Advertisement
ಎಂ.ವಿ. ಶಶಿಭೂಷಣ ರಾಜು

ಎಂ.ವಿ. ಶಶಿಭೂಷಣ ರಾಜು, ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಮೆರಿಕಾದ ಪೆನ್ಸಿಲ್ವೇನಿಯಾದಲ್ಲಿ ವಾಸಿ. ಮೌನದ ಮೊರೆಹೊಕ್ಕಾಗ(ಕವನ ಸಂಕಲನ), ಐ ಸೀ ಯು  ಗಾಡ್, ಲೈಫ್, ಅಂಡ್ ಡೆತ್  (ಕವನ ಸಂಕಲನ), "ಇಮಿಗ್ರೇಷನ್ ದಿ ಪೈನ್ (ನಾಟಕ) ಪ್ರಕಟಿತ ಕೃತಿಗಳು. "ಲಾಸ್ಟ್ ಲೈಫ್" ಕಥನ ಕವನ ಮತ್ತು "ದ್ವಂದ್ವ" ಕವನ ಸಂಕಲನ ಅಚ್ಚಿನಲ್ಲಿವೆ

ವಿದೇಶಿ ನೆಲದಲ್ಲಿ ಸ್ವದೇಶಿಗರ ಬದುಕಿನ ಪಾಡು: ಎಂ.ವಿ. ಶಶಿಭೂಷಣರಾಜು ಅಂಕಣ

ಕೆಲವರು, ಭಾರತಕ್ಕೆ ಬಂದಾಗ ತಾವು ಯಾವುದೇ ಕೆಲಸವೇ ಮಾಡದವರ ಹಾಗೇ ಕಾಣಿಸಿಕೊಂಡು ಮನೆಗಳಲ್ಲಿ ಯಾವುದೇ ಕೆಲಸ ಮಾಡುವುದಿಲ್ಲ. ಇನ್ನು ಹೊರಗಡೆ ಬಂದಾಗ ತಾವು ಅಮೇರಿಕಾದಿಂದ ಬಂದವರು ಎಂದು ಹೇಗೆ ಎದುರಿನವರಿಗೆ ತಿಳಿಸುವುದು ಎಂದು ಹೆಣಗಾಡುತ್ತಾರೆ. ಇನ್ನು ಬಸ್ಸು ಅಥವಾ ರೈಲುಗಳಲ್ಲಿ ಪ್ರಯಾಣಮಾಡುವಾಗ ಸಹಪ್ರಯಾಣಿಕರ ಜೊತೆ ಸಂಭಾಷಣೆ ಶುರುವಾದರೆ, ತಮ್ಮ ಅಮೇರಿಕಾ ಜ್ಞಾನ ಹೊರಹಾಕುತ್ತಾರೆ. ಹೀಗೆ ಎಲ್ಲರೂ ಇರುವುದಿಲ್ಲವಾದರೂ, ಕೆಲವರಂತೂ ಅಲ್ಲಿರುವ ಎಲ್ಲರೂ ಹೀಗೇ ಮಾಡುತ್ತಾರಾ ಎಂಬಂತೆ ನಡೆದುಕೊಳ್ಳುತ್ತಾರೆ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ

Read More

ಗ್ರೀನ್ ಕಾರ್ಡ್ ಎನ್ನುವ ದೇವರು: ಎಂ.ವಿ. ಶಶಿಭೂಷಣ ರಾಜು ಅಂಕಣ

ಎಷ್ಟೋ ಸಲ ಸ್ವದೇಶಕ್ಕೆ ಹಿಂತಿರುಗುವ ಎನ್ನುವ ಅನಿಸಿಕೆ ಮೂಡುತ್ತದೆ, ಅದೊಂದು ಅನಿಸಿಕೆ ಅಷ್ಟೆ. ಅಮೇರಿಕಾದ ಜೀವನ ಶೈಲಿ, ಉತ್ತಮ ಜೀವನ, ತಮ್ಮ ಪಾಡಿಗೆ ತಾವು ಜೀವಿಸಲು ಇರುವ ಪ್ರಾಮುಖ್ಯತೆ, ಸರ್ಕಾರಿ ಕಚೇರಿಗಳಲ್ಲಿ ಇರದ ಲಂಚದ ಹಾವಳಿ, ಗುಣಮಟ್ಟದ ಆಹಾರ, ಎಲ್ಲಕಿಂತ ಹೆಚ್ಚಾಗಿ ತವರಲ್ಲಿ ಸಿಗುವ ಗೌರವ ಮುಂತಾದುವುಗಳನ್ನು ಬಿಡಲು ಮನಸಾಗದೆ ಅಮೆರಿಕೆಯಲ್ಲಿಯೇ ಕೊನೆಯವರೆಗೂ ಜೀವನ ಸಾಗುವುದು.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ”

Read More

ದುಡಿದಷ್ಟೂ ಖರ್ಚು…: ಶಶಿಭೂಷಣ ರಾಜು ಅಂಕಣ

ಭಾರತೀಯರಿಗೆ ಹೆಚ್ಚು ಕಾಟ ಕೊಡುವುದು ಇಲ್ಲಿನ ಹವಾಮಾನ. ತಂಪಿನ ರಾಜ್ಯಗಳಲ್ಲಿ ನೆಲೆಸುವವರಿಗೆ ಹೆಚ್ಚು ಹಿಂಸೆ. ಬೇಸಿಗೆಯಲ್ಲಿ ಬಿಸಿ ಹೆಚ್ಚಿದ್ದರೂ ತಾಳಬಹದು, ಆದರೆ ಚಳಿಗಾಲದಲ್ಲಿ ಅತೀ ಹೆಚ್ಚಿನ ಚಳಿ ಇರುತ್ತದೆ. ಕೆಲವು ರಾಜ್ಯಗಳಲ್ಲಿ ಹಿಮ ಸುರಿಯುತ್ತದೆ. ಮನೆಯಲ್ಲಿ, ಕಾರಿನಲ್ಲಿ, ಅಂಗಡಿಗಳಲ್ಲಿ, ಕಚೇರಿಗಳಲ್ಲಿ ಹೀಟರ್ ಇರುವುದರಿಂದ ಪರ್ವಾಗಿಲ್ಲ, ಆದರೆ ಹೊರಗಡೆ ಹೆಚ್ಚಿನ ಸಮಯ ಕಳೆಯುವುದು ಕಷ್ಟ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ”

Read More

ಕಾನೂನು ಮತ್ತು ಕಾಗದದ ಗಂಡ-ಹೆಂಡತಿ: ಎಂ.ವಿ. ಶಶಿಭೂಷಣ ರಾಜು

ಅವಳ ಅಮೇರಿಕೆಗೆ ಬರುವ ಹಿಂದೆ ಒಂದು ಕಥೆ ಇದೆ. ಅಮೇರಿಕಾಗೆ ತುಂಬಾ ಹಿಂದೆ ಬಂದು ಈಗ ನಾಗರೀಕನಾಗಿರುವ ಹುಡುಗ ಮೆಕ್ಸಿಕೋಗೆ ಬಂದು ಅಕ್ಕನನ್ನು ಮದುವೆಯಾಗಿ ಅಮೇರಿಕಾಗೆ ಕರೆತರುತ್ತಾನೆ. ಅಕ್ಕನಿಗೆ ಅವನ ಮೂಲಕ ಒಂದು ವರುಷದಲ್ಲಿ ಶಾಶ್ವತವಾಗಿ ನೆಲೆಸಲು ಗ್ರೀನ್ ಕಾರ್ಡ್ ಸಿಗುತ್ತದೆ . ಅದಾದನಂತರ ಅವ ಅಕ್ಕನಿಗೆ ವಿಚ್ಚೇದನ ನೀಡುತ್ತಾನೆ.
ಎಂ.ವಿ. ಶಶಿಭೂಷಣ ರಾಜು ಬರೆಯುವ “ಅನೇಕ ಅಮೆರಿಕಾ” ಅಂಕಣ

Read More

ಎಂ.ವಿ. ಶಶಿಭೂಷಣ ರಾಜು ಹೊಸ ಅಂಕಣ “ಅನೇಕ ಅಮೆರಿಕಾ” ಆರಂಭ

ಮೊದಮೊದಲು ಬಂದ ಜನ ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ಓದಲು ಬಂದವರಿಗಂತೂ ರಾತ್ರಿ ಯಾವುದು, ಹಗಲು ಯಾವುದು ಎನ್ನುವುದು ಗೊತ್ತಾಗುವುದಿಲ್ಲ. ಮುಂಜಾನೆ ಹೊರ ಹೊರಟರೆ ಮನೆಗೆ ಬರುವುದು ಮಧ್ಯರಾತ್ರಿ ನಂತರವೇ. ಯಾವುದಾದರೂ ಕೆಫೆಯಲ್ಲೋ, ಡೈನರ್‌ಗಳಲ್ಲೋ ಕೆಲಸಮಾಡಬೇಕಾಗುತ್ತದೆ.
ವಿದೇಶಿ ನೆಲದಲ್ಲಿ ವಲಸಿಗರ ಬದುಕಿನ ಹಾಡು-ಪಾಡು ಕುರಿತ ಎಂ.ವಿ. ಶಶಿಭೂಷಣ ರಾಜು ಹೊಸ ಅಂಕಣ “ಅನೇಕ ಅಮೆರಿಕಾ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ