Advertisement

ದೇವಿಕಾ ನಾಗೇಶ್

ಸಂತೆಯೊಳಗಣ ಮೌನಕ್ಕೆ ಶರಣಾಗುತ್ತ…

ನಂಜು ಕವಿತೆಯ ಒಳಗಿನ ಗಾಯಗಳನ್ನು ಕೆರೆದುಕೊಳ್ಳುವ ಪ್ರಕ್ರಿಯೆ, ಮತ್ತದರ ವಿಕೃತ ಫಲಾನುಭವ, ಫಲಾನುಭವಿಗಳು… ಸಂತೆಯೊಳಗಣ ಮೌನ ಕವಿತೆಯಲ್ಲಿ ಮಾತು ಹುಟ್ಟುವ ಬಗೆಯ ಮೂಲಕ ಕುಟುಂಬ ಮತ್ತು ಸಮಾಜ ಸ್ಥಾಪಿತವಾದ ಹಾದರ -ಆದರಗಳಿಗೆ ಇನ್ನೊಂದು ಕವಲು ನೋಟವನ್ನು ಆಸ್ಪರಿಯವರು ಕಾಣಿಸುತ್ತಾರೆ. ಜೀವದೊಳಗೊಂದು ಬ್ರೂಣಕಟ್ಟಿ, ಅದಕ್ಕೆ ನರ ಮೆದುಳು ಎಲುಬು ಹುಟ್ಟಿ ಇನ್ನೊಂದು ಜೀವವಾಗುವ ಅಚ್ಚರಿಯ ವಿಜ್ಞಾನವನ್ನು ಕವಿತೆ ಹಡೆವುದು ಹಗುರದ ಮಾತಲ್ಲ.
ಚನ್ನಬಸಪ್ಪ ಆಸ್ಪರಿಯವರ “ಸಂತೆಯೊಳಗಣ ಮೌನ” ಕವನ ಸಂಕಲನದ ಕುರಿತು ನಾದ ಮಣಿನಾಲ್ಕೂರು ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ