಿದ್ದಿದ್ದ ಜಡೆಗುಂಡು ರಿಬ್ಬನ್‌ ತಗಂಡು ನೀಲೇಶ್‌ ಜೇಬಲ್ಲಿ ಇಟ್ಟಿಕೊಳ್ಳುವದಕ್ಕೂ ಅವನ ತಾಯಿ ಅಲ್ಲಿಗೆ ಬರುವುದಕ್ಕೂ ಸರಿ ಹೋಯಿತು. “ಏನ್‌ ನಿಮ್ಮ ಜಗಳ ಹಾವು ಮುಂಗಸಿ ಆಡಿದಂಗಾ, ಏನಾಯ್ತು? ಹೇ ಮುದುಕ ಅದೇನ್‌ ಚಡ್ಡಿ ಬಕಣದಾಗ ಇಟ್ಟಿಕಂಡಿದ್ದು?” ಅಂತ ಕೇಳಿದಳು. ಅಕ್ಕ ತಮ್ಮ ಇಬ್ಬರೂ ಒಮ್ಮೆ ಮುಖ ಮುಖ ನೋಡಿಕೊಂಡರು. “ಅಮ್ಮ ಅದು ಅದು…” ಅಂತ ರಾಗ ಎಳೆಯುವಷ್ಟರಲ್ಲಿ, “ಲೇ ತಾರ ಅವ ಸಿಕ್ಕನಾ ಬಾರೇ ಜಲ್ದಿ” ಅಂತ ನೀಲೇಶನ ತಂದೆ ಜೋರು ಜೋರಾಗಿ ಕೂಗಿದ.
ಮುದಿರಾಜ್‌ ಬಾಣದ್‌ ಬರೆದ ಈ ಭಾನುವಾರದ ಕಥೆ “ಗಂಡುಮಲಿ” ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ