Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ನೇತಾಜಿ ಸುಭಾಷರ ಲೋಕದಲ್ಲಿ ನಮ್ಮದೊಂದು ಹೆಜ್ಜೆ: ನಾರಾಯಣ ಯಾಜಿ ಬರಹ

ರಾಮಾಯಣವನ್ನು ಹೊಸ ಇತಿಹಾಸದೊಂದಿಗೆ ನೇತಾಜಿ ಸುಭಾಶ್‌ಚಂದ್ರ ಬೋಸ್ ಅವರು ಇಂಗ್ಲೀಷಿನಲ್ಲಿ ಬರೆದ ಆತ್ಮಕಥೆಯನ್ನು “ಭಾರತೀಯ ಹೋರಾಟ” ಎನ್ನುವ ಹೆಸರಿನಲ್ಲಿ ಹೊರತಂದಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ನೆಹರೂ, ಗಾಂಧಿ ಒಂದು ಕಡೆ, ಅದಕ್ಕೆ ಪ್ರತಿಯಾಗಿ ನೇತಾಜಿ ಸುಭಾಶ್ ಬಾಬು ಎನ್ನುವ ಸುದ್ದಿ ಯಾವತ್ತಿನಿಂದಲೂ ಕೇಳುತ್ತಲೇ ಇದ್ದೇವೆ. ಸ್ವಾತಂತ್ರ್ಯ ಹೋರಾಟದಲ್ಲಿ 1915 ರಿಂದ 1921ರ ತನಕ ಮಹತ್ವದ ತಿರುವು ಕಂಡ ದಿನಗಳು.
ಪ್ರೊ. ಕೆ.ಇ. ರಾಧಾಕೃಷ್ಣ ಅನುವಾದಿಸಿರುವ ಸುಭಾಶ್‌ಚಂದ್ರ ಬೋಸರ ಕೃತಿ “ಭಾರತೀಯ ಹೋರಾಟ”ದ ಕುರಿತು ನಾರಾಯಣ ಯಾಜಿ ಬರಹ, ನಿಮ್ಮ ಓದಿಗೆ

Read More

ಮೌನ ಮಾತಾಡಿದಾಗ ಹೊತ್ತಾಗಿತ್ತು: “ದಡ ಸೇರದ ದೋಣಿ” ಸರಣಿಯಲ್ಲಿ ನಾರಾಯಣ ಯಾಜಿ ಬರಹ

ಇದ್ದಕ್ಕಿದ್ದಂತೆ ರಾಮಕೃಷ್ಣ ನನ್ನನ್ನು ಹುಡುಕಿಕೊಂಡು ಬಂದ, ಅಳುತ್ತಿದ್ದ, ಏನಾಯ್ತು ಎಂದರೆ “ಸುಮಾಳ ಮದುವೆ ಫಿಕ್ಸ್ ಆಯಿತು.. ಹುಡುಗ ದೆಹಲಿಯಲ್ಲಿದ್ದಾನೆ. ಸಿಕ್ಕಾಪಟ್ಟೆ ದೊಡ್ಡ ಉದ್ಯೋಗವಂತೆ” ಎಂದವನೇ “ನನ್ನನ್ನು ಕ್ಷಮಿಸು, ನಿನಗೂ ಅನ್ಯಾಯ ಮಾಡಿದೆ. ನಿನಗೆ ಅಶ್ವಿನಿಯ ಮೇಲೆ ಮನಸ್ಸಾದರೆ ಸುಮಾ ನನ್ನನ್ನು ಒಲಿಯಬಹುದು ಅಂದುಕೊಂಡೆ” ಎಂದವನೇ ಅಪ್ಪಿ ಅಳತೊಡಗಿದ. ನಾನು ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಮದುವೆಗೆ ಆಮಂತ್ರಣವೂ ಬರಲಿಲ್ಲ. ಮುಕೇಶ್‌ ನೆನಪಾದ. ಹಾಡಬೇಕೆಂದರೆ ಕೇಳುವವರು ಯಾರು ಎಂದೆನಿಸಿತು.
“ದಡ ಸೇರದ ದೋಣಿ” ಸರಣಿಯಲ್ಲಿ ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ

Read More

ವೈಜ್ಞಾನಿಕ ಕೌತುಕದ ಬೆರಗನ್ನು ಎಚ್ಚರಿಸುವ “ವಿಲಕ್ಷಣ ಜಲಜಾಲ”: ನಾರಾಯಣ ಯಾಜಿ

ನೀರೆನ್ನುವ ಅಪೂರ್ವ ವಸ್ತು ಈ ಪ್ರಕೃತಿಯಲ್ಲಿ ಸೃಷ್ಟಿಯ ಕಾಲದಿಂದಲೂ ಇದೆ. ಮುಂದೆಯೂ ಇರಲಿದೆ. ಆದರೆ ಅದರಗುಣಮಟ್ಟವನ್ನು ಕಾಪಾಡಿ ಬದುಕುವುದು ಮತ್ತು ಭುವಿಯ ಮೇಲಿನ ಜೀವ ಸಂಕುಲನವನ್ನು ಡೈನೋಸಾರಸ್‌ಗಳಂತೆ ನಾಶವಾಗಿ ಹೋಗದಂತೆ ಮಾಡುವಲ್ಲಿ ಮಾನವರ ಪಾತ್ರದ ಕುರಿತು ಅವರು ಈ ಕೃತಿಯ ಮೂಲಕ ಗಮನ ಸೆಳೆಯುತ್ತಾರೆ. ಕೃತಿಯೊಂದು ಜನರನ್ನು ತಲುಪಲು ಭಾಷೆ ಮತ್ತು ಶೈಲಿ ಬಲು ಮುಖ್ಯ. ಈ ಎರಡರಲ್ಲಿಯೂ ಸಾಗರ್ ಅವರದು ಎತ್ತಿದ ಕೈ.
ಡಾ. ಡಿ. ಎಂ. ಸಾಗರ್ ಬರೆದ “ವಿಲಕ್ಷಣ ಜಲಜಾಲ” ಕೃತಿಯ ಕುರಿತು ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ

Read More

ಮೂರ್ತದಿಂದ ಅಮೂರ್ತದೆಡೆಗೆ: ನಾರಾಯಣ ಯಾಜಿ ಬರಹ

ಪಾಶ್ಚಾತ್ಯವೇ ಇರಲಿ ಪೌರಾತ್ಯವೇ ಇರಲಿ ಈ ನಾಟಕ ಹೇಗೆ ಮತ್ತು ಯಾವಾಗ ವಿಕಸಗೊಂಡಿತು ಎನ್ನುವದನ್ನು ನಿಖರವಾಗಿ ತಿಳಿಸಲು ಸಾಧ್ಯವಾಗುವದಿಲ್ಲ. ಪ್ರಾಚೀನ ಗ್ರೀಸಿನ ಮೊದಲ ನಾಟಕಗಳು ಮೇಳಗೀತಗಳಿಂದ ಮೊದಲ ಅಭಿನಯ ಮತ್ತು ನಟನೆಗಳು ಹುಟ್ಟಿರಬಹುದೆನ್ನುವದನ್ನು ತತ್ವಜ್ಞಾನಿ ಅರಿಸ್ಟಾಟಲ್ ಹೇಳುತ್ತಾನೆ. ನಟನೆ ಎನ್ನುವುದು ಜೀವಿಗಳ ಕಲಿಕೆಯ ಮೊದಲ ಹಂತವೆನ್ನಬಹುದು.
ವಿಶ್ವರಂಗಭೂಮಿಯ ದಿನಾಚರಣೆಯ ಹೊತ್ತಿನಲ್ಲಿ ಭರತನ ನಾಟ್ಯಶಾಸ್ತ್ರದ ಪ್ರಸ್ತುತತೆಯ ಕುರಿತು ನಾರಾಯಣ ಯಾಜಿ ಬರಹ

Read More

ತಾಕಲಾಟಗಳ ಮೌನದಲ್ಲಿ ಮೂಡಿದ ವಸಂತ: ನಾರಾಯಣ ಯಾಜಿ ಬರಹ

ಚರ್ಚಿನಲ್ಲಿ ಹಾಡಿದ ಮಗಳು ರೈಲಿನ ಟಿಕೆಟ್ಟಿಗೆ ಹಣ ಕೂಡಿಟ್ಟಿದ್ದನ್ನು ತಿಳಿದಾಗ ಅದನ್ನು ದೆವ್ವವೆನ್ನುವಂತೆ ದೂರ ಎಸೆಯುವ ಅಸಹಾಯಕತೆ ಮತ್ತು ಉಮ್ಮಳಿಸುವ ದುಃಖ, ಕೋಪಬಂದರೂ ಅಜ್ಜನ ಭಾವನೆಯನ್ನು ಅರ್ಥಮಾಡಿಕೊಂಡು ಮೊಮ್ಮಗಳು ಒಳಗೊಳಗೇ ಅನುಭವಿಸುವ ತುಮುಲ ಇವೆಲ್ಲವನ್ನೂ ರಂಗದಲ್ಲಿ ತೆರೆದಿಡುವ ನಾಟಕದ ಕೊನೆಯಲ್ಲಿ ಮೊಮ್ಮಗಳು ಅಜ್ಜನನ್ನು ಒಪ್ಪಿಸಿ ಹೊರಟು ಹೋಗುವಾಗ ಮಗುವಿನ ಪ್ರತಿಭೆ ಕಾಡ ಬೆಳದಿಂಗಳಾಗಲಿಲ್ಲವಲ್ಲ ಎನ್ನುವ ನಿಟ್ಟಿಸಿರು, ಅಜ್ಜನ ಪಾಡು ಎಂಥದೋ ಎನ್ನುವ ನೋವು ಎರಡೂ ಕಾಡುತ್ತದೆ.
ಡಾ. ಶ್ರೀಪಾದ ಭಟ್ ನಿರ್ದೇಶನದ “ಮೌನ ಕಣಿವೆಯ ಹಾಡು” ನಾಟಕದ ಕುರಿತು ನಾರಾಯಣ ಯಾಜಿ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ