Advertisement

ಜಯಲಕ್ಷ್ಮಿ ಪಾಟೀಲ್

ಮುದಿರಾಜ್‌ ಬಾಣದ್ ಬರೆದ ಈ ಭಾನುವಾರದ ಕತೆ

ಬಿದ್ದಿದ್ದ ಜಡೆಗುಂಡು ರಿಬ್ಬನ್‌ ತಗಂಡು ನೀಲೇಶ್‌ ಜೇಬಲ್ಲಿ ಇಟ್ಟಿಕೊಳ್ಳುವದಕ್ಕೂ ಅವನ ತಾಯಿ ಅಲ್ಲಿಗೆ ಬರುವುದಕ್ಕೂ ಸರಿ ಹೋಯಿತು. “ಏನ್‌ ನಿಮ್ಮ ಜಗಳ ಹಾವು ಮುಂಗಸಿ ಆಡಿದಂಗಾ, ಏನಾಯ್ತು? ಹೇ ಮುದುಕ ಅದೇನ್‌ ಚಡ್ಡಿ ಬಕಣದಾಗ ಇಟ್ಟಿಕಂಡಿದ್ದು?” ಅಂತ ಕೇಳಿದಳು. ಅಕ್ಕ ತಮ್ಮ ಇಬ್ಬರೂ ಒಮ್ಮೆ ಮುಖ ಮುಖ ನೋಡಿಕೊಂಡರು. “ಅಮ್ಮ ಅದು ಅದು…” ಅಂತ ರಾಗ ಎಳೆಯುವಷ್ಟರಲ್ಲಿ, “ಲೇ ತಾರ ಅವ ಸಿಕ್ಕನಾ ಬಾರೇ ಜಲ್ದಿ” ಅಂತ ನೀಲೇಶನ ತಂದೆ ಜೋರು ಜೋರಾಗಿ ಕೂಗಿದ.
ಮುದಿರಾಜ್‌ ಬಾಣದ್‌ ಬರೆದ ಈ ಭಾನುವಾರದ ಕಥೆ “ಗಂಡುಮಲಿ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ