Advertisement

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

ಗ್ರೀನ್ ಕಾರ್ಡ್ ಎನ್ನುವ ದೇವರು: ಎಂ.ವಿ. ಶಶಿಭೂಷಣ ರಾಜು ಅಂಕಣ

ಎಷ್ಟೋ ಸಲ ಸ್ವದೇಶಕ್ಕೆ ಹಿಂತಿರುಗುವ ಎನ್ನುವ ಅನಿಸಿಕೆ ಮೂಡುತ್ತದೆ, ಅದೊಂದು ಅನಿಸಿಕೆ ಅಷ್ಟೆ. ಅಮೇರಿಕಾದ ಜೀವನ ಶೈಲಿ, ಉತ್ತಮ ಜೀವನ, ತಮ್ಮ ಪಾಡಿಗೆ ತಾವು ಜೀವಿಸಲು ಇರುವ ಪ್ರಾಮುಖ್ಯತೆ, ಸರ್ಕಾರಿ ಕಚೇರಿಗಳಲ್ಲಿ ಇರದ ಲಂಚದ ಹಾವಳಿ, ಗುಣಮಟ್ಟದ ಆಹಾರ, ಎಲ್ಲಕಿಂತ ಹೆಚ್ಚಾಗಿ ತವರಲ್ಲಿ ಸಿಗುವ ಗೌರವ ಮುಂತಾದುವುಗಳನ್ನು ಬಿಡಲು ಮನಸಾಗದೆ ಅಮೆರಿಕೆಯಲ್ಲಿಯೇ ಕೊನೆಯವರೆಗೂ ಜೀವನ ಸಾಗುವುದು.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ”

Read More

ದುಡಿದಷ್ಟೂ ಖರ್ಚು…: ಶಶಿಭೂಷಣ ರಾಜು ಅಂಕಣ

ಭಾರತೀಯರಿಗೆ ಹೆಚ್ಚು ಕಾಟ ಕೊಡುವುದು ಇಲ್ಲಿನ ಹವಾಮಾನ. ತಂಪಿನ ರಾಜ್ಯಗಳಲ್ಲಿ ನೆಲೆಸುವವರಿಗೆ ಹೆಚ್ಚು ಹಿಂಸೆ. ಬೇಸಿಗೆಯಲ್ಲಿ ಬಿಸಿ ಹೆಚ್ಚಿದ್ದರೂ ತಾಳಬಹದು, ಆದರೆ ಚಳಿಗಾಲದಲ್ಲಿ ಅತೀ ಹೆಚ್ಚಿನ ಚಳಿ ಇರುತ್ತದೆ. ಕೆಲವು ರಾಜ್ಯಗಳಲ್ಲಿ ಹಿಮ ಸುರಿಯುತ್ತದೆ. ಮನೆಯಲ್ಲಿ, ಕಾರಿನಲ್ಲಿ, ಅಂಗಡಿಗಳಲ್ಲಿ, ಕಚೇರಿಗಳಲ್ಲಿ ಹೀಟರ್ ಇರುವುದರಿಂದ ಪರ್ವಾಗಿಲ್ಲ, ಆದರೆ ಹೊರಗಡೆ ಹೆಚ್ಚಿನ ಸಮಯ ಕಳೆಯುವುದು ಕಷ್ಟ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ”

Read More

ಕಾನೂನು ಮತ್ತು ಕಾಗದದ ಗಂಡ-ಹೆಂಡತಿ: ಎಂ.ವಿ. ಶಶಿಭೂಷಣ ರಾಜು

ಅವಳ ಅಮೇರಿಕೆಗೆ ಬರುವ ಹಿಂದೆ ಒಂದು ಕಥೆ ಇದೆ. ಅಮೇರಿಕಾಗೆ ತುಂಬಾ ಹಿಂದೆ ಬಂದು ಈಗ ನಾಗರೀಕನಾಗಿರುವ ಹುಡುಗ ಮೆಕ್ಸಿಕೋಗೆ ಬಂದು ಅಕ್ಕನನ್ನು ಮದುವೆಯಾಗಿ ಅಮೇರಿಕಾಗೆ ಕರೆತರುತ್ತಾನೆ. ಅಕ್ಕನಿಗೆ ಅವನ ಮೂಲಕ ಒಂದು ವರುಷದಲ್ಲಿ ಶಾಶ್ವತವಾಗಿ ನೆಲೆಸಲು ಗ್ರೀನ್ ಕಾರ್ಡ್ ಸಿಗುತ್ತದೆ . ಅದಾದನಂತರ ಅವ ಅಕ್ಕನಿಗೆ ವಿಚ್ಚೇದನ ನೀಡುತ್ತಾನೆ.
ಎಂ.ವಿ. ಶಶಿಭೂಷಣ ರಾಜು ಬರೆಯುವ “ಅನೇಕ ಅಮೆರಿಕಾ” ಅಂಕಣ

Read More

ಎಂ.ವಿ. ಶಶಿಭೂಷಣ ರಾಜು ಹೊಸ ಅಂಕಣ “ಅನೇಕ ಅಮೆರಿಕಾ” ಆರಂಭ

ಮೊದಮೊದಲು ಬಂದ ಜನ ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ಓದಲು ಬಂದವರಿಗಂತೂ ರಾತ್ರಿ ಯಾವುದು, ಹಗಲು ಯಾವುದು ಎನ್ನುವುದು ಗೊತ್ತಾಗುವುದಿಲ್ಲ. ಮುಂಜಾನೆ ಹೊರ ಹೊರಟರೆ ಮನೆಗೆ ಬರುವುದು ಮಧ್ಯರಾತ್ರಿ ನಂತರವೇ. ಯಾವುದಾದರೂ ಕೆಫೆಯಲ್ಲೋ, ಡೈನರ್‌ಗಳಲ್ಲೋ ಕೆಲಸಮಾಡಬೇಕಾಗುತ್ತದೆ.
ವಿದೇಶಿ ನೆಲದಲ್ಲಿ ವಲಸಿಗರ ಬದುಕಿನ ಹಾಡು-ಪಾಡು ಕುರಿತ ಎಂ.ವಿ. ಶಶಿಭೂಷಣ ರಾಜು ಹೊಸ ಅಂಕಣ “ಅನೇಕ ಅಮೆರಿಕಾ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಏನು ಬರೆಯುವುದು?: ಎಂ.ವಿ. ಶಶಿಭೂಷಣ ರಾಜು ಬರಹ

ತಮ್ಮ ಖಯಾಲಿಗೋ, ಸಾಮಾಜಿಕ ಜವಾಬ್ದಾರಿಯಿಂದಲೋ, ಸಮಾಜಕ್ಕೆ ತನ್ನದೊಂದು ಅಳಿಲ ಸೇವೆ ಎಂದೋ ಪ್ರಖ್ಯಾತಗೊಳ್ಳಲೋ ಬರೆಯುವರಿಗೆ ಸ್ವಲ್ಪ ಭಯ ಇದ್ದೇ ಇರುತ್ತದೆ. ಏಕೆಂದರೆ ಸಹಾಯ ಮಾಡಿಸಿಕೊಂಡವರೇ ಎದುರು ತಿರುಗುವುದು, ಹಿಂದೆ ಕೆಟ್ಟದಾಗಿ ಆಡಿಕೊಳ್ಳುವುದು, ಕಷ್ಟಕೊಡುವುದು ಹೀಗೆ ಅನೇಕ ರೀತಿಯಲ್ಲಿ ನೋವು ಕೊಡುವುದರಿಂದ, ನನಗ್ಯಾಕೆ ಇಲ್ಲದ ಉಸಾಬರಿ ಎಂದುಕೊಳ್ಳುವವರು ಸಂಖ್ಯೆ ಹೆಚ್ಚಾಗುತ್ತಿದೆ.
ಎಂ.ವಿ. ಶಶಿಭೂಷಣ ರಾಜು ಬರಹ ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ