ಹಕ್ಕಿಯ ಹಿಕ್ಕೆ ಮತ್ತು ಆರ್ಕಿಟೆಕ್ಚರ್:ವಸ್ತಾರೆ ಪಟ್ಟಣ ಪುರಾಣ
ಛೇಂಬರಿನಲ್ಲಿ ಕ್ಲಯಂದೇವರು ತಮ್ಮೆಲ್ಲ ವಂದಿಮಾಗಧರ ಜತೆ ವಿರಾಜಿಸುತ್ತಿದ್ದರು. ಅವರೆದುರಿನ ಮಾತೆಲ್ಲ ಬರೇ ಹಕ್ಕಿಗಳ ಬಗ್ಗೆಯೇ ಜರುಗಿದ್ದವು. ಇನ್ನೇನು ಕಾದಿದೆಯೋ ಅಂತ ಅನುಮಾನಿಸುತ್ತಲೇ ಎದುರು ಕೂತಾಗ ಈ ಪ್ರಶ್ನೆ!
Read Moreಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ ರವಿ ಮಡೋಡಿ ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿಟ್ಟೂರು ಬಳಿಯ ಮಡೋಡಿ ಗ್ರಾಮದವರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಕಳೆದ 15 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 500ಕ್ಕೂ ಹೆಚ್ಚು ಪ್ರದರ್ಶನಗಳನ್ನು ತಮ್ಮ ತಂಡದೊಂದಿಗೆ ನೀಡಿದ್ದಾರೆ. ‘ಯಕ್ಷಸಿಂಚನ’ ಎನ್ನುವ ಹವ್ಯಾಸಿ ಯಕ್ಷಗಾನ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾದ ಅವರು ಸಂಸ್ಥೆಯ ಈಗಿನ ಅಧ್ಯಕ್ಷರೂ ಹೌದು. ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭ ದೊರಕಿಸಿಕೊಡುವಲ್ಲಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಇವರು ಮಲೆನಾಡಿನ ಒಂದು ಶತಮಾನದ ಯಕ್ಷಗಾನ ಇತಿಹಾಸವನ್ನು ತಿಳಿಸುವ ‘ಮಲೆನಾಡಿನ ಯಕ್ಷಚೇತನಗಳು’ ಎಂಬ ಪುಸ್ತಕವನ್ನು ಹೊರತಂದಿದ್ದಾರೆ. ಇದರ ಜೊತೆಗೆ ʼನಮ್ಮಲ್ಲೇ ಮೊದಲು’, ’ಪ್ರಸಂಗಕರ್ತ ಶ್ರೀಧರ ಡಿ.ಎಸ್’ ಇವರ ಇತರ ಕೃತಿಗಳು. ಅವರ ಹಲವಾರು ಕಥೆ, ಲೇಖನ, ಲಲಿತ ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.
Posted by ನಾಗರಾಜ ವಸ್ತಾರೆ | Mar 14, 2018 | ಅಂಕಣ |
ಛೇಂಬರಿನಲ್ಲಿ ಕ್ಲಯಂದೇವರು ತಮ್ಮೆಲ್ಲ ವಂದಿಮಾಗಧರ ಜತೆ ವಿರಾಜಿಸುತ್ತಿದ್ದರು. ಅವರೆದುರಿನ ಮಾತೆಲ್ಲ ಬರೇ ಹಕ್ಕಿಗಳ ಬಗ್ಗೆಯೇ ಜರುಗಿದ್ದವು. ಇನ್ನೇನು ಕಾದಿದೆಯೋ ಅಂತ ಅನುಮಾನಿಸುತ್ತಲೇ ಎದುರು ಕೂತಾಗ ಈ ಪ್ರಶ್ನೆ!
Read MorePosted by ನಾಗರಾಜ ವಸ್ತಾರೆ | Jan 23, 2018 | ದಿನದ ಕವಿತೆ |
ಈ ದಿನದ ಕವಿತೆಯಲ್ಲಿ ನಾಗರಾಜ ವಸ್ತಾರೆ ರನ್ ವೇ ಕುರಿತಾದ ಪದ್ಯವೊಂದನ್ನು ಬರೆದಿದ್ದಾರೆ…
Read MorePosted by ನಾಗರಾಜ ವಸ್ತಾರೆ | Dec 18, 2017 | ಸಂಪಿಗೆ ಸ್ಪೆಷಲ್ |
ಹೀಗೆ ಉದ್ದಾನುದ್ದ ಬರೆದು ಗೋಳಗುಮ್ಮಟದ ಬಗ್ಗೆ ನಾವು ಉಬ್ಬಬಹುದು. ಬೀಗಬಹುದು. ಗುಂಜ಼ಿನ ಒಳಹೊರಗೆ ನಿಂತು ಅದರೆದುರು ಮಿಕ್ಕಿದ್ದೆಲ್ಲ ಕೀಳೆಂದುಕೊಂಡು, ಎಷ್ಟು ಹೇಳಿದರೂ ಸಾಲದೆನ್ನುವುದೊಂದು ನಿಸ್ಸೀಮ ಕುಬ್ಜತೆಯಲ್ಲಿ ಸಣ್ಣಗಾಗಿ, ತಣ್ಣಗಾಗಿ ಹಾಗೇ ಮೂಕವಾಗಿ ವಿಸ್ಮಯಿಸಬಹುದು.
Read MorePosted by ನಾಗರಾಜ ವಸ್ತಾರೆ | Nov 22, 2017 | ಅಂಕಣ |
ಆರ್ಕಿಟೆಕ್ಚರನ್ನು ಓದುವಾಗ ದೇಲ್ವಾರದ ಗುಡಿಗಳ ಬಗ್ಗೆ ಪರೀಕ್ಷೆಗೆಂದು ಉರು ಹಚ್ಚಿ ಇಪ್ಪತ್ತು ಅಂಕಗಳ ಪ್ರಶ್ನೆಗೆ ತಯಾರಿ ನಡೆಸಿದ ನೆನಪು. ಜೈನರು ಮತ್ತು ಬೌದ್ಧರ ಕಟ್ಟಡ ಸಂಸ್ಕೃತಿ ವೈದಿಕ ಗುಡಿಗಾರಿಕೆಗೂ ಹಿಂದಿನದೇ ಸರಿ. ಇಲ್ಲಿನ ಗುಡಿಗಳನ್ನು ಕಟ್ಟಿದ್ದು ಗುರ್ಜರ ದೊರೆಗಳು.
Read MorePosted by ನಾಗರಾಜ ವಸ್ತಾರೆ | Nov 22, 2017 | ದಿನದ ಅಗ್ರ ಬರಹ |
ನನ್ನ ಸುತ್ತಲಿನ ಜಗತ್ತು ಇದ್ದಕ್ಕಿದ್ದಂತೆ -`ಗೋ ಗ್ರೀನ್’ ಅಂತ ಬೊಬ್ಬೆ ಹೊಡೆಯುತ್ತಿದೆ. ಹಸಿರುಗಟ್ಟಡ,...
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…
Read More