Advertisement

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

ಮಾನವನ ವಿಕಾಸಕ್ಕೆ ಪ್ರಶ್ನಿಸುವುದೇ ಆಧಾರ: ನಮ್ರತಾ ಪೊದ್ದಾರ್‌ ಬರಹ

ಬಹಳ ಪೋಷಕರು ಮಕ್ಕಳ ಕುತೂಹಲಭರಿತ ಪ್ರಶ್ನೆಗಳಿಗೆ ನಕ್ಕು ಸುಮ್ಮನಾಗಿಯೋ ಅಥವಾ ಅರೆಬರೆ ಉತ್ತರ ಕೊಟ್ಟೋ ಜಾರಿಕೊಳ್ಳುತ್ತಾರೆ. ತಮ್ಮ ನಂಬಿಕೆಗಳಿಗೆ ಹಾಗೂ ಆಚಾರ, ವಿಚಾರಕ್ಕೆ ಸರಿಹೊಂದದೆ ಇರುವ ಪ್ರಶ್ನೆಗಳನ್ನು ಮಕ್ಕಳು ಕೇಳಿದಾಗ ಕಸಿವಿಸಿಗೊಂಡು ಕೋಪಿಸಿಕೊಳ್ಳುವುದನ್ನು ನೋಡಿದ್ದೇವೆ. ಯಾವುದೇ ವಿಷಯದ ಬಗ್ಗೆ ಗೊತ್ತಿಲ್ಲದಿರುವುದು ಅವಮಾನದ ಮಾತಲ್ಲ. ನಾವೇ ಏನೋ ಊಹೆ ಮಾಡಿಕೊಂಡು, ಖಾಲಿ ಇರುವ ಜಾಗದಲ್ಲಿ ಏನೋ ತುಂಬಿಕೊಂಡು ಸತ್ಯವನ್ನು ಹುಡುಕುವ ಗೋಜಿಗೆ ಹೋಗದಿರುವುದು ತಪ್ಪು.
ನಮ್ರತಾ ಪೊದ್ದಾರ್‌ ಬರಹ ನಿಮ್ಮ ಓದಿಗೆ

Read More

ಪಿತೃಪ್ರಧಾನತ್ವದ ಗೋಚರ-ಅಗೋಚರ ಹೊರೆಗಳು: ನಮ್ರತಾ ಪೊದ್ದಾರ್ ಬರಹ

ಪಿತೃಪ್ರಧಾನ ವ್ಯವಸ್ಥೆಯಿಂದ ಮಹಿಳೆಯರಿಗೆ ಹಾನಿಯಾಗುವಂತೆಯೇ ಪುರುಷರೂ ಇದರ ಹೊರೆಯನ್ನು ಅನುಭವಿಸುತ್ತಾರೆ. ಇಂದಿಗೂ ಕೂಡ ಹುಡುಗರು ಅಥವಾ ಪುರುಷರೆಂದರೆ ಭಾವನಾತ್ಮಕವಾಗಿ ಗಟ್ಟಿಯಾಗಿರಬೇಕು; ಭಾವನಾಜೀವಿಯಾಗುವುದು ಅಥವಾ ಬಹಿರಂಗವಾಗಿ ಅಳುವುದು ಇವೆಲ್ಲಾ ದೌರ್ಬಲ್ಯದ ಲಕ್ಷಣಗಳು ಎಂದೇ ಭಾವಿಸಲಾಗುತ್ತದೆ. ಇಂದು ಅನೇಕ ಹುಡುಗರಿಗೆ ಮದುವೆಯಾಗಲು ಹೆಣ್ಣುಗಳು ಸಿಗುತ್ತಿಲ್ಲ ಎನ್ನಲಾಗುತ್ತಿದೆ. ಹುಡುಗ ಎಂದರೆ ಅಷ್ಟೇ ದುಡಿಯಬೇಕು; ಇಷ್ಟೇ ದುಡಿಯಬೇಕು ಎನ್ನುವ ಅವಾಸ್ತವಿಕ ನಿರೀಕ್ಷೆಗಳನ್ನು ಪೋಷಿಸಿ ಮದುವೆಯನ್ನೇ ವ್ಯಾಪಾರದ ಸರಕನ್ನಾಗಿ ಪರಿವರ್ತಿಸಿರುವುದು ಪಿತೃಪ್ರಧಾನ ವ್ಯವಸ್ಥೆಯ ಚಿಂತನೆಯೇ!
ಮಹಿಳೆ ಮತ್ತು ಪುರುಷರ ಮೇಲಾಗುವ ಪಿತೃಪ್ರಧಾನ ವ್ಯವಸ್ಥೆಯ ಹೊರೆಗಳ ಕುರಿತು ನಮ್ರತಾ ಪೊದ್ದಾರ್‌ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ