Advertisement
ಡಾ. ಚಂದ್ರಮತಿ ಸೋಂದಾ

ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.

ಮುನವ್ವರ್‌ ಜೋಗಿಬೆಟ್ಟು ಬರೆದ ಈ ಭಾನುವಾರದ ಕಥೆ

ಬಟ್ಟೆ ತೊಳೆಯಲು ಹೋಗಿದ್ದ ಉಮ್ಮ ಬಂದು ಹಿತ್ತಲಿಗೆ ತಲುಪಿದ್ದಳು. ಹೊರಳಾಡುತ್ತಿರುವ ಝುಮೈರ್‌ನನ್ನು ಸಮಾಧಾನ ಮಾಡುವ ಶತ ಪ್ರಯತ್ನ ಮಾಡ ತೊಡಗಿದಳು. ವಿಶಣ್ಣನಾಗಿ ಅಬ್ಬ ಮಗನ ರೋಧನೆಯನ್ನು ನೋಡುತ್ತಾ ಕುಳಿತಿದ್ದ. ಹೇಗೋ ಸಮಧಾನಿಸಿ ಮನೆಯೊಳಗೆ ಕರೆದುಕೊಂಡು ಹೋದಳು ಉಮ್ಮ. ಮಗ ಎಷ್ಟೇ ಸಮಾಧಾನ ಮಾಡಿದರೂ ಅವನ ದುಃಖ ಇಳಿಯುವುದಿಲ್ಲವೆಂದು ಉಮ್ಮನಿಗೆ ಖಾತ್ರಿಯಾಯಿತು. ರಾತ್ರಿ ಊಟ ಮಾಡದೆ ಮಲಗಿದ್ದ ಮಗನ ಬಳಿಗೆ ಬಂದವಳು “ಐವತ್ತು ರೂಪಾಯಿ ನಾನು ಕೊಡ್ತೇನೆ.
ಮುನವ್ವರ್‌ ಜೋಗಿಬೆಟ್ಟು ಬರೆದ ಕಥೆ “ಶಾಲಾ ಮಕ್ಕಳ ಪ್ರವಾಸಕ್ಕೆ ಜಯವಾಗಲಿ” ನಿಮ್ಮ ಓದಿಗೆ

Read More

ನೇತ್ರಾವತಿಯಲ್ಲಿ ಹರಿದು ಹೋದ ನೀರೆಷ್ಟೋ…

ಏನೇನೋ ಚಿಂತಿಸುತ್ತ ಇದಿನಬ್ಬ ಕುಳಿತಿದ್ದಾನೆ; ಅಷ್ಟರಲ್ಲೇ ದೂರದಲ್ಲಿ ಒಂದು ಸಣ್ಣ ತಂಡ ನಡೆದು ಬರುತ್ತಿದೆ. ಇದಿನಬ್ಬನಿಗೆ ಮತ್ತೆ ಬದುಕುವ ಆಸೆ ಚಿಗುರಿತು, ಅಪರಿಚಿತರಾದರೇನು? ಮನುಷ್ಯರನ್ನು ಕಂಡೆನಲ್ಲಾ ಅನ್ನುವ ಖುಷಿ. ಹತ್ತಿರವಾದಂತೆ ಮುಖ ಚಹರೆ ಸ್ಪಷ್ಟವಾಗತೊಡಗಿತು. ಹೌದು, ಯೂಸುಫ್ ಮತ್ತು ಇತರ ಸಹ ಯಾತ್ರಿಕರು. ದೂರದಲ್ಲಿ ಬಂದವರಿಗೂ ಪರಿಚಯ ಸಿಕ್ಕಿರಬೇಕು. ಎಲ್ಲರೂ ಇದಿನಬ್ಬರ ಕಡೆಗೆ ಓಡಿ ಬಂದರು.  ಉಳಿದವರು ಎಲ್ಲಿ ಹೋದರೋ ಗೊತ್ತಾಗಲಿಲ್ಲ.”

Read More

ಮನೆ ತಲುಪುವ ಕನಸುಗಳ ಕಿತ್ತುಕೊಂಡ ಬಿರುಗಾಳಿ

ಡರ್ಬನ್ ನಿಂದ ಹೊರಟ ಆ ಹಡಗು, ನೋಡ ನೋಡುತ್ತಿದ್ದಂತೆ ಲಟ್ಟಣಿಗೆ ಮುರಿದು ಹಾಕುವಂತೆ ಅಷ್ಟು ದೊಡ್ಡ ಹಡಗು ಇಬ್ಭಾಗವಾಯಿತು. ಬೃಹತ್ ಗಾತ್ರದ ಅಲೆಯೊಂದು ಎದ್ದು ನೀರಿಗೆ ಧುಮುಕಿದ ಹಲವರನ್ನೂ ಎತ್ತಿ ದೂರ ದೂರಕ್ಕೆ ಎಸೆಯಿತು. ಬಹುಶಃ ದೂರವೆಂದರೆ ಮುಳುಗುತ್ತಿರುವ ಹಡಗಿನ ದೀಪ ಮಂಜಾಗಿ ಕಾಣಿಸುವಷ್ಟು. ದೂರದಲ್ಲಿ ಹಡಗಿನ ದೀಪ ಗಿರ ಗಿರನೆ ಸುತ್ತುವುದು ನೋಡಿದಾಗ ಇದಿನಬ್ಬನಿಗೆ ಪರಿಸ್ಥಿತಿಯ ಅರಿವಾಯಿತು. ಹಿಂದಿರುಗಿ ನೋಡಿದರೆ ಅಷ್ಟು ದೊಡ್ಡ ಹಡಗನ್ನು ಹೊಟ್ಟೆ ಬಾಕ ಸಮುದ್ರ ತಿಂದು ಮುಗಿಸಿದೆ. ಕನಸುಗಳು ನುಚ್ಚು ನೂರಾಗಿವೆ. -ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರುಕಾದಂಬರಿಯ ಹನ್ನೊಂದನೇ ಕಂತು

Read More

ಚಿನ್ನದ ಗಣಿಯಲ್ಲಿ ಭಯಾನಕ ದಿನಗಳು

ಹತ್ತುವರ್ಷಗಳ ಕಾಲ ಕೆಲಸ ಮಾಡುವ ಕರಾರು ಮುಕ್ತಾಯವಾಗುತ್ತಲೇ ಗಣಿಯಿಂದ ಒಬ್ಬೊಬ್ಬರೇ ಹೊರಡತೊಡಗಿದರು. ಇದಿನಬ್ಬ ಕೂಡ, ಸಂಬಳ ಕೊಡುವ ಕಂಪೆನಿಯ ಮ್ಯಾನೇಜರ್ ಬಳಿ ಬಂದು ವಿನಮ್ರನಾಗಿ ನಿಂತು,’ಸರ್, ನಾನು ಊರಿಗೆ ಹೋಗುತ್ತೇನೆ’ ಎಂದ. ಹೋಗಬಹುದು ಎಂದು ಮ್ಯಾನೇಜರ್ ಒಪ್ಪಿದ. ನನ್ನ ಸಂಬಳ ಕೊಟ್ಟುಬಿಡಿ ಎಂದು ಮನವಿ ಮಾಡಿದಾಗ, ಅಧಿಕಾರಿ ಅಚ್ಚರಿಯಿಂದ, ‘ಯಾವ ಸಂಬಳ ? ಅದನ್ನು ಸಿಲೋನಿನಲ್ಲೇ ಕೊಟ್ಟಾಗಿದೆಯಲ್ಲಾ..’ ಎಂದು ಹೇಳಿದ. ಈ ಮಾತು ಕೇಳಿದ ಇದಿನಬ್ಬ ಕುಸಿದು ಕುಳಿತುಬಿಟ್ಟ. ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರುಕಾದಂಬರಿಯ ಹತ್ತನೇ ಕಂತು.

Read More

ಗಣಿಗಾರಿಕೆ ಎಂಬ ಭೂಗತ ಜಗತ್ತಿನ ಅನಾವರಣ

ಮಿಂಚು ಹುಳುವಿನಂತೆ ಹೊಳೆಯುತ್ತಿದ್ದ ಆಫ್ರಿಕಾದ ‘ಡರ್ಬನ್’ ಕಡಲ ತೀರ ಸ್ವಲ್ಪ ಸ್ವಲ್ಪವೇ ಗೋಚರಿಸತೊಡಗಿತ್ತು. ಮತ್ತೂ ಮತ್ತೂ ಹತ್ತಿರವಾದಂತೆ ಕಡಲು ಮುಗಿಯಲೇ ಇಲ್ಲ. ಹಡಗಿನೊಳಗಿದ್ದ ಯಾರೂ ತೀರ ಕಂಡ ಬಳಿಕ ನಿದ್ರೆ ಮಾಡಿರಲಿಲ್ಲ. ಅಂತೂ ಬೆಳಗಿನ ಜಾವ ಸುಮಾರು ನಾಲಕ್ಕು ಗಂಟೆಯ ವೇಳೆಗೆ ಹಡಗು ಬಂದರು ತಲುಪಿತು. ಬರೋಬ್ಬರಿ ೭೨ ದಿನಗಳ ತರುವಾಯ ಹೊಸ ಮನುಷ್ಯರು, ಭೂಮಿ ಅವರ ಕಣ್ಣಿಗೆ ಬಿದ್ದಿತ್ತು.
ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರು ಕಾದಂಬರಿಯ ಒಂಭತ್ತನೇ ಕಂತು.

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಡಂಕಲ್‌ಪೇಟೆಯ ಒಳ-ಹೊರಗೆ: ಜಿ. ಪಿ.ಬಸವರಾಜು ಮಾತುಗಳು

ವೀರೇಂದ್ರ ವರ್ತಮಾನಕ್ಕೆ ಬೆನ್ನುಹಾಕುವ ಕಥೆಗಾರರಲ್ಲ; ಹಾಗೆಯೇ ಭೂತದ ವೈಭವದಲ್ಲಿ ಮೈಮರೆಯುವವರೂ ಅಲ್ಲ. ಭವಿಷ್ಯದ ಕನಸುಗಳಲ್ಲಿ, ಕಲ್ಪನೆಗಳಲ್ಲಿ ತೇಲುವ ಭಾವಜೀವಿಯೂ ಅಲ್ಲ. ಸುಡು ಸುಡು ವರ್ತಮಾನವೇ ಅವರ ಪ್ರಧಾನ…

Read More

ಬರಹ ಭಂಡಾರ