Advertisement

ಡಾ. ಎಸ್‌. ವಿ. ನರಸಿಂಹನ್

ಸ್ವಾನುಭವದ ಸುಂದರ ಹೆಣಿಗೆ

ಕಾವ್ಯವನ್ನು ಸ್ಮಿತಾ ಭಾವಾಭಿವ್ಯಕ್ತಿಗೆ ಮಾಧ್ಯಮವಾಗಿ ಮಾತ್ರ ಬಳಸಿಕೊಂಡಿಲ್ಲ. ಬದುಕಿನ ಎಲ್ಲ ವಿಷಮತೆಗಳ ನಡುವೆಯೂ ಜೀವಚೈತನ್ಯದ ರಸವನ್ನಾಗಿ ಉಳಿಸಿಕೊಂಡಿದ್ದಾರೆ. ಇಲ್ಲಿಯ ಬಹುತೇಕ ಕವಿತೆಗಳು ಹೆಣ್ತನದ ಸೀಮಿತ ನೆಲೆಯಲ್ಲೇ ಮೂಡಿದೆ. ಜಗತ್ತಿನ ಅರ್ಧದಷ್ಟಿರುವ ಸ್ತ್ರೀ ಸಮೂಹದ ಅನುಭವಗಳಿಗೆ ಸೀಮಿತದ ಚೌಕಟ್ಟು ಹಾಕುವುದುಂಟು.  ಆದರೆ ಸ್ತ್ರೀ ಲೋಕ  ಈ ಎಲ್ಲ ಚೌಕಟ್ಟಿಗೂ ಮೀರಿ ಬೃಹತ್ ಆಲದ ಮರದಂತೆ ಬೀಳಲು ಬಿಟ್ಟು ತನ್ನೊಡಲೊಳಗೆ ಚಿಗುರುವ ಆಶ್ರಯ ಬಯಸುವ ಚೈತನ್ಯಗಳಿಗೆ ಆವಾಸವಾಗುತ್ತದೆ. ಸ್ಮಿತಾ ಅಮೃತರಾಜ್ ಅವರ ‘ಮಾತು ಮೀಟಿ ಹೋಗುವ ಹೊತ್ತು’ ಕವನ ಸಂಕಲನದ ಕುರಿತು ನಾಗರೇಖಾ ಗಾಂವಕರ ಬರಹ. 

Read More

ಬಿ.ಆರ್.ಎಲ್. ಪುಸ್ತಕದ ಕುರಿತು ನಾಗರೇಖಾ ಗಾಂವಕರ ಬರಹ

“ಬದುಕಿನ ಹಲವು ಹಂತಗಳ ನಿಭಾಯಿಸಿಯೂ, ಮನುಷ್ಯನಾಗಿ ಬದುಕುವ ಆ ನೆಲೆಯಲ್ಲಿ ಕಾಲವಲ್ಲದ ಕಾಲದ ಬಯಕೆ ಎಂದು ಜಗತ್ತು ಜರೆಯುವ ಸಮಯದಲ್ಲೂ ತುಡಿಯುವ ಭಾವಗಳ ಕುರಿತು ಮೂಗುಮುರಿಯದೇ ಅಸಂಗತವೆಂದು ಅನಾದರಿಸದೇ ನವೋನ್ಮೇಷವೆಂದು ಕೊಂಡಾಡುವ ನಾಟಕೀಯತೆ, ಸೋಗುಗಳನ್ನು ತೋರದೇ ಸಹಜವಾಗಿ ಸಂವಾದಿಸುವ…”

Read More

ಚನ್ನಪ್ಪ ಕಟ್ಟಿ ಅನುವಾದಿಸಿದ ʼಸ್ಕಾರ್ಲೆಟ್ ಪ್ಲೇಗ್ʼ ಕಾದಂಬರಿ ಕುರಿತು ನಾಗರೇಖಾ ಗಾಂವಕರ ಬರಹ

“ಬಿಲ್ ಮತ್ತು ಗ್ರ್ಯಾನ್ಸರ್ ಕುಟುಂಬದ ಸಂತಾನಗಳು ಮುಂದೆ ವಿವಾಹವಾಗಿ ಹುಟ್ಟಿದ ಮಕ್ಕಳು ಇಂದು ಗ್ರ್ಯಾನ್ಸರ್ ಜೊತೆಯಾಗಿದ್ದಾರೆ. ಇಂದು ಹಣ್ಣು ಹಣ್ಣು ಮುದುಕ ಆತ ಮೊಮ್ಮಕ್ಕಳ ಜೊತೆ ಕಾಡುಮೇಡು ಅಲೆಯುತ್ತಾ ಆ ದಿನದ ಆಹಾರದ ಹುಡುಕಾಟದಲ್ಲಿದ್ದಾನೆ. ಮೊಮ್ಮಕ್ಕಳು ಅನಾಗರಿಕರಂತೆ ತಮ್ಮ ತಾತನ ಅಸಹಾಯಕತೆಯನ್ನು ಗೇಲಿ ಮಾಡಿ ನಗುತ್ತವೆ. ಆತ ಬಳಸುವ ಸುಶಿಕ್ಷಿತ ಭಾಷೆ ಅವರಿಗೆ ಅಪಥ್ಯವೆನಿಸುತ್ತದೆ. ಸರಳವಾಗಿ ತಮಗೆ…”

Read More

ನಾಗರೇಖಾ ಗಾಂವಕರ ಬರೆದ ಎರಡು ಹೊಸ ಕವಿತೆಗಳು

“ಕೆಲವೊಮ್ಮೆ ಕಡುಕಪ್ಪು
ಕಗ್ಗತ್ತಲ ರಾತ್ರಿಗೆ
ಬೆಳಕ ಮೂತಿಗೆ
ಹೊತ್ತು ಹೊತ್ತಿಗೆ
ಇಷ್ಟೇ ಅಷ್ಟೇ ಬೆಳೆಯುತ್ತದೆ ಬುಡಕ್ಕೆ “- ನಾಗರೇಖಾ ಗಾಂವಕರ ಬರೆದ ಎರಡು ಹೊಸ ಕವಿತೆಗಳು

Read More

ಜರಿಲಂಗ ಮತ್ತು ಸಣ್ಣು: ನಾಗರೇಖಾ ಗಾಂವಕರ ಬರೆದ ವಾರದ ಕತೆ

“ಸದ್ದು ಮಾಡದಂತೆ ಕಳ್ಳ ಹೆಜ್ಜೆಯಲ್ಲಿ ತಂತಿ ತೂಗುತ್ತಿದ್ದಲ್ಲಿ ಬಂದವಳಿಗೆ ನಾಲಿಗೆಯ ಪಸೆಯಾರಿತ್ತು. ಪಾಗಾರದ ಈಚೆ ತಲೆಯನ್ನು ಮರೆ ಮಾಡಿಕೊಂಡೇ ಒಮ್ಮೆ ಲಂಗಕ್ಕೆ ಕೊಕ್ಕೆ ಹಾಕಿದಳು. ಒಂದೇ ಎಳೆತಕ್ಕೆ ಲಂಗ ತಂತಿಯಿಂದೆದ್ದು ಬಂದೇಬಿಟ್ಟಿತು. ಯಾರೂ ನೋಡುತ್ತಿಲ್ಲವೆಂದು ಖಾತ್ರಿಯಾದೊಡನೇ ಆಚೀಚೆ ನೋಡದೇ ಲಂಗವನ್ನು ಮುದ್ದೆಯಾಗುವಂತೆ ಮಡಚಿಕೊಂಡು ಕಂಕುಳಲ್ಲಿಟ್ಟುಕೊಂಡಳು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ