Advertisement

ಉಮಾರಾವ್

ವೈಜ್ಞಾನಿಕ ಕೌತುಕದ ಬೆರಗನ್ನು ಎಚ್ಚರಿಸುವ “ವಿಲಕ್ಷಣ ಜಲಜಾಲ”: ನಾರಾಯಣ ಯಾಜಿ

ನೀರೆನ್ನುವ ಅಪೂರ್ವ ವಸ್ತು ಈ ಪ್ರಕೃತಿಯಲ್ಲಿ ಸೃಷ್ಟಿಯ ಕಾಲದಿಂದಲೂ ಇದೆ. ಮುಂದೆಯೂ ಇರಲಿದೆ. ಆದರೆ ಅದರಗುಣಮಟ್ಟವನ್ನು ಕಾಪಾಡಿ ಬದುಕುವುದು ಮತ್ತು ಭುವಿಯ ಮೇಲಿನ ಜೀವ ಸಂಕುಲನವನ್ನು ಡೈನೋಸಾರಸ್‌ಗಳಂತೆ ನಾಶವಾಗಿ ಹೋಗದಂತೆ ಮಾಡುವಲ್ಲಿ ಮಾನವರ ಪಾತ್ರದ ಕುರಿತು ಅವರು ಈ ಕೃತಿಯ ಮೂಲಕ ಗಮನ ಸೆಳೆಯುತ್ತಾರೆ. ಕೃತಿಯೊಂದು ಜನರನ್ನು ತಲುಪಲು ಭಾಷೆ ಮತ್ತು ಶೈಲಿ ಬಲು ಮುಖ್ಯ. ಈ ಎರಡರಲ್ಲಿಯೂ ಸಾಗರ್ ಅವರದು ಎತ್ತಿದ ಕೈ.
ಡಾ. ಡಿ. ಎಂ. ಸಾಗರ್ ಬರೆದ “ವಿಲಕ್ಷಣ ಜಲಜಾಲ” ಕೃತಿಯ ಕುರಿತು ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ

Read More

ಮೂರ್ತದಿಂದ ಅಮೂರ್ತದೆಡೆಗೆ: ನಾರಾಯಣ ಯಾಜಿ ಬರಹ

ಪಾಶ್ಚಾತ್ಯವೇ ಇರಲಿ ಪೌರಾತ್ಯವೇ ಇರಲಿ ಈ ನಾಟಕ ಹೇಗೆ ಮತ್ತು ಯಾವಾಗ ವಿಕಸಗೊಂಡಿತು ಎನ್ನುವದನ್ನು ನಿಖರವಾಗಿ ತಿಳಿಸಲು ಸಾಧ್ಯವಾಗುವದಿಲ್ಲ. ಪ್ರಾಚೀನ ಗ್ರೀಸಿನ ಮೊದಲ ನಾಟಕಗಳು ಮೇಳಗೀತಗಳಿಂದ ಮೊದಲ ಅಭಿನಯ ಮತ್ತು ನಟನೆಗಳು ಹುಟ್ಟಿರಬಹುದೆನ್ನುವದನ್ನು ತತ್ವಜ್ಞಾನಿ ಅರಿಸ್ಟಾಟಲ್ ಹೇಳುತ್ತಾನೆ. ನಟನೆ ಎನ್ನುವುದು ಜೀವಿಗಳ ಕಲಿಕೆಯ ಮೊದಲ ಹಂತವೆನ್ನಬಹುದು.
ವಿಶ್ವರಂಗಭೂಮಿಯ ದಿನಾಚರಣೆಯ ಹೊತ್ತಿನಲ್ಲಿ ಭರತನ ನಾಟ್ಯಶಾಸ್ತ್ರದ ಪ್ರಸ್ತುತತೆಯ ಕುರಿತು ನಾರಾಯಣ ಯಾಜಿ ಬರಹ

Read More

ತಾಕಲಾಟಗಳ ಮೌನದಲ್ಲಿ ಮೂಡಿದ ವಸಂತ: ನಾರಾಯಣ ಯಾಜಿ ಬರಹ

ಚರ್ಚಿನಲ್ಲಿ ಹಾಡಿದ ಮಗಳು ರೈಲಿನ ಟಿಕೆಟ್ಟಿಗೆ ಹಣ ಕೂಡಿಟ್ಟಿದ್ದನ್ನು ತಿಳಿದಾಗ ಅದನ್ನು ದೆವ್ವವೆನ್ನುವಂತೆ ದೂರ ಎಸೆಯುವ ಅಸಹಾಯಕತೆ ಮತ್ತು ಉಮ್ಮಳಿಸುವ ದುಃಖ, ಕೋಪಬಂದರೂ ಅಜ್ಜನ ಭಾವನೆಯನ್ನು ಅರ್ಥಮಾಡಿಕೊಂಡು ಮೊಮ್ಮಗಳು ಒಳಗೊಳಗೇ ಅನುಭವಿಸುವ ತುಮುಲ ಇವೆಲ್ಲವನ್ನೂ ರಂಗದಲ್ಲಿ ತೆರೆದಿಡುವ ನಾಟಕದ ಕೊನೆಯಲ್ಲಿ ಮೊಮ್ಮಗಳು ಅಜ್ಜನನ್ನು ಒಪ್ಪಿಸಿ ಹೊರಟು ಹೋಗುವಾಗ ಮಗುವಿನ ಪ್ರತಿಭೆ ಕಾಡ ಬೆಳದಿಂಗಳಾಗಲಿಲ್ಲವಲ್ಲ ಎನ್ನುವ ನಿಟ್ಟಿಸಿರು, ಅಜ್ಜನ ಪಾಡು ಎಂಥದೋ ಎನ್ನುವ ನೋವು ಎರಡೂ ಕಾಡುತ್ತದೆ.
ಡಾ. ಶ್ರೀಪಾದ ಭಟ್ ನಿರ್ದೇಶನದ “ಮೌನ ಕಣಿವೆಯ ಹಾಡು” ನಾಟಕದ ಕುರಿತು ನಾರಾಯಣ ಯಾಜಿ ಬರಹ

Read More

ಆವರಣ ಭಂಗ ಮಾಡಿಸುವ “ಪರಿಸರದ ಒಡನಾಟ”: ನಾರಾಯಣ ಯಾಜಿ ಬರಹ

ಯಾವುದೋ ಕಾಲದಲ್ಲಿ ‘ಮುದ್ದಳ’ ಎನ್ನುವ ಸಾಮಂತನಾಳಿದ ಈ ಊರಿನಲ್ಲಿ ಆತನ ನೆನಪು ಮರೆಯಾಗಿದೆ. ಆತನ ಅರಮನೆ ಇದೆ ಎನ್ನುವ ಜಾಗ ಅಸ್ಪಷ್ಟವಾಗಿ ಇದೆ. ಹಳ್ಳಿಗರ ಭಿತ್ತಿಯಲ್ಲಿ ಮಾಸಲು ತೊಡಗಿರುವ ಆ ಗುತ್ತುಗಳ ವಿಚಾರವನ್ನು ಹೇಳುತ್ತಲೇ, ತನ್ನ ಬಾಲ್ಯದ ಪರಿಸರದಲ್ಲಿ ಇದೀಗ ಮರೆಯಾಗುತ್ತಿರುವ ಹಳೆಯ ಕಾಡು, ಕರಡ ಹುಲ್ಲಿನ ಬೇಣ, ಒಳ್ಳೆ ಹಾವು, ವಿಷದ ಹಾವುಗಳೊಡನೆಯ ಬದುಕೆಲ್ಲವನ್ನೂ ಆಧುನಿಕ ಬದುಕು, ನಿಧಾನಕ್ಕೆ ಕಸಿಯತೊಡಗಿವೆ ಎನ್ನುವ ನೋವನ್ನು ಪರೋಕ್ಷವಾಗಿ ಲೇಖಕರು ತೋಡಿಕೊಳ್ಳುತ್ತಿದ್ದಾರೆ.
ಶಶಿಧರ ಹಾಲಾಡಿಯವರ “ಪರಿಸರದ ಒಡನಾಟ”ಕೃತಿಯ ಕುರಿತು ನಾರಾಯಣ ಯಾಜಿ ಬರಹ

Read More

ಪ್ರಜ್ಞಾ ಪ್ರವಾಹವನ್ನು ಧಾರೆಯಾಗಿಸಿದ ಆಖ್ಯಾನಕಾರ ಕೆ. ಟಿ. ಗಟ್ಟಿ: ನಾರಾಯಣ ಯಾಜಿ ಬರಹ

ಗಟ್ಟಿಯವರು ಕಾದಂಬರಿ ಬರೆಯುವಾಗ ನವ್ಯ ತನ್ನ ಉತ್ತುಂಗದಲ್ಲಿ ಇತ್ತು. ತೇಜಸ್ವಿ, ಆಲನಹಳ್ಳಿ ಶ್ರೀ ಕೃಷ್ಣ, ಅಡಿಗರು, ಅನಂತಮೂರ್ತಿ ಇವರೆಲ್ಲರೂ ತಮ್ಮ ವಿಶಿಷ್ಟ ಬಗೆಯ ಬರಹಗಳಿಂದ ಕನ್ನಡ ಸಾಹಿತ್ಯಲೋಕವನ್ನು ರಂಜನೆಯಿಂದ ವೈಚಾರಿಕತೆಯೆಡೆಗೆ ತೆಗೆದುಕೊಂಡು ಹೋಗಿದ್ದರು.
ಇತ್ತೀಚೆಗೆ ತೀರಿಕೊಂಡ ಖ್ಯಾತ ಕಾದಂಬರಿಕಾರ ಕೆ.ಟಿ. ಗಟ್ಟಿಯವರ ಸಾಹಿತ್ಯದ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ