ಏನು ಬರೆಯುವುದು?: ಎಂ.ವಿ. ಶಶಿಭೂಷಣ ರಾಜು ಬರಹ

ತಮ್ಮ ಖಯಾಲಿಗೋ, ಸಾಮಾಜಿಕ ಜವಾಬ್ದಾರಿಯಿಂದಲೋ, ಸಮಾಜಕ್ಕೆ ತನ್ನದೊಂದು ಅಳಿಲ ಸೇವೆ ಎಂದೋ ಪ್ರಖ್ಯಾತಗೊಳ್ಳಲೋ ಬರೆಯುವರಿಗೆ ಸ್ವಲ್ಪ ಭಯ ಇದ್ದೇ ಇರುತ್ತದೆ. ಏಕೆಂದರೆ ಸಹಾಯ ಮಾಡಿಸಿಕೊಂಡವರೇ ಎದುರು ತಿರುಗುವುದು, ಹಿಂದೆ ಕೆಟ್ಟದಾಗಿ ಆಡಿಕೊಳ್ಳುವುದು, ಕಷ್ಟಕೊಡುವುದು ಹೀಗೆ ಅನೇಕ ರೀತಿಯಲ್ಲಿ ನೋವು ಕೊಡುವುದರಿಂದ, ನನಗ್ಯಾಕೆ ಇಲ್ಲದ ಉಸಾಬರಿ ಎಂದುಕೊಳ್ಳುವವರು ಸಂಖ್ಯೆ ಹೆಚ್ಚಾಗುತ್ತಿದೆ.
ಎಂ.ವಿ. ಶಶಿಭೂಷಣ ರಾಜು ಬರಹ ನಿಮ್ಮ ಓದಿಗೆ

Read More