Advertisement

ರೂಪಾ ರವೀಂದ್ರ ಜೋಶಿ

ಭಾರತದಲ್ಲಿ ‘ಪ್ರಚಂಡ ರಾವಣ’, ಡಬ್ಲಿನ್ನಲ್ಲಿ ಕಿಂಗ್ ಲಿಯರ್…

“ಇದನ್ನು ಪುರಾಣದ ಕಾಂಟೆಕ್ಸ್ಟ್ ನಲ್ಲಿ ಓದಿದರೆ ಪುರಾಣವೇ. ಇಂದಿನ ಕಾಲಗತಿಗೆ ಅನ್ವಯಿಸಿಕೊಂಡರೆ ಅನ್ವಯವಾಗುತ್ತದೆ. ನನ್ನ ಈ ಅನ್ವಯ ಕಂಡು ಗೆಳೆಯ ಕೊಂಚ ಮಂಕಾದ. ಕೇವಲ ಕೊರೋನ ಎಂದು ತಿಳಿದಿದ್ದ ಅವನ ಕಣ್ಣುಗಳಲ್ಲಿ ಈಗ ಅದು ಪ್ರಚಂಡ ರಾವಣನಾಗಿ ಕಾಣಿಸಿಕೊಳ್ಳುತ್ತಿರುವ ಬಗೆ ಗುರುತಿಸಿದೆ. ರಂಗ, ನಟನೆ, ಆಗಾಗ ಬ್ಯಾಕ್ ಸ್ಟೇಜ್ ಎಂದು ಓಡಾಡಿಕೊಂಡು ತುಂಬ ಚಟುವಟಿಕೆಯಿಂದಿದ್ದ..”

Read More

ಬೇಯುವಿಕೆಯ ರೂಪಕವಾಗಿ ಹೆಲೆನ್, ಮರಿಯಾ ಕಲಸ್ ರನ್ನು ನೋಡುತ್ತ…

“ಪಕ್ಕಾ ಮಾಸ್ ಎಂಟರ್ಟೇನರ್ ನಾಟಕಗಳಲ್ಲಿ ನಟಿಸುತ್ತಿದ್ದವರು ‘ಜನಕಜಾತೆ ಸೀತೆ’ ಎಂಬ ಪ್ರಯೋಗಾತ್ಮಕ ನಾಟಕದಲ್ಲಿ ನಟಿಸುತ್ತಾರೆ ಮತ್ತು ದಾಖಲೆ ಮಾಡುತ್ತಾರೆ. ತಾವೇ ಒಂದು ಹವ್ಯಾಸಿ ರಂಗತಂಡ ಕಟ್ಟಿ ತಮ್ಮ ಕಲೆಕ್ಷನ್ ಡ್ರಾಮಗಳನ್ನ ಬಿಟ್ಟು ಶುದ್ಧ ಪ್ರಯೋಗಗಳಿಗೆ ನಿಲ್ಲುತ್ತಾರೆ. ಮಂಗಳಮುಖಿಯರನ್ನ ಕಲೆಹಾಕಿಕೊಂಡು ನಾಟಕ ಮಾಡಿಸಿ ಹೊಸ ನೋಟಕ್ರಮ ಹುಟ್ಟುಹಾಕುತ್ತಾರೆ. ‘ಖಾನಾವಳಿ ಚೆನ್ನಿ’ಯಲ್ಲಿನ ಹೆಲೆನ್..”

Read More

ರಾಜಕಾರಣದ ನಾಟಕದಲ್ಲಿ ಸಾರ್ವಕಾಲಿಕ ಹಸಿತನ ಕಾಣದಿದ್ದರೆ…

“ಕೆವೈಎನ್ ಸರ್ ಅವರ ವಿಚಾರ ಲಹರಿ ಮೊದಲೇ ಚೂರುಪಾರು ನನಗೆ ತಿಳಿದಿತ್ತಾದ್ದರಿಂದ ಅದು ಹೇಗೆ ದೃಶ್ಯಗಳಾಗಿ ವಿಂಗಡಿಸಿಕೊಂಡಿದೆ ಎಂದು ಟ್ರೇಸ್ ಮಾಡುತ್ತಾ ಹೋದೆ. ಸಹಜವಾಗಿ ನಾಟಕದಲ್ಲಿ ಕೆವೈಎನ್ ಸರ್ ಅವರ ರಾಜಕೀಯ ಚಿಂತನೆಯ ಧಾಟಿ ಇದೆ. ರಾಜಕಾರಣದ ಒಳ ‘ಸುಳಿ’ಗಳು ಆಗಾಗ ಮಾತ್ರ ‘ಸುಳಿ’ಯುತ್ತವೆ ಎನ್ನುವುದು…”

Read More

ದಬ್ಬಲ, ಸೂಜಿ, ರಾಮಾಯಣ ಇತ್ಯಾದಿ…

“ಇದು ತುಂಬ ಸೂಕ್ಷ್ಮ ಹಾಗೂ ಮಾರ್ಮಿಕ ಮಾತು. ಯಾರಾದರೊಬ್ಬರು ವಸ್ತುನಿಷ್ಠವಾಗಿ ಮಾತಾಡುತ್ತಿದ್ದರೆ ಅದನ್ನು ಗ್ರಹಿಸಿಕೊಳ್ಳಲು ಬಾರದಿದ್ದರೆ ಆ ಕಾಲ ತನ್ನ ಹದ ಕಳೆದುಕೊಳ್ಳುತ್ತದೆ. ಮತ್ತು ಕಲೆಯಲ್ಲಿ ರಾಜಕಾರಣ ತಲೆ ಹೊಗಿಸಲು ಆರಂಭಿಸುತ್ತದೆ. ಕಲೆಯನ್ನ ಹಿಂದಕ್ಕೆ ಸರಿಸಿ ಬಣಗಳು ತಮ್ಮ ಪೂರ್ವಗ್ರಹದ ಆಟ ಆಡಲು ಆರಂಭಿಸುತ್ತವೆ. ಒಂದು ಕಾಲದ ವಸ್ತುನಿಷ್ಠ ತತ್ವ ಮತ್ತು ಪ್ರತಿಪಾದನೆ ಮಾಯವಾಗಿ…”

Read More

ಗಿರಜಮ್ಮನ ಪರಸಂಗಗಳಲ್ಲಿ ರಂಗದ ಪರಸಂಗಳನ್ನು ಹುಡುಕುತ್ತ…

“ಎಲ್ಲೋ ಕೆಲವು ಹೆಣ್ಣುಮಕ್ಕಳು ಈ ಪರಿಧಿ ದಾಟಿ ತಾಲೀಮುಗಳಿಗೆ ಬರುವುದು ಅಪರೂಪ. ಇಂದಿಗೂ ಪರಿಸ್ಥಿತಿ ಹೀಗಿರುವಾಗ ಅಂದಿನ ಕಾಲಕ್ಕೆ ಗಿರಿಜಮ್ಮ ರಂಗಭೂಮಿ ಪ್ರವೇಶಿಸಿದ ಬಗೆಯೇ ವಿಚಿತ್ರ. ಮತ್ತು ನಟಿಸುತ್ತ ನಟಿಸುತ್ತ ಸರಿಸುಮಾರು ಸಾವಿರಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿರುವುದು ದೊಡ್ಡ ಅಚ್ಚರಿ. ಕೊಂಚ ಎಚ್ಚರ ತಪ್ಪಿದ್ದರೆ ಈ ಆತ್ಮಕಥನ ತುಂಬ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ