Advertisement
ರವಿ ಮಡೋಡಿ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ರವಿ ಮಡೋಡಿ ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿಟ್ಟೂರು ಬಳಿಯ ಮಡೋಡಿ ಗ್ರಾಮದವರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಕಳೆದ 15 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 500ಕ್ಕೂ ಹೆಚ್ಚು ಪ್ರದರ್ಶನಗಳನ್ನು ತಮ್ಮ ತಂಡದೊಂದಿಗೆ ನೀಡಿದ್ದಾರೆ. ‌‘ಯಕ್ಷಸಿಂಚನ’ ಎನ್ನುವ ಹವ್ಯಾಸಿ ಯಕ್ಷಗಾನ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾದ ಅವರು ಸಂಸ್ಥೆಯ ಈಗಿನ ಅಧ್ಯಕ್ಷರೂ ಹೌದು.  ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭ ದೊರಕಿಸಿಕೊಡುವಲ್ಲಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಇವರು ಮಲೆನಾಡಿನ ಒಂದು ಶತಮಾನದ ಯಕ್ಷಗಾನ ಇತಿಹಾಸವನ್ನು ತಿಳಿಸುವ  ‘ಮಲೆನಾಡಿನ ಯಕ್ಷಚೇತನಗಳು’  ಎಂಬ ಪುಸ್ತಕವನ್ನು ಹೊರತಂದಿದ್ದಾರೆ. ಇದರ ಜೊತೆಗೆ ʼನಮ್ಮಲ್ಲೇ ಮೊದಲು’, ’ಪ್ರಸಂಗಕರ್ತ ಶ್ರೀಧರ ಡಿ.ಎಸ್’ ಇವರ ಇತರ ಕೃತಿಗಳು. ಅವರ ಹಲವಾರು ಕಥೆ, ಲೇಖನ, ಲಲಿತ ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ಹಕ್ಕಿಯ ಹಿಕ್ಕೆ ಮತ್ತು ಆರ್ಕಿಟೆಕ್ಚರ್:ವಸ್ತಾರೆ ಪಟ್ಟಣ ಪುರಾಣ

ಛೇಂಬರಿನಲ್ಲಿ ಕ್ಲಯಂದೇವರು ತಮ್ಮೆಲ್ಲ ವಂದಿಮಾಗಧರ ಜತೆ ವಿರಾಜಿಸುತ್ತಿದ್ದರು. ಅವರೆದುರಿನ ಮಾತೆಲ್ಲ ಬರೇ ಹಕ್ಕಿಗಳ ಬಗ್ಗೆಯೇ ಜರುಗಿದ್ದವು. ಇನ್ನೇನು ಕಾದಿದೆಯೋ ಅಂತ ಅನುಮಾನಿಸುತ್ತಲೇ ಎದುರು ಕೂತಾಗ ಈ ಪ್ರಶ್ನೆ!

Read More

ವಸ್ತಾರೆ ವಿರಚಿತ ಗೋಲಗುಮ್ಮಟ ಪಢಾಯಿ:೧

ಹೀಗೆ ಉದ್ದಾನುದ್ದ ಬರೆದು ಗೋಳಗುಮ್ಮಟದ ಬಗ್ಗೆ ನಾವು ಉಬ್ಬಬಹುದು. ಬೀಗಬಹುದು. ಗುಂಜ಼ಿನ ಒಳಹೊರಗೆ ನಿಂತು ಅದರೆದುರು ಮಿಕ್ಕಿದ್ದೆಲ್ಲ ಕೀಳೆಂದುಕೊಂಡು, ಎಷ್ಟು ಹೇಳಿದರೂ ಸಾಲದೆನ್ನುವುದೊಂದು ನಿಸ್ಸೀಮ ಕುಬ್ಜತೆಯಲ್ಲಿ ಸಣ್ಣಗಾಗಿ, ತಣ್ಣಗಾಗಿ ಹಾಗೇ  ಮೂಕವಾಗಿ ವಿಸ್ಮಯಿಸಬಹುದು.

Read More

ಭವ್ಯ ಭವಿತವ್ಯಗಳೆಂಬ ಕಾಲದ ಹೆಗ್ಗಳಿಕೆಗಳು: ವಸ್ತಾರೆ ನಾಗರಾಜ್

ಆರ್ಕಿಟೆಕ್ಚರನ್ನು ಓದುವಾಗ ದೇಲ್‌ವಾರದ ಗುಡಿಗಳ ಬಗ್ಗೆ ಪರೀಕ್ಷೆಗೆಂದು ಉರು ಹಚ್ಚಿ ಇಪ್ಪತ್ತು ಅಂಕಗಳ ಪ್ರಶ್ನೆಗೆ ತಯಾರಿ ನಡೆಸಿದ ನೆನಪು. ಜೈನರು ಮತ್ತು ಬೌದ್ಧರ ಕಟ್ಟಡ ಸಂಸ್ಕೃತಿ ವೈದಿಕ ಗುಡಿಗಾರಿಕೆಗೂ ಹಿಂದಿನದೇ ಸರಿ. ಇಲ್ಲಿನ ಗುಡಿಗಳನ್ನು ಕಟ್ಟಿದ್ದು ಗುರ್ಜರ ದೊರೆಗಳು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ