Advertisement

ದೇವಿಕಾ ನಾಗೇಶ್

ರಾಗಂ ಪುಸ್ತಕದ ಕುರಿತು ಮುರ್ತುಜಾಬೇಗಂ ಕೊಡಗಲಿ ಬರೆದ ಲೇಖನ

“ಕೊಂಚ ಮನ ತಹಬದಿಗೆ ಬಂದಂತಾಗಿ, ಗೆಳೆಯರೊಬ್ಬರ ಮನೆಗೆ ಹೋಗಿ, ಅಲ್ಲಿದ್ದ ಪುಟ್ಟ ಕಂದಮ್ಮಗಳ ಬೊಗಸೆ ತುಂಬಿಸಿಕೊಂಡು ಮುದ್ದಾಡಿದೆ. ಮಗಳಂತೆ ಕಾಣುವ ಅಪ್ಪ-ಅಮ್ಮನ ಜೊತೆ ಮಾತಾಡಿ, ಕೀಟ್ಸ್‍ ನ ಸಹವಾಸದಿಂದ ಹೊರಬಂದೆ. ‘ಯಪ್ಪಾ, ಬದುಕಿದೆ’ ಅಂತ ನಿಟ್ಟುಸಿರು ಬಿಟ್ಟೆ. ಮಹಾಶಯ ಕೈಬಿಡಲೇ ಇಲ್ಲ. ಮರುದಿನ ಮತ್ತೆ ಅವನದೆ ಕನವರಿಕೆ, ಮುಂದೇನಾಯಿತು? ನಮ್ಮ ದೋಸ್ತನಿಗೆ ಎಂಬ ಹಳವಂಡ. ಮತ್ತೆ ತೆಕ್ಕೆಗೆಳೆದುಕೊಂಡು ಅವನೊಂದಿಗೆ ಮಾತಾದೆ”

Read More

ಮಳೆಯೊಂದು ಮಧುರ ಕಾವ್ಯ : ಮುರ್ತುಜಾಬೇಗಂ ಬರಹ

“ಒಮ್ಮೆ ಚಿಂತೆಗಳ ಕಂತೆ ಗಂಟುಕಟ್ಟಿ ಕಿತ್ತೆಸೆದು ಬಿಸಾಕಿ ಬನ್ನಿ. ಒಂದ್ಸಲ, ಒಂದೇ ಒಂದ್ಸಲ ಅಂಗಳಕ್ಕೋ ಟೆರೆಸಿಗೋ ಹೋಗಿ ಸುರಿವ ಮಳೆಯಲ್ಲಿ ನಿಂತು ನೋಡಿ. ಅದೊಂದು ತಪನೆಯಂತಹ ಅನುಭಾವ. ಒಮ್ಮೊಮ್ಮೆ ಜೀವನದ ಕರಕಷ್ಟ ಕಾಲದಲ್ಲಿ ಸಮಸ್ಯೆಗಳ ಸಂತೆಯಲ್ಲಿ ದಿಕ್ಕು ತಪ್ಪಿ ನಿಂತಿರುವವನ ಹೆಗಲ ಮೇಲೆ ಬಹುಕಾಲದ ಹಳೆಯ ಗೆಳೆಯನೊಬ್ಬ ಕೈ ಇಟ್ಟಂತೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ