Advertisement

ನಾರಾಯಣ ಯಾಜಿ

ಸಂತೆಯೊಳಗಣ ಮೌನಕ್ಕೆ ಶರಣಾಗುತ್ತ…

ನಂಜು ಕವಿತೆಯ ಒಳಗಿನ ಗಾಯಗಳನ್ನು ಕೆರೆದುಕೊಳ್ಳುವ ಪ್ರಕ್ರಿಯೆ, ಮತ್ತದರ ವಿಕೃತ ಫಲಾನುಭವ, ಫಲಾನುಭವಿಗಳು… ಸಂತೆಯೊಳಗಣ ಮೌನ ಕವಿತೆಯಲ್ಲಿ ಮಾತು ಹುಟ್ಟುವ ಬಗೆಯ ಮೂಲಕ ಕುಟುಂಬ ಮತ್ತು ಸಮಾಜ ಸ್ಥಾಪಿತವಾದ ಹಾದರ -ಆದರಗಳಿಗೆ ಇನ್ನೊಂದು ಕವಲು ನೋಟವನ್ನು ಆಸ್ಪರಿಯವರು ಕಾಣಿಸುತ್ತಾರೆ. ಜೀವದೊಳಗೊಂದು ಬ್ರೂಣಕಟ್ಟಿ, ಅದಕ್ಕೆ ನರ ಮೆದುಳು ಎಲುಬು ಹುಟ್ಟಿ ಇನ್ನೊಂದು ಜೀವವಾಗುವ ಅಚ್ಚರಿಯ ವಿಜ್ಞಾನವನ್ನು ಕವಿತೆ ಹಡೆವುದು ಹಗುರದ ಮಾತಲ್ಲ.
ಚನ್ನಬಸಪ್ಪ ಆಸ್ಪರಿಯವರ “ಸಂತೆಯೊಳಗಣ ಮೌನ” ಕವನ ಸಂಕಲನದ ಕುರಿತು ನಾದ ಮಣಿನಾಲ್ಕೂರು ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ