Advertisement

ಕ್ಷಮಾ ವಿ. ಭಾನುಪ್ರಕಾಶ್

ಎಸ್.ಎಲ್. ಭೈರಪ್ಪನವರ ಕಾದಂಬರಿಗಳಲ್ಲಿನ ರಾಚನಿಕತೆಯ ಪ್ರಶ್ನೆ: ಎನ್.ಎಸ್.ಶ್ರೀಧರ ಮೂರ್ತಿ ಬರಹ

ಭೈರಪ್ಪನವರ ಎರಡನೆಯ ಸಾಧ್ಯತೆಯ ಕಾದಂಬರಿಗಳಲ್ಲಿ ವೈಚಾರಿಕತೆ ಬಹುಮುಖಿಯಾಗಿದೆ. ಅದರ ಕೇಂದ್ರವನ್ನು ಕೃತಿಯ ಸಂರಚನೆ ಹಿಡಿದಿಡುತ್ತದೆ. ಇಲ್ಲಿನ ಓದು ಕೂಡ ಬಹುಮುಖಿಯಾಗ ಬೇಕಾಗಿದ್ದು. ‘ತಂತುʼ ಕಾದಂಬರಿಯನ್ನು ಇದಕ್ಕೆ ಉದಾಹರಣೆಯಾಗಿ ನೋಡಬಹುದು. ಇದು ತುರ್ತು ಪರಿಸ್ಥಿತಿಯ ರಾಜಕೀಯ ಕಥನ ಎನ್ನುವುದು ನಿಜ. ಅದರ ಜೊತೆಗೆ ಕೌಟಂಬಿಕ ಪ್ರಶ್ನೆಗಳಿವೆ. ತಾಯಿ-ಮಗನ ಸಂಬಂಧದ ಪರಿಶೀಲನೆ ಇದೆ. ದಾಂಪತ್ಯದಾಚೆಗೆ ಸೆಳೆಯುವ ಸಂಬಂಧವಿದೆ. ಸಂಗೀತದ ನೆಲೆ ಕೂಡ ಇದೆ. ಇದನ್ನು ಗಹನತೆಯ ಜೊತೆಗೆ ಅಲ್ಲಲ್ಲಿ ಕಾಣುವ ಜನಪ್ರಿಯ ವಿವರಗಳ ಜೊತೆಗೇ ಗ್ರಹಿಸಿಕೊಳ್ಳಬೇಕು.
ಎಸ್.ಎಲ್. ಭೈರಪ್ಪನವರ ಕಾದಂಬರಿಗಳ ಕುರಿತು ಎನ್.ಎಸ್.‌ ಶ್ರೀಧರಮೂರ್ತಿ ಬರಹ

Read More

ಸಂರಚನೆಯಲ್ಲಿ ಹೊಸತನ ಹುಡುಕುವ ಕಥೆಗಳು: ಎನ್.ಎಸ್.ಶ್ರೀಧರ ಮೂರ್ತಿ ಬರಹ

‘ಅಂತರ್ಗತ’ ದಲ್ಲಿ ಕಥೆಯಲ್ಲಿದ್ದಾತ ಎದುರಿಗೂ ಬರುತ್ತಾನೆ, ಚಿತ್ತಾಲರ ಕಥೆಯಂತೆ ಸೃಜನಶೀಲತೆಯ ನೆಲೆಗಳನ್ನು ಪರಿವೀಕ್ಷಿಸುವ ಇದು ಆ ಮೂಲಕ ಬದುಕಿನ ಮೂಲ ಆತಂಕಗಳನ್ನೂ ಗುರುತಿಸುತ್ತದೆ. ‘ತಾರೆ’ಕತೆಯಲ್ಲಿ ಕೂಡ ಇಂತಹ ಸೂಕ್ಷ್ಮಗಳನ್ನು ಗಮನಿಸ ಬಹುದು. ಅಜಿತ್ ಅವರ ಕಥನದ ಹಿರಿಮೆಯೆಂದರೆ ಅವರಿಗೆ ಓದುಗರ ಗ್ರಹಿಕೆಯ ಕುರಿತು ಇರುವ ನಂಬಿಕೆ. ಕಥನದ ಹಲವು ನೆಲೆಗಳನ್ನು ಅವರು ಮುಕ್ತವಾಗಿರಿಸಿ ಅವು ಓದುಗರ ಮನೋಭೂಮಿಕೆಯಲ್ಲಿ ಬೆಳೆಯಲು ಬಿಡುತ್ತಾರೆ. ‘ತುಂಬೀತೆ ಒಲವು’ ಈ ನೆಲೆಯಲ್ಲಿ ಬಹು ಯಶಸ್ವಿಯಾದ ಕಥೆ.
ಡಾ. ಅಜಿತ್‌ ಹರೀಶಿ ಹೊಸ ಕಥಾ ಸಂಕಲನ “ಉಪರಿ”ಯ ಕುರಿತು ಎನ್.ಎಸ್.ಶ್ರೀಧರ ಮೂರ್ತಿ ಬರಹ

Read More

‘ಅನ್ಯ-ಅನನ್ಯ’ ಕೆ.ವಿ.ತಿರುಮಲೇಶ್: ಎನ್.ಎಸ್. ಶ್ರೀಧರಮೂರ್ತಿ ಬರಹ

“ತಿರುಮಲೇಶರು ತಮಗೆ ಇರುವ ಅಪಾರ ಓದನ್ನು ಪ್ರತಿಪಾದನೆಯ ಸಂದರ್ಭದಲ್ಲಿ ಅಗತ್ಯಕ್ಕೆ ತಕ್ಕಂತೆ ಬಳಸಿಕೊಂಡಿದ್ದಾರೆ. ಗಮನಿಸಬೇಕಾದ ಸಂಗತಿ ಎಂದರೆ ತಮ್ಮ ಅಪಾರ ಓದು ಅವರಿಗೆ ಎಲ್ಲಿಯೂ ಪ್ರದರ್ಶನದ ಸಂಗತಿ ಆಗಿಲ್ಲ. ಅಗತ್ಯವಿಲ್ಲದ ಸೈದ್ಧಾಂತಿಕ ನೆಲೆಗಳಲ್ಲಿ ಅವರು ಪ್ರತಿಪಾದನೆಯನ್ನು ಸಿಕ್ಕಿ ಹಾಕಿಸುವುದೂ ಇಲ್ಲ. ಯಾವುದರ ಅಗತ್ಯ ಎಷ್ಟು ಎಂದು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ