Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ನದೀಮ್‌ ಸನದಿ ಬರೆದ ಈ ದಿನದ ಕವಿತೆ

“ಬಿದ್ದ ಕವಿತೆಯನೆತ್ತಿದ
ಗಾಂಧಿಯ ಹಣೆಮೇಲೆ
ಒಂದು‌ ಕ್ಷಣದ ಚಿಂತೆ
ಕವಿತೆಯನೊಮ್ಮೆ
ಮೇಲಿಂದ ಕೆಳಗೆ
ದಿಟ್ಟಿಸಿ‌ ನೋಡಿ
ದೀರ್ಘ ನಿಟ್ಟುಸಿರು”- ನದೀಮ್‌ ಸನದಿ ಬರೆದ ಈ ದಿನದ ಕವಿತೆ

Read More

ಮತ್ತೆ ಮತ್ತೆ ನೆನಪಾಗುವ ದೊಡ್ಡಪ್ಪ: ನದೀಮ್ ಸನದಿ ಬರಹ

“ಹಿಂದಿನ ವಾರವಷ್ಟೆ ತಮ್ಮ ಅನುಭವಗಳನ್ನು ಬರೆದು ದಾಖಲಿಸಿದ “ಅಂತರಂಗದ ಅಲೆ” ಪುಸ್ತಕವನ್ನು ನನಗೆ ಕಳಿಸಿದ್ದರು. ಬಹುಶಃ ಅದು ದೊಡ್ಡಪ್ಪನ ಕೊನೆಯ ಪುಸ್ತಕ. ಸಂಕಲನ ತಲುಪಿದ ಒಂದೆರಡು ದಿನಗಳಲ್ಲಿ ಓದಿ ಅವರಜೊತೆ ಚರ್ಚಿಸಿದ್ದೆ. ಕೆಲ ವರ್ಷಗಳ ಕೆಳಗೆ ದೊಡ್ಡಪ್ಪನಿಗೆ ಹೃದಯಾಘಾತವಾದಾಗ ಚೇಂಜ್ ಗಾಗಿ ಕೆಲದಿನ ನಮ್ಮ ಮನೆಯಲ್ಲಿ ಉಳಿದುಕೊಂಡಿದ್ದರು. ಹುಟ್ಟೂರಿನಲ್ಲಿ ಸ್ವಲ್ಪ ಸಮಯ ಕಳೆಯಲು ಸಿಕ್ಕ ಖುಷಿ ಅವರದಾದರೆ…”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ